ಕೊಯ್ಯೂರು ಉಣ್ಣಾಲು ಸಮೀಪ ರಸ್ತೆಗೆ ಉರುಳಿದ ಹೆಮ್ಮರ ವಾಹನ ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ; ಕೊಯ್ಯೂರು ರಸ್ತೆಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಬೆಳ್ತಂಗಡಿ ಕೊಯ್ಯೂರು ರಸ್ತೆಯ ಉಣ್ಣಾಲು ಸಮೀಪ ಮರ ರಸ್ತೆಗೆ ಉರುಳಿ ಬಿದ್ದಿದೆ. ಮರಬಿದ್ದಾಗ ರಸ್ತೆಯಲ್ಲಿ ಯಾವುದೇ ವಾಹನಗಳು...

ಆದಿವಾಸಿ ಸಮುದಾಯಗಳಿಗೆ  ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಂದ...

ಬೆಳ್ತಂಗಡಿ; ಶತಮಾನಗಳಿಂದ‌ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿ ಬದುಕನ್ನು ನಡೆಸುತ್ತಿತುವ ಬೆಳ್ತಂಗಡಿ ತಾಲೂಕಿನ ಆದಿವಾಸಿ ಸಮುದಾಯದ ಕುಟುಂಬಗಳಿಗೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ರಾಜ್ಯದ...

ಬೆಳ್ತಂಗಡಿ; ಸೌಜನ್ಯ ಪ್ರಕರಣ ವಿಠಲ ಗೌಡ ವಿರುದ್ದ ಎಸ್.ಪಿ ಗೆ ದೂರು ನೀಡಿದ ಸ್ನೇಹ ಮಯಿ ಕೃಷ್ಣನ್

ಬೆಳ್ತಂಗಡಿ; ಸೌಜನ್ಯ ಪ್ರಕರಣದ ಬಗ್ಗೆ ಸ್ನೇಹಮಯಿ ಕೃಷ್ಣನ್ ಎಂಬವರು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ದೂರು ನೀಡಿದ್ದು ಈ ದೂರನ್ನು ಧರ್ಮಸ್ಥಳ ಪೊಲೀಸರಿಗೆ ಕಳುಹಿಸಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.ದೂರು...
Google search engine

ಸೋದೆ ಮಠ ಸ್ವಾಮೀಜಿ ಧರ್ಮಸ್ಥಳ ಭೇಟಿ

ಉಜಿರೆ: ಉಡುಪಿ ಸೋದೆ ಮಠದ ವಿಶ್ವವಲ್ಲಭತೀರ್ಥ ಸ್ವಾಮೀಜಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಹೆಗ್ಗಡೆಯವರ ನಿವಾಸದಲ್ಲಿ (ಬೀಡಿನಲ್ಲಿ) ಸ್ವಾಮೀಜಿಯವರ...

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮಾ.11 ರಂದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಉತ್ತರ ಪ್ರದೇಶದ ನಿವಾಸಿ ವೇಣೂರು ವ್ಯಾಪ್ತಿಯಲ್ಲಿ ಕೂಲಿ ಕೆಲಸಕ್ಕೆ...

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿ : ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ಮರುತನಿಖೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿರುವ ಬೆನ್ನಲ್ಲೇ ದೂರುದಾರ ಫಾರ್ಮ್ ಹೌಸ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ...
Google search engine

ಸವಣಾಲಿನಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ ನಡೆದಿದೆ. ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ...

ಕೇಂದ್ರ ಸರ್ಕಾರದ ಬಜೆಟ್ ನಿರಾಶದಾಯಕ: ರಕ್ಷಿತ್ ಶಿವರಾಂ

ಬೆಳ್ತಂಗಡಿ; ಕೇಂದ್ರ ದ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರಕಾರ ಮಂಡಿಸಿರುವ ಬಹೆಟ್ ನಿರಾಶದಾಯಕ ಕರನಾಟಕವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ಕಡಗಣಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...

ಬಸ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು ಪ್ರಯಾಣಿಕರಿಗೆ ಗಾಯ

0
ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿದ ಕಾರು ಕೆಎಸ್ಸಾರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದು,ಧರೆಗೆ ಗುದ್ದಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ.ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಹಾಸನದಿಂದ ಮಂಗಳೂರಿನ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ವೇಣೂರು ಪೋಲಿಸರ ನಿರ್ಲಕ್ಷ್ಯತನದಿಂದ ಪೆರಾಡಿಯಲ್ಲಿ ಇಸ್ಲಾಂ ಧಾರ್ಮಿಕ ಭಾವನೆಗೆ ಪುನಃ ಧಕ್ಕೆ: ಎಸ್‌ಡಿಪಿಐ ಆರೋಪ;...

0
ಬೆಳ್ತಂಗಡಿ,ಎಪ್ರಿಲ್ 17: ತಾಲ್ಲೂಕಿನ ವೇಣೂರು ಸಮೀಪದ ಪೆರಾಡಿ ಎಂಬಲ್ಲಿ ಕುಡುಕರ ಗುಂಪೊಂದು ಪುರುಷಕಟ್ಟುನ ಎಂಬ ಕಾರ್ಯಕ್ರಮದ ಹೆಸರಿನಲ್ಲಿ ಇಸ್ಲಾಂ ಧರ್ಮದ ಆಚಾರ ವಿಚಾರಗಳನ್ನು ಹಾಗೂ ಪ್ರವಾದಿ(ಸ.ಅ) ರವರನ್ನು ವ್ಯಂಗ್ಯವಾಗಿ ಹಾಗೂ ಆಶ್ಲೀಲವಾಗಿ ಚಿತ್ರೀಕರಿಸಿ...

LATEST REVIEWS

ಬೆಳ್ತಂಗಡಿ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿಯಿಂದ ಸಭೆ;   ಮೇ 9 ಕ್ಕೆ ಪ್ರಮುಖ...

0
ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಬೆಳ್ತಂಗಡಿಯಲ್ಲಿ ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ವತಿಯಿಂದ 2025 ನೇ ಮೇ 9 ರಂದು ಶುಕ್ರವಾರ ಮದ್ಯಾಹ್ನ 2:30 ಗಂಟೆಗೆ ಬೆಳ್ತಂಗಡಿಯ...

ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಡಿಕ್ಕಿ ಕಾರಿನ ಮೇಲೆ ಬಿದ್ದ ಆನೆ ಪ್ರಯಾಣಿಕರು ಅಪಾಯದಿಂದ...

0
ಚಿಕ್ಕಮಗಳೂರು: ಎನ್.ಆರ್.ಪುರ-ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದೇಶ (ಚಿಕ್ಕ...
Google search engine

LATEST ARTICLES