ಕನ್ಯಾಡಿ;ಸೇವಾನಿಕೇತನಕ್ಕೆ ಶಾಸಕರ ಭೇಟಿ.
ಬೆಳ್ತಂಗಡಿ; ಶಾಸಕರಾದ ಹರೀಶ್ ಪೂಂಜರವರು ಜುಲೈ 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ...
ಬಾರ್ಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಶೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಆಯ್ಕೆ
ಮುರುಗೋಳಿ: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು....
ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ ಮಂಗಳೂರಿನ ತಾಯಿ ಮಗ ಮೃತ್ಯು
ಬೆಳ್ತಂಗಡಿ; ಶಿರಾಡಿ ಘಾಟಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮಂಗಳೂರಿನ ತಾಯಿ ಮಗ ಮೃತಪಟ್ಟ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು...
ಧರ್ಮಸ್ಥಳ: ಅಜಿಕುರಿ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆತಡೆ ನಡೆಸಿ ಪ್ರತಿಭಟನೆ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನಗಳ ಹಾಗೂ ಜನರ ಸಂಚಾರ ಅಸಾಧ್ಯವಾಗಿದೆ. ರಸ್ತೆಯಲ್ಲಿ ದೊಡ್ಡ ಹೊಂಡಗಳೇ ಬಿದ್ದಿದ್ದು ಕನಿಷ್ಟ ದುರಸ್ತಿಗೂ ಮುಂದಾಗದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ರಿಕ್ಷಾ ಚಾಲಕರು ಒಟ್ಟಾಗಿ ಮಂಗಳವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ಆರಂಭಿಸಿದ್ದಾರೆ.ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಮಾರ್ಗವಾಗಿ ದಿಡುಪೆ- ಪೈಚಾರು ರಾಜ್ಯಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಕಳೆದ 5 ವರ್ಷಗಳಿಂದ ಸಂಪೂರ್ಣ ಹದಗೆಟ್ಟ ರೀತಿಯಲ್ಲಿದ್ದು ವರ್ಷದ ಹಿಂದೆಯೂ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. […]
ಸುಳ್ಯ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ನಿಧನ
ಸುಳ್ಯ: ದೇಶಾದ್ಯಂತ ತೂಗು ಸೇತುವೆಗಳ ಸರದಾರ' ಹಾಗೂ 'ಭಾರತದ ಸೇತುವೆ ಮನುಷ್ಯ' (Bridge Man of India) ಎಂದೇ ಪ್ರಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ...
ಸ್ಪೇನ್ ವಿರುದ್ದ ಸೋಲು ವಿಶ್ಚಕಪ್ ನಿಂದ ಹೊರಬಿದ್ದ ಪೋರ್ಚುಗಲ್; ರೊನಾಲ್ಡೊ ಕನಸು ಭಗ್ನ
ಡಲ್ಲಾಸ್ : ವಿಶ್ಚಕಪ್ 16ರ ಘಟ್ಟದ ಪಂದ್ಯದಲ್ಲಿ ಯೂರೋಪಿಯನ್ ಚಾಂಪಿಯನ್ ಸ್ಪೇನ್ ತಂಡವು ಪೋರ್ಚುಗಲ್ ತಂಡದ ವಿರುದ್ಧ 1-0 ಅಂತರದ ನೀರಸ ಗೆಲುವು ಸಾಧಿಸಿದೆ. ಈ ಮೂಲಕ ಕ್ರಿಸ್ಟಿಯಾನೋ ರೊನಾಲ್ಲೊ ಅವರ ವಿಶ್ವಕಪ್...
ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮತ್ತೊಂದು ಮಾದರಿ ಕಾರ್ಯಕ್ರಮ; ನಾವೂರು ಶಾಲಾ ವಠಾರದಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ...
ಬೆಳ್ತಂಗಡಿ: ದೈನಂದಿನ ಚಟುವಟಿಕೆಗಳ ಒತ್ತಡದಲ್ಲಿ ಜೀವನ ಸಾಗಿಸುತ್ತಿರುವ ಜನ ಸಾಮಾನ್ಯರ ಆರೋಗ್ಯದ ಕಾಳಜಿಯ ಬಗ್ಗೆ ಗಮನ ಹರಿಸಿ ಇಂತಹ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವ ರಾಜಕೇಸರಿ ಸೇವಾ ಟ್ರಸ್ಟ್ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು...
ದಕ್ಷಿಣಕನ್ನಡ ಜಿಲ್ಲಾ ೨೮ನೇ ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣಪತ್ರ ಬಿಡುಗಡೆ
ಬೆಳ್ತಂಗಡಿ: ಬಿ.ಸಿ. ರೋಡ್ನಲ್ಲಿ ಸ್ಪರ್ಶ ಕಲಾಮಂದಿರದಲ್ಲಿ ಮಾ. 26,27,28 ರಂದು ನಡೆಯಲಿರುವ ದಕ್ಷಿಣಕನ್ನಡ ಜಿಲ್ಲಾ28 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣಪತ್ರವನ್ನು ಸೋಮವಾರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ...
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ; ಪ್ರಣಬ್ ಮೊಹಂತಿ ಅವರ ನೇತೃತ್ವದಲ್ಲಿ ಎಸ್ಐಟಿ ತನಿಖೆಗೆ ಸಾಕ್ಷಿದಾರರ ಪರ ವಕೀಲರ ಒತ್ತಾಯ.
ಬೆಳ್ತಂಗಡಿ; ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿನ ಚಕಿತಗೊಳಿಸುವ ಆರೋಪಗಳ ಬಗ್ಗೆ ಪ್ರಣಬ್ ಮೊಹಂತಿ ಅವರ ನೇತೃತ್ವದಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಸಾಕ್ಣಿ ದೂರುದಾರ ಪರ ವಕೀಲರುಗಳು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ...
FEATURED
MOST POPULAR
ನಿವೃತ್ತ ಸೈನಿಕ ಗಣೇಶ್ ಬಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ
ಬೆಳ್ತಂಗಡಿ: ಭಾರತೀಯ ಸೇನೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಗೊಂಡು ಬೆಳ್ತಂಗಡಿ ಗೆ ಆಗಮಿಸಿದ ಲಾಯಿಲದ ಗಣೇಶ್ ಬಿ.ಎಲ್ ಅವರಿಗೆ ಶನಿವಾರ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ...
LATEST REVIEWS
86 ಸಿಮ್ ಗಳೊಂದಿಗೆ ಬೆಳ್ತಂಗಡಿಯ ಇಬ್ಬರು ಯುವಕರನ್ನು ಬಂಧಿಸಿದ ಮಂಗಳೂರು ಪೊಲೀಸರು
ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್ ಕಾರ್ಡ್ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ ಒಬ್ಬ ವಿಧ್ಯಾರ್ಥಿ ಸೇರಿದಂತೆ ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಪೊಲೀಸರು ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86...
ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ರಕ್ಷಿತ್ ಶಿವರಾಂ ದೂರು; ಅಧಿಕಾರಿಗಳೊಂದಿಗೆ ಸಚಿವರ ಸಭೆ ಸಾರ್ವಜನಿಕರಿಗೆ...
ಬೆಳ್ತಂಗಡಿ. ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆ ಉಸ್ತುವಾರಿ ಸಚಿವರಾದ ದಿನೇಶ್...



























