ಬೆಳ್ತಂಗಡಿ; ತಾಲೂಕು ಆಸ್ಪತ್ರಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಭೇಟಿ ಪರಿಶೀಲನೆ; ಸಮಸ್ಯೆಗಳ ಪರಿಹಾರಕ್ಕೆ ಸೂಚನೆ
ಬೆಳ್ತಂಗಡಿ; ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಶುಕ್ರವಾರ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕು ಆಸ್ಪತ್ರೆಗೆ ಸಂಬಂಧಿಸಿದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಭೇಟಿ ನೀಡಿದ ಸದಸ್ಯರು ಡಯಾಲಿಸೀಸ್ ಕೇಂದ್ರಕ್ಕೆ...
ಇಂದಬೆಟ್ಟು : ಜಾತಿನಿಂದನೆ ಮಾಡಿ ವ್ಯಕ್ತಿಗೆ ಚೂರಿಯಿಂದ ಇರಿತ ಆರೋಪಿ ಬಂಧನ
ಬೆಳ್ತಂಗಡಿ : ಜಾತಿ ನಿಂದನೆ ಮಾಡಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿ ಕೊಲೆ ಮಾಡಲು ಯತ್ನಿಸಿದ ಪ್ರಕರಣದ ಸಂಬಂಧ ಆರೋಪಿ ಆಂಬುಲೆನ್ಸ್ ಚಾಲಕ ನೌಷದ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು...
ಗಾಂಜಾ ಪ್ರಕರಣ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ
ಬೆಳ್ತಂಗಡಿ; ಇಳಂತಿಲದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ಮೂರು ಮಂದಿ ಆರೋಪಿಗಳಿಗೆ ಬೆಳ್ತಂಗಡಿ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪ ನೀಡಿದೆ.2023ರ ಸೆಪ್ಟೆಂಬರ್ 2ರಂದುಬೆಳಗ್ಗೆ 10 ಗಂಟೆ ವೇಳೆಗೆ ಬೆಳ್ತಂಗಡಿ...
ಜನವರಿ 16-25ಕಾಜೂರು ಉರೂಸ್ ಮಹಾ ಸಂಭ್ರಮ
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.16...
ಕಳಿಯ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆ, ಸಾವಿನ ಬಗ್ಗೆ ಹಲವು ಅನುಮಾನ ಪೊಲೀಸರಿಂದ ತನಿಖೆ
ಬೆಳ್ತಂಗಡಿ : ಕಳಿಯ ದೇವಸ್ಥಾನಕ್ಕೆ ಇಂದು ಮುಂಜಾನೆ 4 ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ....
ಬೆಳ್ತಂಗಡಿ : ಗೇರುಕಟ್ಟೆ ಮನೆಯಿಂದ ಧನು ಪೂಜೆ ಹೊರಟ ಬಾಲಕ ನಾಪತ್ತೆ; ದಾರಿಯಲ್ಲಿ ಕಾಣಿಸಿದ ರಕ್ತದ ಕಲೆಗಳು ಗ್ರಾಮಸ್ಥರಿಂದ...
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಎಂಬಲ್ಲಿ ಬೆಳಿಗ್ಗೆ ಧನು ಪೂಜೆಗೆ ಹೋದ 9 ನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಜ.14 ರಂದು ಬೆಳಗ್ಗೆ ನಡೆದಿದೆ.
ನಾಪತ್ತೆಯಾದ ಬಾಲಕ ಗೇರುಕಟ್ಟೆ ಸರ್ಕಾರಿ...
ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ
ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ...
ಕೊಕ್ಕಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕ ಸಾವು
ಬೆಳ್ತಂಗಡಿ : ಸಂಶಯಾಸ್ಪದವಾಗಿ ಯುವಕನೋರ್ಮ ಸಾವನ್ನಪ್ಪಿರುವ ಘಟನೆ ಕೊಕ್ಕಡ ಗ್ರಾಮದ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ನಡೆದಿದೆ. ಹರೀಶ್ (35) ಎಂಬಾತನೇ ಸಂಶಯಾಸ್ಪದ ವಾಗಿ ಮೃತಪಟ್ಟ ಯುವಕನಾಗಿದ್ದಾನೆ . ಘಟನೆ ಏ.25ರಂದು ಮಧ್ಯಾಹ್ನ...
