ಕೋಟೆಕಾರು ಬ್ಯಾಂಕ್ ದರೋಡೆ; ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಈ ಬಗ್ಗೆ...
ಮಡಂತ್ಯಾರಿನಲ್ಲಿ ಇಸ್ಪೀಟು ಅಡ್ಡೆಗೆ ದಾಳಿ 23ಮಂದಿ ವಶಕ್ಕೆ
ಬೆಳ್ತಂಗಡಿ; ಮಡಂತ್ಯಾರು ಪೇಟೆಯಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಪೀಟು ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 23ಮಂದಿ ಆರೋಪಿಗಳನ್ನು ಬಂಧಿಸಿ ನಗದು ಹಣ ಹಾಗೂ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಡಂತ್ಯಾರು ಪೇಟೆಯ ಬಳಿಯಿರುವ ಕಟ್ಟಡದ ಹಿಂಭಾಗದಲ್ಲಿರುವ ಶೆಡ್...
ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ
ಬೆಳ್ತಂಗಡಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು...
ನೆರಿಯ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿ ಸಭೆ; ಜನರ ಬದುಕು ಕಸಿಯುವ ವರದಿ ಅನುಷ್ಠಾನ ಬೇಡ ರಕ್ಷಿತ್...
ಬೆಳ್ತಂಗಡಿ; ಪಶ್ಚಿಮ ಘಟ್ಟ ಸೇರಿದಂತೆ ಅರಣ್ಯ ಸಂರಕ್ಷಣೆಯ ಅಗತ್ಯವಿದೆ ಆದರೆ ಅದರ ಹೆಸರಿನಲ್ಲಿ ಜನರ ಬದುಕನ್ನು ನಾಶ ಪಡಿಸುವ ಕಸ್ತೂರಿರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ. ಅದರ ವಿರುದ್ಧ ಜನಜಾಗೃತಿ ಮೂಡಿಸುವ ಜೊತೆಗೆ ತೀವ್ರ...
ಮಾದಕವಸ್ತು ಸಾಗಾಟ ಜಾಲ ಪತ್ತೆ, ಓರ್ವ ಆರೊಪಿ ಬಂಧನ ಒಂದು ಕೋಟಿ ಮೌಲ್ಯದ ಸೊತ್ತುಗಳು ವಶಕ್ಕೆ.
ಬಂಟ್ವಾಳ; ಹಾಸನದಿಂದ ಮಂಗಳೂರಿಗೆ ಮಾದಕ ವಸ್ತುಗಳಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬಂಟ್ವಾಳ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಿ ರೂ ಒಂದು ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಾಗಿದೆ.ಬಂಧಿತ ಆರೋಪಿ ಬೆಂಗಳೂರು ಕೆಂಗೇರಿ ನಿವಾಸಿ ಮಹಮ್ಮದ್...
ಬಂದಾರು ; 80ನೇ ಸ್ವಾತಂತ್ರ್ಯೋತ್ಸವ ಮತ್ತು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮ; ಗ್ರಾಮೀಣ ಸರಕಾರಿ ಶಾಲೆಗಳನ್ನು ಉಳಿಸುವ ಸಂಕಲ್ಪಮಾಡೋಣ;...
ಬಂದಾರು : ಮುಂದಿನ ದಿನಗಳಲ್ಲಿ ಒಂದು ವರ್ಷದ ಮಟ್ಟಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವ ಜನತೆ ಗುರಿಯೊಂದಿಗೆ ಎನ್ ಎಸ್ ಎಸ್ ವಿದ್ಯಾರ್ಥಿಗಳು ಈ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ...
ಬೆಳ್ತಂಗಡಿ : ಎಸ್.ಐ.ಟಿ ವಿಚಾರಣೆಗೆ ಮಟ್ಟಣನವರ್ ಜಯಂತ್ ಸೇರಿ ಆರು ಮಂದಿ ಹಾಜರು
ಬೆಳ್ತಂಗಡಿ: ಬುರುಡೆ ಪ್ರಕರಣದ ತನಿಖೆಗಾಗಿ ಯ್ಯೂಟ್ಯೂಬರ್ ಗಳಾದ ಕೇರಳದ ಮನಾಫ್, ಅಭಿಷೇಕ್, ಜಯಂತ್.ಟಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಪ್ರದೀಪ್ ಎಸ್ಐಟಿ ವಿಚಾರಣೆಗೆ ಸೆ.9 ರಂದು ಬೆಳಗ್ಗೆ ಹಾಜರಾಗಿದ್ದಾರೆ.
ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಆರನೇ...
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಸಮುದಾಯದ ನಡುವೆ ಕೋಮು ವೈಷಮ್ಯ ದ ಪೋಸ್ಟ್ ಪ್ರಕರಣ ದಾಖಲು
ಬೆಳ್ತಂಗಡಿ; ಸಾಮಾಜಿಕ ಜಾಲತಾಣದಲ್ಲಿ ಮಂಗಳೂರು ಬ್ಯಾರಿ ವಾರಿಯರ್ 03 ಎಂಬ ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳ ಭಾವಚಿತ್ರವನ್ನು ಹೊಂದಿರುವ ಪೋಸ್ಟ್ ಹಾಕಿ ಅದರೊಂದಿಗೆ ವಿವಿಧ ಸಮುದಾಯಗಳ...
ಉಜಿರೆ; ಕಾರಿಗೆ ಟಿಪ್ಪರ್ ಡಿಕ್ಕಿ ಮಹಿಳೆಗೆ ಗಂಭೀರ ಗಾಯ
ಬೆಳ್ತಂಗಡಿ; ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಟಿಪ್ಪರ್ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ್ದು ಕಾರು ಚಾಲಾಯಿಸುತ್ತಿದ್ದ ಮಹಿಖೆ ಗಾಯಗೊಂಡಿದ್ದಾರೆ.
ಬೆಳ್ತಂಗಡಿ ಲಾಯಿಲ ನಿವಾಸಿ ಮುನೀರಾ ಎಂಬವರೇ ಗಾಯಗೊಂಡವರಾಗಿದ್ದಾರೆಟಿಪ್ಪರ್ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದು ಕಾರು ನುಜ್ಜುಗುಜ್ಜಾಗಿದೆ. ಕೂಡಲೇ...
FEATURED
MOST POPULAR
ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಯುವತಿಯ ಬಂಧನ 35 ಲಕ್ಷ ಮೌಲ್ಯದ...
ಮಂಗಳೂರು; ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಯುವತಿಯನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಸುಹಾನ (21) ತಂದೆ:...
LATEST REVIEWS
ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ: ಅಲ್ಪೋನ್ಸ್ ಫ್ರಾಂಕೊ ಖಂಡನೆ
ಬೆಳ್ತಂಗಡಿ; ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಖಂಡನೀಯ ಎಂದು ಕರ್ನಾಟಕ ಕ್ರೈಸ್ತ ಸಂಘದ (KCS) ಇದರ ರಾಜ್ಯ...
ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕ ಹರೀಶ್ ಪೂಂಜ ಅವರಿಗೆ ಬಿ.ಎಂ.ಎಸ್ ಮನವಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಅವ್ಯವಸ್ಥೆಗಳ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತಿ,...





























