ಬೆಳ್ತಂಗಡಿ; ವಿವಿಧ ಸಂಘಟನೆಗಳ ಸಹರಾದಲ್ಲಿ ಮಾದಕ ವಸ್ತು ತಡೆ ಜಾಗೃತಿಗಾಗಿ ಬೃಹತ್ ಕಾಲ್ನಡಿಗೆ ಜಾಥಾ

ಬೆಳ್ತಂಗಡಿ: ಕಳೆದ ಕೆಲ ವರ್ಷಗಳಲ್ಲಿ ನಗರಗಳಿಗೆ ಸೀಮಿತವಾಗಿದ್ದ ಡ್ರಗ್ಸ್ ಹಾವಳಿ ಇಂದು ಜಿಲ್ಲಾ ಮಟ್ಟ, ತಾಲೂಕು ಮಟ್ಟ, ಗ್ರಾಮ ಮಟ್ಟದವರೆಗೆ ತಲುಪಿರುವುದು ಆತಂಕಕಾರಿ ವಿಷಯವಾಗಿದೆ. ಯುವ ಜನತೆ ದುಶ್ಚಟಗಳ ದಾಸರಾಗಿ ತಮ್ಮ ಭವಿಷ್ಯವನ್ನು...

“ಇಲ್ಲಿ ನಾಯಿ ಮರಿಗಳನ್ನು ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲಿಯೇ ತಂದು ಬಿಡಿ…” ಕೊಯ್ಯೂರು ಪಿಜಕಳದಲ್ಲೊಂದು ವಿಶೇಷ...

ಬೆಳ್ತಂಗಡಿ :'ಎಚ್ಚರಿಕೆ', "ಇಲ್ಲಿ ನಾಯಿ ಮರಿಗಳನ್ನು ತಂದು ಬಿಡುವವರು ನಿಮ್ಮ ಹೆಂಡತಿ ಮಕ್ಕಳನ್ನು ಇಲ್ಲಿಯೇ ತಂದು ಬಿಡಿ, ಅವರನ್ನು ಕೂಡ ನಾವು ಚೆನ್ನಾಗಿ ನೋಡಿ ಕೊಳ್ಳುತ್ತೇವೆ.(ನಾಯಿಗಳನ್ನು ಸಾಕಲು ಯೋಗ್ಯತೆ ಇಲ್ಲದವರು ದಯವಿಟ್ಟು ನಾಯಿಗಳನ್ನು...

ಧರ್ಮಸ್ಥಳ ಕನ್ಯಾಡಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ(33) ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂನ್ 23ರಂದು ಸಂಭವಿಸಿದೆ.ಈತ ಕೂಲಿ ಕೆಲಸ ಮಾಡಿಕೊಂಡಿದ್ದ  ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ....
Google search engine

ಲಾಯಿಲ ಮುಂಡೇಲು ಅಂಬೇಡ್ಕರ್ ನಗರದಲ್ಲಿ‌ ಮೂರು ಮನೆಗಖಿಗೆ ನುಗ್ಗಿದ ನೀರು ಜನರ ಸ್ಥಳಾಂತರ

0
ಬೆಳ್ತಂಗಡಿ;  ಲಾಯಿಲ ಗ್ರಾಮದ ಮುಂಡೇಲು ಅಂಬೇಡ್ಕರ್ ನಗರದಲ್ಲಿ ಮನೆಗಳಿಗೆ ನದಿ ನೀರು ನುಗ್ಗಿದ್ದು ವ್ಯಾಪಕ ಹಾನಿ ಸಂಭವಿಸಿದೆ. ಮೂರು ಮನೆಗಳಿಗೆ ನೀರು ನುಗ್ಗಿದ್ದು ಮನೆಯೊಳಗೆ ಮೂರು ಫೀಟ್ ಗಿಂತ ಮೇಲೆ ನೀರು ಬಂದಿದೆ....

