ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ
ಧರ್ಮಸ್ಥಳ: ಚತುರ್ವಿಧ ದಾನಪರಂಪರೆಯೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಮಾನವ ಕಲ್ಯಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡುತ್ತಿರುವ ಬಹುಮುಖಿ ಸೇವಾಕಾರ್ಯಗಳು ಆದರ್ಶ...
ಬೆಳ್ತಂಗಡಿ : ಧರ್ಮಸ್ಥಳ ಗ್ರಾ.ಪಂ ನಾಲ್ಕು ಮಂದಿ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪದ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆ ಮುಂದುವರಿದಿದ್ದು ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ನೋಟೀಸ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.
ಧರ್ಮಸ್ಥಳ...
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಶಿಕ್ಷಕರ ದಿನಾಚರಣೆ
ಬೆಳ್ತಂಗಡಿ; ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಮಾಡುವ ಮೂಲಕ ಆಚರಿಸಲಾಯಿತು .ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮೋರ್ಚ ಅಧ್ಯಕ್ಷರಾದ ವಿದ್ಯಾ...
ಚೊಚ್ಚಲ ಪ್ರಯತ್ನದಲ್ಲೇ ರಾಜ್ಯದ ಗಮನ ಸೆಳೆದ ವಿದ್ವತ್ ನ ನೀಟ್ ಫಲಿತಾಂಶಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ...
ಬೆಳ್ತಂಗಡಿ: CET ಮತ್ತು JEE ಫಲಿತಾಂಶದಲ್ಲಿ ರಾಜ್ಯಕ್ಕೆ 7 ನೇ Rank ತಂದು ಗಮನ ಸೆಳೆದಿದ್ದ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು, ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು NTA ಗುರುವಾರ NEET UG...
ಮಂಗಳೂರು; ದರೋಡೆ ಪ್ರಕರಣ ನೇಪಾಳ ಮೂಲದ ಮೂವರು ಆರೋಪಿಗಳ ಬಂಧನ 10 ಲಕ್ಷ ಮೌಲ್ಯದ ಸೊತ್ತುಗಳು ವಶಕ್ಕೆ
ಮಂಗಳೂರು: ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕೇವಲ ಐದು ದಿನಗಳಲ್ಲಿ ಭೇದಿಸಿರುವ ಬರ್ಕೆ ಪೊಲೀಸರು, ನೇಪಾಳ ಮೂಲದ ಅಂತಾರಾಷ್ಟ್ರೀಯ ಮನೆಗಳ್ಳರ ಜಾಲಕ್ಕೆ ಸೇರಿದ ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು ₹10 ಲಕ್ಷ...
ಬೆಳ್ತಂಗಡಿ; ಉಪ ನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ
ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೂತನ ಉಪನೋಂದವಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಜು. 17 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಇವರು ಮಂಗಳೂರು ತಾಲೂಕಿನ ಉಪನೋಂದವಾಣ ಕಚೇರಿಯಲ್ಲಿ ಪ್ರೊಬೆಷನರಿ ಆಗಿ ಸೇವೆ...
ಉಜಿರೆ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ; ಉಜಿರೆ ಗ್ರಮದ ಬಸ್ ನಿಲ್ದಾಣದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.ಸುಮಾರು 45ವರ್ಷ ಪ್ರಾಯದ ಗಂಡಸಿನ ಮೃತದೇಹ ಇದಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತವ್ಯಕ್ತಿಯ...
ಕುವೆಟ್ಟು; ಗ್ರಾ.ಪಂ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು
ಬೆಳ್ತಂಗಡಿ; ಕುವೆಟ್ಟು ಗ್ರಾಮಪಂಚಾಯತಿನ ಒಂದನೇ ವಾರ್ಡಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಾಲತಿ ಗೆಲುವನ್ನು ಪಡೆದಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲತಿ ಅವರಿಗೆ 196ಮತಗಳು ಲಭಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಂತಿ...
ನಿವೃತ್ತ ಸೈನಿಕ್ ಡಿ.ಎಲ್ ಅನೀಶ್ ಅವರಿಗೆ ಜೂ. 3 ರಂದು ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸ್ವಾಗತ
ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ.
ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ...
FEATURED
MOST POPULAR
ಬೆಳ್ತಂಗಡಿ: ಕಾಪಿನಡ್ಕದಲ್ಲಿ ಕಾರು ಅಟೋ ರಿಕ್ಷಾ ನಡುವೆ ಅಪಘಾತ ಹಲವರಿಗೆ ಗಾಯ
ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ಬುಧವಾರ ಸಂಜೆ ನಡೆದಿದೆ.
ಕಾರು...
LATEST REVIEWS
ಭಾರೀ ಮಳೆಗೆ ಕಾಜೂರಿನಲ್ಲಿ ಮನೆಯ ಗೋಡೆ ಕುಸಿತ
ಬೆಳ್ತಂಗಡಿ; ಭಾರೀ ಮಳೆಗೆ ಕಾಜೂರು ನೆಲ್ಲಿಗುಡ್ಡೆಯಲ್ಲಿ ವಾಸದ ಮನೆಯ ಗೋಡೆ ಕುಸಿದು ಬಿದ್ದು ಹಾನಿ ಸಂಭವಿಸಿದೆ.ಇಲ್ಲಿನ ನಿವಾಸಿ ಎ.ಬಿ ಫಾರೂಕ್ ಎಂಬವರ ಮನೆಯ ಹಿಂಬದಿಯ ಗೋಡೆ ಗುರುವಾರ ಸಂಜೆಯ ವೇಳೆ ಕುಸಿದು ಬಿದ್ದಿದೆ....
ಪುದುವೆಟ್ಟು ಗ್ರಾ.ಪಂ ಉಪ ಚುನಾವಣೆ ಬಿಜೆಪಿ ಬೆಂಬಲಿತರ ಗೆಲುವು
ಬೆಳ್ತಂಗಡಿ; ಪುದುವೆಟ್ಟು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವನ್ನು ಪಡೆದಿದ್ದಾರೆ.ಬೆಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಜಯಲಕ್ಷ್ಮಿ ಅವರು 372ಮತಗಳನ್ನು ಪಡೆದು ವಿಜೇತರಾದರು. ಕಾಂಗ್ರೆಸ್ ಪಕ್ಷದ ಬೆಂಬಲದೊಂದಿಗೆ ಕಣಕ್ಕೆ ಇಳಿದಿದ್ದ ಸಿಂಥು ಅವರಿಗೆ...




























