ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದಅಕ್ರಮ ಮರಳು ಸಾಗಾಟ: ಪಿಕಪ್ ಸಹಿತಿ ಮರಳು ವಶ
ಬೆಳ್ತಂಗಡಿ: ಕಡಿರುದ್ಯಾವರ ಗ್ತಾಮದ ಬೊಳ್ಳೂರು ಬೈಲು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು...
ಬೆಳ್ತಂಗಡಿ; ಯುವ ಕಾಂಗ್ರೆಸ್ ನಿಂದ “ಸರಕಾರದ ನಡೆ ಕಾರ್ಯಕರ್ತರ ಕಡೆ” ಸಮಾವೇಶದ ಬಗ್ಗೆ ಸಮಾಲೋಚನಾ ಸಭೆ
ಬೆಳ್ತಂಗಡಿ; ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ದಿನಾಂಕ 20-04-2025 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ "ಸರ್ಕಾರದ ನಡೆ ಕಾರ್ಯಕರ್ತರ ಕಡೆ" ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್...
ಉಡುಪಿ : ಮಹೇಶ್ ಶೆಟ್ಟಿಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಉಡುಪಿ : ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಗೆ ಆ.21 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠಕ್ಕೆ ಹಾಜರು ಪಡಿಸಿದ ಬಳಿಕ ನ್ಯಾಯಾಧೀಶರು ಆ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಮಾಡಿದೆ....
ಬೆಳ್ತಂಗಡಿ : ಕೊಕ್ಕಡ ಬಾರ್ ನಲ್ಲಿ ಇಬ್ಬರ ಮೇಲೆ ಹಲ್ಲೆ; ನಾಲ್ಕು ಜನ ಆರೋಪಿಗಳ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ...
ಬೆಳ್ತಂಗಡಿ : ಕೊಕ್ಕಡ ಬಾರ್ & ರೆಸ್ಟೋರೆಂಟ್ ನಲ್ಲಿ ಮದ್ಯ ಸೇವಿಸುವ ಸಮಯದಲ್ಲಿ ಹಣಕಾಸಿನ ವಿಚಾರದಲ್ಲಿ ನಾಲ್ಕು ಜನ ಆರೋಪಿಗಳು ಹಲ್ಲೆ ಮಾಡಿದ್ದು.ಈ ವೇಳೆ ರಕ್ಷಣೆ ಮಾಡಲು ಬಂದ ಮತ್ತೊಬ್ಬನ ಮೇಲೂ ಹಲ್ಲೆ...
ಬೆಳ್ತಂಗಡಿ: ಕಾಪಿನಡ್ಕದಲ್ಲಿ ಕಾರು ಅಟೋ ರಿಕ್ಷಾ ನಡುವೆ ಅಪಘಾತ ಹಲವರಿಗೆ ಗಾಯ
ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ಬುಧವಾರ ಸಂಜೆ ನಡೆದಿದೆ.
ಕಾರು...
ಧರ್ಮಸ್ಥಳ ಬಗ್ಗೆ ಎ.ಐ ವಿಡಿಯೋ ಸಮೀರ್ ಎ.ಡಿ ವಿರುದ್ದ ಪ್ರಕರಣ ತನಿಖೆಗೆ ತಡೆ ನೀಡಿ ಹೈಕೋರ್ಟ್ ಆದೇಶ
ಬೆಂಗಳೂರು;ಧರ್ಮಸ್ಥಳದಲ್ಲಿನ ಅಸಹಜ ಸಾವಿನ ತನಿಖೆಗೆ ಸಂಬಂಧಿಸಿದಂತೆ ಕಾಲ್ಪನಿಕ ವಿಚಾರಗಳನ್ನು ಆಧರಿಸಿ, ಕೃತಕ ಬುದ್ದಿಮತ್ತೆ ನೆರವಿನಿಂದ ವಿಡಿಯೊ ಮಾಡಿ ಹರಿಯಬಿಟ್ಟಿರುವ ಸಂಬಂಧ ಯೂಟ್ಯೂಬರ್ ಎಂ ಡಿ ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ಕರ್ನಾಟಕ...