ಬೆಳ್ತಂಗಡಿ; ಪಟ್ರಮೆ ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡ ನಿಧನ

ಬೆಳ್ತಂಗಡಿ ತಾಲೂಕು  ಪಟ್ರಮೆ ಗ್ರಾಮದ ಜಾಲು ಎಂಬಲ್ಲಿರುವ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ   ಲಕ್ಷ್ಮಣ ಗೌಡ(70) ಅಲ್ಪಕಾಲದ ಅನಾರೋಗ್ಯದ ಬಳಿಕ  ಶುಕ್ರವಾರ ನಿಧನರಾಗಿದ್ದಾರೆ.  ಮೃತರು ಪತ್ನಿ ಧರ್ನಮ್ಮ, ಮಗ ಯೋಗೀಶ್, ಮಗಳು ಕವಿತಾ, ಅಳಿಯ,...

ಕಡಬ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ ಮಹಿಳೆಗೆ ಗಾಯ

0
ಕಡಬ; ಭಾರೀ ಗಾಳಿ ಮಳೆಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ನೇರ್ಪು ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದು ಮನೆಗೆ ಅಪಾರ ಹಾನಿಯಾದ ಮನೆಯ ಮೇಲ್ಛಾವಣಿ ಬಹುತೇಕ ಕುಸಿದು...
Google search engine

ಬೆಳ್ತಂಗಡಿ; ಸರಕಾರಿ ಜಾಗದಲ್ಲಿ ಮರ ಕಡಿದು ದಾಸ್ತಾನು ಪ್ರಕರಣ‌ದಾಖಲು

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ದಾಸ್ತಾನು ಮಾಡಿರುವ ಬಗ್ಗೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳಿಗೆ ಬಂದ ಮಾಹಿತಿ ಮೇರೆಗೆ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಬಂದಾರು...

Experiencing the new Oculus Rift VR headset

And when we woke up, we had these bodies. They're like, except I'm having them! Oh, I think we should just stay friends. You'll...

ಇಂದು ತಲೆಬುರುಡೆಯ ಸ್ಥಳ ಮಹಜರು ಪ್ರಕ್ರಿಯೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ಎಸ್ಪಿ ಸೈಮನ್ ಬೆಳ್ತಂಗಡಿ ಎಸ್.ಐ.ಟಿ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಬುರುಡೆ ತೆಗೆದ ಜಾಗದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರನ ಜೊತೆ ಜುಲೈ28 ರಂದು ಹೋಗಿ ಸ್ಥಳ ಮಹಜರು ನಡೆಸಲಿದ್ದಾರೆ. ಮೊದಲು ಎಸ್.ಐ.ಟಿ ಅಧಿಕಾರಿಗಳು ಬೆಳ್ತಂಗಡಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಯುವ ಕಾಂಗ್ರೆಸ್ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಹಕ್ಕೀಂ ಕೊಕ್ಕಡ ಆಯ್ಕೆ

0
ಬೆಳ್ತಂಗಡಿ: ಯುವ ಕಾಂಗ್ರೆಸ್ ನ ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಕ್ಕಡ ನಿವಾಸಿ ಯುವ ಉದ್ಯಮಿ ಎಸ್. ಕೆ ಹಕ್ಕೀಂ ಕೊಕ್ಕಡ ಅಧ್ಯಕ್ಷಾರಾಗಿ ಆಯ್ಕೆ ಯಾಗಿದ್ದಾರೆ.ಯುವ ಕಾಂಗ್ರೆಸ್ ನಲ್ಲಿ...

LATEST REVIEWS

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ: –...

0
ಉಜಿರೆ: (ಜ.16): ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು...

ನೆರಿಯ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

0
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ 31 ರಂದು ಜರಗಿದೆ.ನೆರಿಯ ಗ್ರಾಮದ ಗಂಡಿ ಬಾಗಿಲು ನಿವಾಸಿ ಜಾನ್ ಪಿ.ಜೆ.(52)ಮೃತಪಟ್ಟವರು.ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ...
Google search engine

LATEST ARTICLES