ತಾಲೂಕಿನ ವಿವಿಧ ಮತಗಟ್ಟೆಗಳಿಗೆ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ; ಲೊಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು ಎರಡೂ ಪ್ರಮುಖ ಪಕ್ಷಗಳ ನಡುವೆ ಸಮಬಲದ ಸ್ಪರ್ಧೆ ನಡೆಯುತ್ತಿದೆ. ಕೆ.ಪಿಸಿಸಿ ಕಾರ್ಯದರ್ಶಿ ರಕ್ಷಿತ್ಬಶಿವರಾಂ ಅವರು ತಾಲೂಕಿನ ವಿವಿಧ ಮತಗಟ್ಟೆಗಳಿಗೆ ತೆರಳಿ ಕಾಂಗ್ರೆಸ್...

ಸವಣಾಲು ಹಿತ್ತಿಲ ಪೇಲ ನಿವಾಸಿಗಳಿಗೆ ನದಿ ದಾಟದಂತೆ ದಿಗ್ಬಂಧನ, ಸೇತವೆ ಕೇಳಿದರೆ ಬ್ಯಾನರ್ ಹಾಕಿದ ಅಧಿಕಾರಿಗಳು

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತದೆ...

ಭಾರತೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ನಿವೃತ್ತಿ ಘೋಷಣೆ

ನವದೆಹಲಿ: ಭಾರತದ ಫುಟ್‌ಬಾಲ್ ತಂಡದನಾಯಕ ಭಾರತ ಕಂಡ ಶ್ರೇಷ್ಠ ಆಟಗಾರರಲ್ಲಿ ಓರ್ವನೆನಿಸಿಕೊಂಡಿರುವ ಸುನೀಲ್ ಚೆಟ್ರಿ ನಿವೃತ್ತಿ ಘೋಷಣೆ ಮಾಡಿದ್ದಾರೆ. ಜೂನ್ 6 ರಂದು ಕೋಲ್ಕತ್ತಾದಲ್ಲಿ ಕುವೈತ್‌ ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯದ...
Google search engine

ಮೊಗ್ರು ಕಲ್ಲಮಾಡ, ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾ ರವರಿಂದ ಲೋಕಾರ್ಪಣೆ

ಬೆಳ್ತಂಗಡಿ :ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಕಲ್ಲಮಾಡ ಎಂಬಲ್ಲಿ ಗುತ್ತಿಲಾರು ಡಿ. ಭಾರತಿ ಅಮ್ಮನವರ ಸ್ಮರಣಾರ್ಥವಾಗಿ ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಕೊಡುಗೆಯಾಗಿ ನಿರ್ಮಾಣಗೊಂಡಿರುವ ನೂತನ ಬಸ್ ತಂಗುದಾಣವನ್ನು ಬೆಳ್ತಂಗಡಿ ವಿಧಾನಸಭಾ...

ಕಣ್ಣೂರು ಅಮಲ ಭವನದಿಂದ 9 ವರ್ಷದ ಬಳಿಕ ರಾಯಚೂರಿನ ಮನೆ ಸೇರಿದ ಶಿವಾನಿ

ಕೇರಳ : ಒಂಬತ್ತು ವರ್ಷಗಳ ಬಳಿಕ ಕೇರಳ ರಾಜ್ಯದ ಕಣ್ಣೂರು ಅಮಲ ಭವನದಿಂದ ಕರ್ನಾಟಕ ಮೂಲದ ಶಿವಾನಿ ಯಾನೆ ಶಿವಮ್ಮ (44) ತಮ್ಮ ಕುಟುಂಬದವರನ್ನು ಸೇರಿಕೊಂಡು ತಾಯ್ನಾಡಿಗೆ ಮರಳಿದ್ದಾರೆ. ಕರ್ನಾಟಕ ನೋಂದಣಿಯ ಕಾರಿನಲ್ಲಿ ಊರಿಗೆ...

ಕೊಟ್ಟಿಗೆಹಾರ ಭೀಕರ ಅಪಘಾತ; ತುಮಕೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಮೂವರು ಸ್ಥಳದಲ್ಲಿಯೇ ಸಾವು

0
ಚಿಕ್ಕಮಗಳೂರು: ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ಶನಿವಾರ ಮುಂಜಾನೆ ತುಮಕೂರಿನಿಂದ ಧರ್ಮಸ್ಥಳ ಕ್ಕೆ ಬರುತ್ತಿದ್ದ ಕಾರು ಟ್ಯಾಂಕರ್ ಲಾರಿಗೆ ಡಿಕ್ಕಿಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು...
Google search engine

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ. ರಕ್ಷಿತ್...

ಬೆಳ್ತಂಗಡಿ;  ಸಾಲಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು...

ಬೆಳ್ತಂಗಡಿ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಹುತಾತ್ಮ ವೀರ ಯೋಧ ಏಕನಾಥ್...

ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ...

ತಾಲೂಕಿನ ವಿವಿಧ ಅಭಿವೃದ್ದಿ ಕಾರ್ಯಗಳಿಗೆ  ಉಪ್ಪಿನಂಗಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಶಿಲ ಸೇತುವೆಗೆ  ಹೆಚ್ಚುವರಿ ಅನುದಾನಕ್ಕೆ ಲೋಕೋಪಯೋಗಿ ಇಲಾಖೆ...

ಬೆಳ್ತಂಗಡಿ. ತಾಲೂಕಿನ ನಾರಾವಿ-ಪಾಣಾಲು-ಮಾವಿನಕಟ್ಟೆ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 0.80 ರಿಂದ 9.10ರವರೆಗೆ ಅಭಿವೃದ್ಧಿ,ಬದ್ಯಾರು ಸವಣಾಲು ಜಿಲ್ಲಾ ಮುಖ್ಯ ರಸ್ತೆ ಕಿ.ಮೀ 3.00 ರಿಂದ 6.80ರವರೆಗೆ ಅಭಿವೃದ್ಧಿ.ದಿಡುಪೆ-ಸಂಸೆ ರಸ್ತೆ ಕಿ.ಮೀ 0.00 ರಿಂದ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

LATEST REVIEWS

ಮುಂಡಾಜೆ ಪ್ಯಾಕ್ಸ್ ಮಹಾಸಭೆ; 2.39 ಕೋಟಿ ರೂ. ಲಾಭ, ಶೇ.16 ಡಿವಿಡೆಂಟ್ ಘೋಷಣೆ

0
ಬೆಳ್ತಂಗಡಿ; "ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,439 ಕೋಟಿ ರೂ. ವ್ಯವಹಾರ ನಡೆಸಿದ್ದು 2.39 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.16 ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ" ಎಂದು ಮುಂಡಾಜೆ ಪ್ರಾಥಮಿಕ...

ಬದ್ಯಾರು ಕಾರುಗಳ ನಡುವೆ ಅಪಾಘಾತ

0
ಬೆಳ್ತಂಗಡಿ; ಬದ್ಯಾರ್ ಸಮೀಪ ಕಾರುಗಳ ನಡುವೆ ಅ2ರಂದು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳೆ ಕಡೆಗೇ ಹೋಗುತ್ತಿದ್ದ ಕಾರು ಎದುರು ಬದುರಾಗಿ ಡಿಕ್ಕಿ...
Google search engine

LATEST ARTICLES