ಉಜಿರೆ;ರಜತ ಮಹೋತ್ಸವದ ಸಂಭ್ರಮದಲ್ಲಿ ಬೆನಕ ಆಸ್ಪತ್ರೆ; ಜ18 ನೂತನ ಕಟ್ಟಡದ ಉದ್ಘಾಟನೆ; ಡಾ. ಗೋಪಾಲಕೃಷ್ಣ ಮಾಹಿತಿ

ಬೆಳ್ತಂಗಡಿ; ಕಳೆದ 25ವರ್ಷಗಳಿಂದ ಗ್ರಾಮೀಣ ಪ್ರದೇಶವಾಗಿರುವ ಉಜಿರೆಯಲ್ಲಿ ಕಾರ್ಯನುರ್ವಹಿಸುತ್ತಿರುವ ಬೆನಕ ಆಸ್ಪತ್ರೆ ಅತ್ಯತ್ತಮದರ್ಜಿಯ ಆರೋಗ್ಯ ಶುಶೂಷೆಯನ್ನು ಎಲ್ಲರಿಗೂ ಕೈಗೆಟುಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಕಾರ್ಯ ವನ್ನು ಮಾಡುತ್ತಾ ಬಂದಿದೆ....

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ : ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ  ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಕೆರೆಕೋಡಿ...

ಆಲ್ ಇಂಡಿಯಾ ಎಲೆಕ್ಟ್ರಿ ಸಿಟಿ ವಾಲಿಬಾಲ್ ಪಂದ್ಯಾಟ ಕರ್ನಾಟಕವನ್ನು ಪ್ರತಿನಿಧಿಸಿದ ಬಂದಾರಿನ  ಚಂದ್ರಶೇಖರ್

ಬೆಳ್ತಂಗಡಿ : ಫೆ 16 ರಿಂದ ,18 ರ ವರೆಗೆ ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು...
Google search engine

ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ; ಬೆಳ್ತಂಗಡಿ ತಾಲೂಕಿನ ಕಾಶೀಪಟ್ಣದಲ್ಲಿ ಅಂತ್ಯಸಂಸ್ಕಾರ

ಮಂಗಳೂರು; ದ.ಕ. ಜಿಲ್ಲಾ ಖಾಝಿ, ಹಿರಿಯ ವಿದ್ವಾಂಸ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ...

ಬೆಳ್ತಂಗಡಿ; ಹತ್ಯಡ್ಕದಲ್ಲಿ ರಸ್ತಗೆ ಬಿದ್ದ ಹೆಮ್ಮರ ಸಂಚಾರ ಅಸ್ತವ್ಯಸ್ತ

0
ಬೆಳ್ತಂಗಡಿ: ಭಾರೀ ಗಾಳಿ ಮಳೆಯಿಂದಾಗಿ ಅರಸಿನಮಕ್ಕಿ ಕೊಕ್ಕಡ ಮುಖ್ಯ ರಸ್ತೆಯ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ...

ಬೆಳ್ತಂಗಡಿ: ಗ್ಯಾಸ್ ವಿತರಕನಿಗೆ ಹಲ್ಲೆ ಮಾಡಿ ಬಲವಂತವಾಗಿ ಸಿಲಿಂಡರ್ ಕಿತ್ತುಕೊಂಡ ಆರೋಪ ಪ್ರಕರಣ‌ ದಾಖಲು

ಬೆಳ್ತಂಗಡಿ: ಕೆವೈಸಿ ನವೀಕರಣಗೊಂಡಿಲ್ಲ ಎನ್ನುವ ಕಾರಣಕ್ಕೆ ಗ್ಯಾಸ್ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿ, ಬಲವಂತವಾಗಿ ಸಿಲಿಂಡರ್‌ ಹೊತ್ತೊಯ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು...
Google search engine

ಪಟ್ಟೂರು – ಗೋ ಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ ಸಂತ್ರಸ್ತರ ಮನೆಗೆ ಭೇಟಿ...

ಬೆಳ್ತಂಗಡಿ; ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋ ಕಾಯ್ದೆಯ ಹೆಸರಿನಲ್ಲಿ ಅಮಾಯಕ ಮಹಿಳೆಯರ ಮನೆ ಜಪ್ತಿ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ಘಟನೆಯನ್ನು...

