ಚಿನ್ನಯ್ಯನ ಜಾಮೀನು ಅರ್ಜಿ ಇಂದು (ಸೆ.16) ತೀರ್ಪು ಪ್ರಕಟ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರು ದಾರನಾಗಿ ಬಂದು ಇದೀಗ ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿಯಲ್ಲಿ ಸೆ 16‌ ರಂದು ಬೆಳ್ತಂಗಡಿ ನ್ಯಾಯಾಲಯ‌...

ಧರ್ಮಸ್ಥಳ; ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬಂದಿತ ಆರೋಪಿ ಶ್ರೀಧರ ವೆಂಕಟ ಕ್ರಷ್ಣ ಉಪಾಧ್ಯಯ ಹೊನ್ನಾವರ...

ವಕೀಲರ ಸಂಘದಿಂದ ನ್ಯಾಯಾಧೀಶರಿಗೆ ಬೀಳ್ಕೊಡುಗೆ

ಬೆಳ್ತಂಗಡಿ; ವಕೀಲರ ಸಂಘ ರಿ ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ಗುರುವಾರ ನಡೆಯಿತು.ಕಾರ್ಯಕ್ರಮದಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ವಕೀಲರ...
Google search engine

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಆರೋಪದ ತನಿಖೆಗೆ ಹೈಕೋರ್ಟ್‌ ಅಸ್ತು; ಸುಳ್ಳು ಸಾಕ್ಷ್ಯ ಒತ್ತಾಯ ಆರೋಪಕ್ಕೆ...

ಬೆಳ್ತಂಗಡಿ; ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ಪ್ರಕರಣದ ತನಿಖೆ ಮುಂದುವರಿಕೆಗೆ ಮಂಗಳವಾರ ಅನುಮತಿಸಿರುವ ಕರ್ನಾಟಕ ಹೈಕೋರ್ಟ್, ಇದೇ ಪ್ರಕರಣದಲ್ಲಿ ಸುಳ್ಳು ಸಾಕ್ಷ್ಯ ನೀಡುವಂತೆ ಒತ್ತಾಯಿಸಿದ‌ ಆರೋಪದ...

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಬದುಕು ಕಟ್ಟೋಣ ತಂಡದಿಂದ ಸ್ಕೂಲ್ಬ್ಯಾಗ್, ಕೊಡೆ ವಿತರಣೆ

ಬೆಳ್ತಂಗಡಿ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿನ143 ವಿದ್ಯಾರ್ಥಿಗಳಿಗೆ"ಬದುಕು ಕಟ್ಟೋಣ ಬನ್ನಿ " ತಂಡದ ಸಂಚಾಲಕ, ಉಜಿರೆ ಲಕ್ಷ್ಮಿ ಗ್ರೂಪ್ ಆಫ್ ಇಂಡಸ್ಟ್ರೀಸ್ ಇದರ ಮಾಲಕರಾದ ಮೋಹನ್ ಕುಮಾರ್ ಅವರುಸ್ಕೂಲ್...

ಬೆಳ್ತಂಗಡಿ; ಮದ್ದಡ್ಕದಲ್ಲಿ  ಸರಣಿ ಅಪಘಾತ ಹಲವರಿಗೆ ಗಾಯ

0
ಬೆಳ್ತಂಗಡಿ: ಕಾರುಗಳ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಸೇರಿದಂತೆ ಹಲವರು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುತುವಾಯನಕೆರೆ ಸಮೀಪ‌ ಮದ್ದಡ್ಕದಲ್ಲಿ ನಡೆದಿದೆ. ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ...
Google search engine

ನೆರಿಯ ಜನಸ್ಪಂದನ ಸಭೆ ಸ್ಮಶಾನ ವಿಚಾರ, ಪಿಡಿಒ ಅಧಿಕಾರಿಗಳ ವಿರುದ್ದ ಜನರ‌ ಆಕ್ರೋಶ; ವಾರದೊಳಗೆ ವರದಿ ನೀಡಿ ಶಾಸಕ...

ಬೆಳ್ತಂಗಡಿ: ಗ್ರಾಮದಲ್ಲಿ ಇನ್ನೂ ಕೂಡ ಸಮರ್ಪಕ ಸ್ಮಶಾನ ಇಲ್ಲದೇ ಸಾರ್ವಜನಿಕರಿಗೆ ತೊಂದರೆಯಾಗುತಿದ್ದು, ಗ್ರಾಮ ಪಂಚಾಯತ್ ಹಾಗೂ ಅಧಿಕಾರಿಳಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ ಸ್ಪಂದಿಸುತ್ತಿಲ್ಲ, ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ ಘಟನೆ ನೆರಿಯದಲ್ಲಿ...

ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು. ಕೇರಳ ರಾಜ್ಯದ ತ್ರಿಶೂರ್...

ಮುಂಡಾಜೆ ಕ್ರೈಸ್ಟ್ ಅಕಾಡಮಿಗೆ ಶೇ 100 ಫಲಿತಾಂಶ

ಬೆಳ್ತಂಗಡಿ; ಮುಂಡಾಜೆಯ ಕ್ರೈಸ್ಟ್ ಅಕಾಡೆಮಿ ಯ ವಿದ್ಯಾರ್ಥಿಗಳು ಈ ಬಾರಿಯ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದ್ದಾರೆ.ಈ ಬಾರಿಯ ಐ.ಸಿ.ಎಸ್. ಇ ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ.ಮುಂಡಾಜೆ ಕ್ರೈಸ್ಟ್ ಅಕಾಡಮೆಯ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಸೌಜನ್ಯ ತಾಯಿ ಕುಸುಮಾವತಿ ಅರ್ಜಿ ವಿಚಾರಣೆ ಫೆ. 19 ಕ್ಕೆ ಮುಂದೂಡಿದ ಹೈ ಕೋರ್ಟ್

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವುಗಳ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸೌಜನ್ಯ ತಾಯಿ ಕುಸುಮಾವತಿ ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಫೆ.3 ರಂದು...

LATEST REVIEWS

ಇಳಂತಿಲ; ಬಿಜೆಪಿ ಬೆಂಬಲಿತ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್; ಅಧಿಕಾರ ಕಳೆದುಕೊಂಡ ಅಧ್ಯಕ್ಷರು

0
ಬೆಳ್ತಂಗಡಿ: ಇಳಂತಿಲ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಅವರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ಅಂಗೀಕಾರಗೊಂಡಿದ್ದು ಅವರು ಅಧಿಕಾರ ಕಳೆದುಕೊಂಡಿದ್ದಾರೆ.ಮಾ.18 ರಂದು ಇಳಂತಿಲ ಗ್ರಾಮ ಪಂಚಾಯತಿನಲ್ಲಿಅವಿಶ್ವಾಸ ಗೊತ್ತುವಳಿ ಮಂಡನೆಯು ಪುತ್ತೂರು...

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಠಾಣೆಗೆ ದೂರು

0
ಬೆಳ್ತಂಗಡಿ: ಸೆ. 8 ರಂದು ಉಜಿರೆಯ ಗಣೇಶ ಚತುರ್ಥಿ ಹಬ್ಬದ ಸಾರ್ವಜನಿಕ ಸಮಾರಂಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ವಿಷಯ ಜಾತಿ ವೈಮನಸ್ಸು ಉಂಟುಮಾಡಲು,ಸಮುದಾಯಗಳ ನಡುವೆ ಅಶಾಂತಿ ಹಾಗೂ ಧಾರ್ಮಿಕ ಭಾವನೆಗಳಿಗೆ ತೀವ್ರ...
Google search engine

LATEST ARTICLES