ರಕ್ಷಿತ್ ಶಿವರಾಂ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ
ಬೆಳ್ತಂಗಡಿ: ಪುಂಜಾಲಕಟ್ಟೆ -ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಬಗ್ಗೆ ನಾಗರಿಕರನ್ನು ಕತ್ತಲಲ್ಲಿರಿಸಿರುವ ಇಲಾಖೆಯ ಧೋರಣೆಯನ್ನು ಖಂಡಿಸಲು ಹಾಗೂ ಆಗುವ ರಸ್ತೆ ಕಾಮಗಾರಿಯ ಬಗ್ಗೆ ನಿಗಾ ಇರಿಸಲು ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ವೇದಿಕೆಯನ್ನು...
ಬೆಳ್ತಂಗಡಿ: ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ; ನ್ಯಾಯ ಸಿಗುವ ವಿಶ್ವಾಸವೇ ಹೊರಟು ಹೋಗುತ್ತಿದೆ ಕುಸುಮಾವತಿ
ಬೆಳ್ತಂಗಡಿ; ಧರ್ಮಸ್ಥಳ ಸೌಜನ್ಯ ಪ್ರಕರಣ ನ್ಯಾಯಕ್ಕಾಗಿ ಜನಾಗ್ರಹ ದಿನಾಚರಣೆ ಹಾಗೂ ಧರ್ಮಸ್ಥಳ ದೌರ್ಜನ್ಯ ಗಳು ಮತ್ತು ಇತಿಹಾಸ ಮತ್ತು ವರ್ತಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅ 9 ರಂದು...
ಬೆಳ್ತಂಗಡಿ; ಅಂತರ್ ರಾಜ್ಯ ಕಳ್ಳರಿಬ್ಬರ ಬಂಧನ 23.67 ಲಕ್ಷದ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ಳಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ಳಾಡು...
ಅಂತರ್ ರಾಜ್ಯ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ...
ಮಂಗಳೂರು ತಂಗಿಯ ಕೊಲೆ ಪ್ರಕರಣ ಅಣ್ಙನಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಸುಮಾರು 7 ವರ್ಷದ ಹಿಂದೆ ಕ್ಷುಲ್ಲಕ ಕಾರಣಕ್ಕಾಗಿ ತನ್ನ ತಂಗಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದ ಸ್ಯಾಟ್ಸನ್ ಪ್ರಾನ್ಸಿಸ್ ಕುಟಿನ್ಹಾ ಎಂಬಾತನಿಗೆ ಮಂಗಳೂರಿನ 2ನೇ...
ಧರ್ಮಸ್ಥಳ: ಸೌಜನ್ಯ ಮನೆಗೆ ಆರ್.ಎಸ್. ಎಸ್. ಮುಖಂಡ ಡಾ.ಪ್ರಭಾಕರ ಭಟ್ ಕಲ್ಕಡ್ಕಭೇಟಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು...
ಎಸ್.ಐ.ಟಿ ಅಧಿಕಾರಿಗಳಿಂದ ಹಲ್ಲೆ ಬೆದರಿಕೆ ರಾಜ್ಯಪಾಲರಿಗೆ ದೂರು ನೀಡಿದ ಜಯಂತ್.ಟಿ
ಬೆಳ್ತಂಗಡಿ: ಎಸ್.ಐ.ಟಿ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಸೌಜನ್ಯ ಪರ ಹೋರಾಟಗಾರ ಜಯಂತ್.ಟಿ ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಏನಿದೆ;
ಜಯಂತ್...
ಧರ್ಮಸ್ಥಳ ಪ್ರಕರಣ ಎಸ್ಐಟಿಯಿಂದ ಬಂಗ್ಲೆಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದ ಚಿನ್ನಯ್ಯ ಆರಂಭದಲ್ಲಿ ನ್ಯಾಯಾಲಯಕ್ಕೆ ತಂದಿದ್ದ ತಲೆಬುರುಡೆಯನ್ನು ಬಂಗ್ಲೆಗುಡ್ಡೆಯಲ್ಲಿ ತೆಗೆಯಲಾಗಿದ್ದು ಈ ಮಾನವನ 'ತಲೆ ಬುರುಡೆ' ತೆಗೆದು ಅದರ ವಿಡಿಯೋ ಮಾಡಿದ ಪ್ರಕರಣ ಸಂಬಂಧ...
ಧರ್ಮಸ್ಥಳ: ಜೋಡುಸ್ತಾನ ರಸ್ತೆಗೆ ಪದ್ಮವಿಭೂಷಣ ಡಾ. ಡಿ ವೀರೇಂದ್ರ ಹೆಗಡೆ ರಸ್ತೆ ಎಂದು ನಾಮಕರಣ.
ಧರ್ಮಸ್ಥಳ :- ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ರಸ್ತೆಯನ್ನು ಸಾರ್ವಜನಿಕರ ಬೇಡಿಕೆಯಂತೆ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ರಸ್ತೆ ಎಂದು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿಮಲಾ ಇವರ...
FEATURED
MOST POPULAR
ಹೊಸಂಗಡಿ ಉಪಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆಲುವು
ಬೆಳ್ತಂಗಡಿ; ಹೊಸಂಗಡಿ ಗ್ರಾಮ ಪಂಚಾಯತಿನ ಮೂರನೇ ವರ್ಡ್ ನಲ್ಲಿ ಹರಿಪ್ರಸಾದ್ ಪಿ ಇವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಬಂಗೇರ ಗೆಲುವನ್ನು ಪಡೆದಿದ್ದಾರೆ.ಆನಂದ ಬಂಗೇರ...
LATEST REVIEWS
ಮಹೇಶ್ ಶೆಟ್ಟಿ ಮನೆಯಲ್ಲಿ ಬಂದೂಕು ಪತ್ತೆಯಾದ ಪ್ರಕರಣಕ್ಕೆ ನೀಡಿದ್ದ ತಡೆಯಾಜ್ಞೆ ಮುಂದುವರಿಸಿದ ಹೈ ಕೋರ್ಟ್
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ ಅಕ್ರಮ ಬಂದೂಕು ಪ್ರಕರಣದಲ್ಲಿ ಹೈಕೋರ್ಟ್ ನಲ್ಲಿ ನ.24 ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮುಂದಿನ ಎರಡು ವಾರಗಳ...
ನಿಖಿಲ್ ಕುಮಾರಸ್ವಾಮಿ ಧರ್ಮಸ್ಥಳ ಭೇಟಿ
ಬೆಳ್ತಂಗಡಿ;ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ...





























