ಬೆಳ್ತಂಗಡಿ :ಅಪ್ರಾಪ್ತ ಬಾಲಕಿಯ ಅತ್ಯಾಚಾರ & ಗರ್ಭಿಣಿ ಪ್ರಕರಣ; ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ 20 ವರ್ಷ ಶಿಕ್ಷೆ...
ಸಫರೇ ತಕ್ರೀಮ್ ; ಕಾಜೂರಿನಲ್ಲಿ ಚಾಲನೆ
ಕಾಜೂರು : ದರ್ಸ್ ರಂಗದಲ್ಲಿ ನಾಲ್ಕು ದಶಕ ಪೂರೈಸಿದ ಅಸ್ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ರವರಿಗೆ ಶಿಷ್ಯಂದಿರು ನೀಡುವ 'ಅತ್ತಕ್ರೀಮ್' ಗೌರವಾರ್ಪಣೆಯ ಪ್ರಚಾರಾರ್ಥ ಮದನೀಯಂ ಅಬ್ದುಲ್ಲತೀಫ್ ಸಖಾಫಿ ಮುನ್ನಡೆಸುವ 'ಸಫರೇ ತಕ್ರೀಮ್' ಗೆ...
ಆರನೆಯ ಸ್ಥಳದಲ್ಲಿ ಅವಶೇಷಗಳು ಪತ್ತೆ
ಬೆಳ್ತಂಗಡಿ; ನೇತ್ರಾವತಿ ಸ್ನಾನ ಘಟ್ಟದ ಸಮೀಪ ನಡೆಯುತ್ತಿರುವ ಮೃತದೇಹಗಳ ಹುಡುಕಾಟದಲ್ಲಿ ಆರನೆಯ ಸ್ಥಳದಲ್ಲಿ ಕೆಲವು ಅವಶೆಷಗಳು ಸಿಕ್ಕಿರುವುದಾಗಿ ಮಾಹಿತಿ ಲಭ್ಯವಾಗುತ್ತಿದೆ.ಈ ವಿಚಾರವನ್ನು ಇನ್ನೂ ಎಸ್.ಐ.ಟಿ ತಂಡ ಖಚಿತ ಪಡಿಸಿಲ್ಲ.ಕೆಲವು ಎಲುಬಿನ ಚೂರುಗಳು ಇಲ್ಲಿ...
ತಾಲೂಕಿಗೆಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ
ಬೆಳ್ತಂಗಡಿ. ತಾಲೂಕಿನಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳ ವಿಲೇವಾರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ಹಾಗೂ ವಿಳಂಬದ ಬಗ್ಗೆ, ಟೋಕನ್ ವ್ಯವಸ್ತೆಯನ್ನು ಸರಿಪಡಿಸುವಂತೆ ಮತ್ತು ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವ ಬಗ್ಗೆಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಪ್ರಧಾನ...
ಬೆಳ್ತಂಗಡಿ; ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ...
ಬೆಳ್ತಂಗಡಿ; ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ನಗದು ಕಳವು
ಬೆಳ್ತಂಗಡಿ: ಪದ್ಮುಂಜದ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 15 ರಂದು ರಾತ್ರಿ ಕಳವಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ಸುಮಾರು 13 ಲಕ್ಷ...
ಬೆಳ್ತಂಗಡಿ : ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ ದೂರುದಾರ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ ಎಸ್ಐಟಿ
ಬೆಳ್ತಂಗಡಿ : ಶಿಬಾಜೆ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್ಐಟಿ ಅಧಿಕಾರಿಗಳು ದೂರುದಾರ ಹರೀಶ್.ಬಿ.ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್ ಗುತ್ತು...
ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
ಬೆಳ್ತಂಗಡಿ; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಮಡಂತ್ಯಾರು ಜಂಕ್ಷನ್...
ಅಕ್ರಮ ಕಸಾಯಿ ಖಾನೆಗಳ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಿ ವಿಶ್ವ ಹಿಂದೂ ಪರಿಷತ್ ಒತ್ತಯ
ಬೆಳ್ತಂಗಡಿ:ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಹತ್ತಿರ ಅಕ್ರಮ ಕಸಾಯಿಖಾನೆಯಲ್ಲಿ ದನಗಳನ್ನು ಹಿಂಸಾತ್ಮಕವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಈ ಅಮಾನುಷ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ಎಂದು ಪ್ರಾಂತ ಗೋ...
FEATURED
MOST POPULAR
ಧರ್ಮಸ್ಥಳ; ಮೂಡಂಗಲ್ ಫ್ರೆಂಡ್ಸ್ ವತಿಯಿಂದ ಬ್ಲಾಕ್ ಬಸ್ಟರ್ ಕಪ್ ವಾಲಿಬಾಲ್ ಪಂದ್ಯಾಟ
ಧರ್ಮಸ್ಥಳ; ಮೂಡಂಗಲ್ ಫ್ರೆಡ್ಸ್ ಧರ್ಮಸ್ಥಳ ಇದರ ನೇತೃತ್ವದಲ್ಲಿ ಬ್ಲಾಕ್ ಬಸ್ಟರ್ ಕಪ್ ಆರುತಂಡಗಳ ವಾಲಿಬಾಲ್ ಪಂದ್ಯಾಟ ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ಕ್ರೀಡಾಂಗಣದಲ್ಲಿ ನಡೆಯಿತು.ಕ್ರೀಡಾಕೂಟದ ಉದ್ಘಾಟನೆಯನ್ನು ಯುವ ಕಾಂಗ್ರೆಸ್ ನ ಮುಖಂಡ ಅಭಿನಂದನ್...
LATEST REVIEWS
ಬಂದಾರು: ಮಾರ್ಚ್ 16 ಮೈರೋಳ್ತಡ್ಕ ಸರಕಾರಿ ಶಾಲೆಯಲ್ಲಿ ಎಸ್ಡಿ. ಎಮ್. ಹಾಸ್ಪಿಟಲ್ ಉಜಿರೆ ಇದರ...
ಬಂದಾರು: ಎಸ್ಡಿ. ಎಮ್. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ, ಅಮೃತ ಮಹೋತ್ಸವ ಸಮಿತಿ ಮತ್ತು ಹಳೆ ವಿದ್ಯಾರ್ಥಿ ಸಂಘ...
ರಾಹುಲ್ ಗಾಂಧಿಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಜೆಪಿಯ ಕೇಶವ ಪ್ರಸಾದ್ ಸಲ್ಲಿಸಿದ್ದ...
























