ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ಓಡಿಲ್ನಾಳ ಗ್ರಾಮದ ಕಟ್ಟದ ಬೈಲ್ ನಿವಾಸಿಮಂಜುನಾಥ ನಾಯಕ್ (42ವ) ಅವರು ತಮ್ಮ ಮನೆಯ ಕೊಠಡಿಯ ಒಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದ್ದು...
The Ideal Length of Everything Online, Backed by Research
And when we woke up, we had these bodies. They're like, except I'm having them! Oh, I think we should just stay friends. You'll...
ಬಟ್ಟಿಯಲ್ ಸಂತ ಮರಿಯಮ್ಮನವರ ದೇವಾಲಯದ ಲ್ಲಿ ಕೆ.ಎಸ್. ಎಮ್. ಸಿ.ಎವತಿಯಿಂದ ಸೈನಿಕರಿಗೆ ಸನ್ಮಾನ
ಬೆಳ್ತಂಗಡಿ; ಕಾರ್ಗಿಲ್ ವಿಜಯದ 25 ನೇ ವಾರ್ಷಿಕೋತ್ಸವದ ಅಂಗವಾಗಿ ಬಟ್ಟಿಯಲ್ ಸಂತ ಮರಿಯಮ್ಮನವರ ದೇವಾಲಯದ ಲ್ಲಿ ಕೆ.ಎಸ್. ಎಮ್. ಸಿ.ಎವತಿಯಿಂದ ಸೈನಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಧರ್ಮ ಕೇಂದ್ರ ದ ನಿವೃತ್ತ ಸೈನಿಕನಾದ ಸಿಂಡೋಯ್...
ಬೆಳ್ತಂಗಡಿ; ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಬೆಳ್ತಂಗಡಿ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಾಪ್ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್ (21ವ) ರವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು,...
ಬೆಳ್ತಂಗಡಿ : ಧರ್ಮಸ್ಥಳ ಮನೆಯ ಅಂಗಳದಲ್ಲಿ ನೇಣುಬಿಗಿದು ವೃದ್ಧ ಆತ್ಮಹತ್ಯೆ
ಬೆಳ್ತಂಗಡಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯ ಹೊರಗಿನ ಅಳವಡಿಸಿದ್ದ ರಾಡ್ ಗೆ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ನಾನದ ಅಗುಳೆ ನಿವಾಸಿ...
ಬೆಳ್ತಂಗಡಿ : ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್; ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ಟೀಂ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ ಮೊಬೈಲ್ ಫೋನ್ ಅನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ...
ಎಸ್ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ. ಕೆ ಫೈಝಿ ಯವರನ್ನು ಕೇಂದ್ರ ಸರ್ಕಾರವು ದೆಹಲಿಯಲ್ಲಿ ಅಕ್ರಮ ಬಂಧನ ಮಾಡಿರುವುದರ ವಿರುದ್ಧ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ...
ಬುರುಡೆ ಪ್ರಕರಣ; ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ಸ್ಥಳ ಮಹಜರು
ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ - ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಹಾಗೂ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು...
ನೃತ್ಯ ಗುರು, ನಿವೃತ್ತ ಶಿಕ್ಷಕ ಕಮಲಾಕ್ಷ ಆಚಾರ್ ನಿಧನ
ಬೆಳ್ತಂಗಡಿ: ನಿವೃತ್ತ ಮುಖ್ಯೋಪಾಧ್ಯಾಯ ನೃತ್ಯ ಗುರು ಕಮಲಾಕ್ಷ ಆಚಾರ್ ( 77) ಜ. 14ರಂದು ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ನಿಧನ ಹೊಂದಿದರು. 2022 ರಲ್ಲಿ ಕರ್ನಾಟಕ ಸರಕಾರ ಇವರ ಸಾಧನೆಯನ್ನು ಗುರುತಿಸಿ...
FEATURED
MOST POPULAR
ಬೆಳ್ತಂಗಡಿ ರಾಷ್ಟ್ರೀಯ ಮತದಾರರ ದಿನಾಚರಣೆ
ಬೆಳ್ತಂಗಡಿ; ರಾಷ್ಟ್ರೀಯ ಮತದಾರರ ದಿನಾಚರಣೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಚುನಾವಣಾ ಉಪತಹಸೀಲ್ದಾರ್ ರಂಜನ್ ವಹಿಸಿದ್ದರು.ತಾಲೂಕು ಕಚೇರಿಯ ವಿಷಯ ನಿರ್ವಾಹಕರಾದ ಮೃತ್ಯುಂಜಯರವರು ಮತದಾರರ ದಿನಾಚರಣೆಯ ಮಹತ್ವವನ್ನು ವಿವರಿಸಿದರು .ಈ ಸಂದರ್ಭದಲ್ಲಿ...
LATEST REVIEWS
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ರಕ್ಷಿತ್ ಶಿವರಾಂ
ಬೆಳ್ತಂಗಡಿ; ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ. ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ...
ಉಜಿರೆ; ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಕಳವು
ಬೆಳ್ತಂಗಡಿ; ಉಜಿರೆಯಲ್ಲಿ ತರಕಾರಿ ಅಂಗಡಿಯ ಮುಂದೆ ಸ್ಕೂಟರ್ ನಿಲ್ಲಿಸಿ ತರಕಾರಿ ತೆಗೆದುಕೊಂಡು ಬರುವ ವೇಳೆಗೆ ಸ್ಕೂಟರ್ ಕಳ್ಳತನವಾದ ಘಟನೆ ನ12ರಂದು ನಡೆದಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಳಾಲು ನಿವಾಸಿ ಧರ್ಮಪಾಲಜೈನ್ ಎಂಬವರು ಉಜಿರೆ...
