ನಿರಂತರ ಚಿರತರ ಕಾಟ ಚಿರತೆಯನ್ನು ಸೆರೆ ಹಿಡಿದು ಕಾಡಿಗೆ ಬಿಡಲು ಅಧಿಕಾರಿಗಳಿಗೆ  ಮನವಿ

ಬೆಳ್ತಂಗಡಿ : ಮೇಲಂತಬೆಟ್ಟು ಮತ್ತು ಕಲ್ಕಣಿ ಚರ್ಚ್ ರೋಡ್ ಪರಿಸರದಲ್ಲಿ ನಾಯಿಗಳನ್ನು ಚಿರತೆ ಹಿಡಿದುಕೊಂಡು ಕೊಂದು ಹಾಕಿರುವ ಬಗ್ಗೆ ಗ್ರಾಮಸ್ಥರು ಮನವಿ ಪತ್ರ ನೀಡಿದ್ದಾರೆ. ಚಿರತೆಗಳು ಸಾಲು ಮರದ ತಿಮ್ಮಕ್ಕ ಉದ್ಯಾನವನದಿಂದ ಕೆಳಗಡೆ ಇಳಿದು...

ಮುಂಡಾಜೆಯಲ್ಲಿ ಆಟಿಡೊಂಜಿ ದಿನ; ಭಾಷೆಯಿಂದ ಆಚಾರ ವಿಚಾರ ಸಂಸ್ಕ್ರತಿ ಉಳಿಯಲು ಸಾಧ್ಯ

ಬೆಳ್ತಂಗಡಿ: ತುಳುವರ ಸಂಸ್ಕ್ರತಿ ಆಚಾರ ವಿಚಾರ,ಆಹಾರ ಪದ್ದತಿ ವಿಭಿನ್ನವಾದದ್ದು, ತುಳು ಭಾಷೆ ಉಳಿದರೆ ಮಾತ್ರ ಇದೆಲ್ಲ ಉಳಿಯಲು ಸಾಧ್ಯ ಅದ್ದರಿಂದ ಈ ಕಾಲಘಟ್ಟದಲ್ಲಿ ತುಳು ನಾಡಿನ ತುಳು ಭಾಷೆಯ ಮಹತ್ವವನ್ನು ಯುವ ಜನರಿಗೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ದೇಶ ವಿರೋಧಿ ಹೇಳಿಕೆ ನೀಡಿದ ಐವನ್ ರ ಮೇಲೆ ಪ್ರಕರಣ ದಾಖಲಿಸಿ: ಹರೀಶ್ ಪೂಂಜ

0
ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತು ರಾಜ್ಯಪಾಲರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಐವನ್ ಡಿ'ಸೋಜ ರವರ ಮೇಲೆ ದೂರು...

LATEST REVIEWS

ಬಾರ್ಯ: ಸ್ಮಶಾನದ ಜಾಗ ಗಡಿಗುರುತಿನ ವೇಳೆ ಗ್ರಾ.ಪಂ ಅಧ್ಯಕ್ಷರಿಗೆ ಜೀವ ಬೆದರಿಕೆ ಪೊಲೀಸರಿಗೆ ದೂರು

0
ಬೆಳ್ತಂಗಡಿ; ಬಾರ್ಯ ಗ್ರಾಮಪಂಚಾಯತು ವ್ಯಾಪ್ತಿಯ ಪುತ್ತಿಲ ಗ್ರಮದಲ್ಲಿ ಸ್ಮಶಾನಕ್ಕೆಂದು ಗುರುತಿಸಿರುವ ಜಾಗದ ಗಡಿ ಗುರುತು ಮಾಡಲು ಸರ್ಎ ನಡೆಸುವ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಿಗೆ ಹಾಗೂ ಇತರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿರುವ...

ಸಂವಿಧಾನ ಜಾಗೃತಿ ಜಾಥಾಕ್ಕೆ ಬೆಳ್ತಂಗಡಿಗೆ ಸ್ವಾಗತ

0
ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ,ತಾಲೂಕು ಪಂಚಾಯತ್ ಬೆಳ್ತಂಗಡಿ, ,ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಹೊಸಂಗಡಿ...
Google search engine

LATEST ARTICLES