ಬೆಳ್ತಂಗಡಿ ಬೆಳಗ್ಗೆ ಬಂದ್ ಆದ ಇಂದಿರಾ ಕ್ಯಾಂಟೀನ್ ಮಧ್ಯಾಹ್ನ ಓಪನ್ ರಕ್ಷಿತ್ ಶಿವರಾಂ ಮಧ್ಯಪ್ರವೇಶದಿಂದ ಸಮಸ್ಯೆಗೆ ಪರಿಹಾರ
ಬೆಳ್ತಂಗಡಿ : ಮೂರು ತಿಂಗಳ ಹಿಂದೆ ರಾಜ್ಯ ಸರಕಾರ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಗುತ್ತಿಗೆದಾರನ ಸಮಸ್ಯೆಯಿಂದ ಡಿ.17 ರಂದು ಬಂದ್ ಮಾಡಲಾಗಿತ್ತು. ಇದೀಗ ಬೆಳ್ತಂಗಡಿ ಸಮಾಚಾರ ವೆಬ್ ಸೈಟ್ ನಲ್ಲಿ ಸುದ್ದಿ ಪ್ರಸಾರವಾದ...
FEATURED
MOST POPULAR
ಬೆಳ್ತಂಗಡಿ; ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಲಾಯಿಲದ ಸಿರಿಲ್ ಜೋಸೆಪ್ ಗೆ ಚಿನ್ನದ...
ಬೆಳ್ತಂಗಡಿ; ಮಣಿಪಾಲ್ ನಲ್ಲಿ ನಡೆದ 9 ನೆಯ ರಾಷ್ಟ್ರೀಯ ಮಾಟ್ಟದ ಐಬಿಎಸ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ದೃಷ್ಟಿ ಸಮಸ್ಯೆ ಇರುವವರ ( visually impaired) ಸ್ಪರ್ಧೆಯಲ್ಲಿ ಲಾಯಿಲ ನಿವಾಸಿ ಸಿರಿಲ್ ಜೋಸೆಫ್...
LATEST REVIEWS
ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ.
ಬೆಳ್ತಂಗಡಿ; ಲೈಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಏಪ್ರಿಲ್ 20ರಿಂದ 23ರ ವರೆಗೆ ನಡೆಯುವ ಬ್ರಹ್ಮ ಕಳಶೋತ್ಸವದ ಪೂರ್ವಭಾವಿ ಸಭೆ ಈ ದಿನ ಆದಿತ್ಯವಾರ ಸಾಯಂಕಾಲ ಶ್ರೀಮಠದಲ್ಲಿ ನಡೆದು ಬೆಳ್ತಂಗಡಿಯ ಬೆಸ್ಟ್...
ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಜತ ಸಂಭ್ರಮ; ಗ್ರಾಮೀಣ ಪ್ರದೇಶದಲ್ಲಿ ನೀಡುತ್ತಿರುವ ಸೇವೆ ಎಲ್ಲರಿಗೂ ಮಾದರಿ:...
ಬೆಳ್ತಂಗಡಿ;"ವೈದ್ಯಕೀಯ ಕ್ಷೇತ್ರದಲ್ಲಿ ಬದಲಾವಣೆ, ಸಂಶೋಧನೆ, ಆವಿಷ್ಕಾರ, ನೂತನ ಯಂತ್ರೋಪಕರಣಗಳ ಬಳಕೆಯಿಂದ ರೋಗಿಗಳಿಗೆ ತ್ವರಿತ ಚಿಕಿತ್ಸೆ ಸಿಗುವಂತಾಗಿದೆ. ರೋಗಿಗಳನ್ನು ರಕ್ಷಿಸುವ ಶಕ್ತಿ ಆಸ್ಪತ್ರೆಗಳಿಗಿದೆ' ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ಶನಿವಾರ ಉಜಿರೆಯ...


