ಅನಧಿಕೃತ ಗೂಡಂಗಡಿಗಳಿಗೆ ಉಪ್ಪಿನಂಗಡಿ ಅರಣ್ಯ ಇಲಾಖೆ ಖಡಕ್ ಡೆಡ್ಲೈನ್: ಮಧ್ಯಾಹ್ನದೊಳಗೆ ತೆರವುಗೊಳಿಸಲು ಸೂಚನೆ
ಬೆಳ್ತಂಗಡಿ :ಪೆರಿಯಶಾಂತಿ ಇಂದ( ಜುಲೈ 20 ) ಕುದ್ರಾಯವರೆಗಿನ ಮೀಸಲು ಅರಣ್ಯದ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಇರುವ ಗೂಡಂಗಡಿಗಳಿಗೆ ಇಂದು ಮಧ್ಯಾಹ್ನದೊಳಗೆ ತೆರವುಗೊಳಿಸುವಂತೆ ಉಪ್ಪಿನಂಗಡಿ ವಲಯ ಪ್ರೊಫೆಷನಲ್ ಅರಣ್ಯಾಧಿಕಾರಿ ಹಸ್ತ ಶೆಟ್ಟಿ ಮತ್ತು...
ರಾಜಕೇಸರಿ ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ; ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಹ ಘಟಕವಾದ ರಾಜ ಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ...
ಬೆಳ್ತಂಗಡಿ; ಯುವ ಕಾಂಗ್ರೆಸ್ ನಿಂದ “ಸರಕಾರದ ನಡೆ ಕಾರ್ಯಕರ್ತರ ಕಡೆ” ಸಮಾವೇಶದ ಬಗ್ಗೆ ಸಮಾಲೋಚನಾ ಸಭೆ
ಬೆಳ್ತಂಗಡಿ; ಯುವ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ವತಿಯಿಂದ ಇಂದು ದಿನಾಂಕ 20-04-2025 ರಂದು ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ನಡೆಯುವ "ಸರ್ಕಾರದ ನಡೆ ಕಾರ್ಯಕರ್ತರ ಕಡೆ" ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್...
FEATURED
MOST POPULAR
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಸಹಿ ಹಾಕಲು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಡಿ.22 ರಂದು ಬೆಳಗ್ಗೆ 11:30 ಕ್ಕೆ ಆರೋಪಿ ಚಿನ್ನಯ್ಯ ತನ್ನ ಪತ್ನಿ ಮಲ್ಲಿಕಾ ಜೊತೆ ಬಾಡಿಗೆ ಆಟೋ...
LATEST REVIEWS
ಉಜಿರೆ ವಿಜಯ ಗೋಪುರ ನಿರ್ಮಾಣಕ್ಕೆ ಎಕ್ಸೆಲ್ ಕಾಲೇಜಿನ ಅಧ್ಯಜ್ಷ ಸುಮಂತ್ ಕುಮಾರ್ ಅವರಿಂದ ದೇಣಿಗೆ...
ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ನಿರ್ಮಾಣ ಸಮಿತಿಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷರಾದ ಸುಮಂತ್ ಜೈನ್ ಅವರು ಜ.3 ರಂದು ಸಂಜೆ ಶ್ರೀ...
ಮಹೇಶ್ ಶೆಟ್ಟಿ ತಿಮರೋಡಿ ಅವರಿಂದ ನ್ಯಾಯಾಂಗ ನಿಂದನೆ, ಅಧಿಕಾರಿಗಳಿಗೆ ಹೈಕೋರ್ಟ್ ನೋಟೀಸ್ ಜಾರಿ
Contempt of Court by Mahesh Shetty Timarodi, High Court issues notice to officials
ಬೆಳ್ತಂಗಡಿ; ಮಹೇಶ್ ಶೆಟ್ಟಿ ತಿಮರೋಡಿ ಮಾಡುತ್ತಿರುವ ನ್ಯಾಯಾಲಯದ ಆದೇಶಗಳ ಉಲ್ಲಂಘನೆ ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಸರಕಾರದ...





















