ಪಜೀರಡ್ಕದ ಶ್ರೀ ದೇವಲಿಂಗೇಶ್ವರ ದೇವಸ್ಥಾನದಲ್ಲಿ ತಪೋವನ ನಿರ್ಮಾಣಕ್ಕೆ ಸಸ್ಯಗಳ ಪೂಜೆ; ಪರಿಸರಕ್ಕೆ ಪೂಜೆ ಸಲ್ಲಿಸುವ ಸ್ಥಳದಲ್ಲಿ ದೇವರು ನೆಲೆಯಾಗುತ್ತಾನೆ;...

ಬೆಳ್ತಂಗಡಿ;  ಶುದ್ಧವಾದ ಗಾಳಿ, ಪರಿಸರಕ್ಕೆ ತಪೋವನ ಅತ್ಯಗತ್ಯ.ಪರಿಸರಕ್ಕೆ ಪೂಜೆ ಸಲ್ಲಿಸುವ ಸ್ಥಳದಲ್ಲಿ ದೇವರು ನೆಲೆಯಾಗುತ್ತಾನೆ. ಕಾಲಕಾಲಕ್ಕೆ ಆಗಬೇಕಾದ ಕೆಲಸಗಳ ಪುನರುಜ್ಜೀವನಕ್ಕೆ ಊರಿನ ಜನರು ಕೈಜೋಡಿಸಬೇಕು.ಇದು ಲೋಕಕ್ಕೆ ಅನುಕೂಲ ನೀಡುತ್ತದೆ ಎಂದು 1008 ಮಹಾಮಂಡಲೇಶ್ವರ...

ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ; ಬೆಳ್ತಂಗಡಿ ತಾಲೂಕಿನ ಕಾಶೀಪಟ್ಣದಲ್ಲಿ ಅಂತ್ಯಸಂಸ್ಕಾರ

ಮಂಗಳೂರು; ದ.ಕ. ಜಿಲ್ಲಾ ಖಾಝಿ, ಹಿರಿಯ ವಿದ್ವಾಂಸ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ...

Building an API in 60 seconds, without any server setup

And when we woke up, we had these bodies. They're like, except I'm having them! Oh, I think we should just stay friends. You'll...
Google search engine

ಉಜಿರೆ; ಮನೋಜ್ ಕುಂಜರ್ಪ ಗಡಿಪಾರು ಅರ್ಜಿ ವಾಜಾಗೊಳಿಸಿ ಪುತ್ತೂರು ಎ.ಸಿ ಆದೇಶ

ಬೆಳ್ತಂಗಡಿ; ಉಜಿರೆಯ ಮನೋಜ್ ಕುಂಜರ್ಪ ಎಂಬಾತನನ್ನು ಗಡಿಪಾರು ಮಾಡಲು ಬೆಳ್ತಂಗಡಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರು ಸಹಾಯಕ ಕಮಿಷನರ್ ಅವರ ನ್ಯಾಯಾಲಯ ತಿರಸ್ಕರಿಸಿದೆ.ಮನೋಜ್ ಕುಂಜರ್ಪ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಹತ್ತು ಪ್ರಕರಣಗಳು ದಾಖಲಾಗಿದ್ದು...

ವೇಣೂರು ; ದಲಿತ ಕುಟುಂಬದ ಜಾಗಕ್ಕೆ ಅಕ್ರಮ ಪ್ರವೇಶ ಬೇಲಿ ಕಿತ್ತೆಸೆದು ದಾಂಧಲೆ: ಪ್ರಶ್ನಿಸಿದ ಮಹಿಳೆ ಮುಂದೆ ಬಟ್ಟೆ...

0
ಬೆಳ್ತಂಗಡಿ : ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿದ ವ್ಯಕ್ತಿಯೋರ್ವ ಕೃತ್ಯವನ್ನು ಆಕ್ಷೇಪಿಸಿದ ದಲಿತ ಕುಟುಂಬಗಳ ಮುಂದೆ ಉಟ್ಟ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ...

ಕೊಕ್ಕಡ‌ ಕಾರು ಬಸ್ ನಡುವೆ ಭೀಕರ ಅಪಘಾತ

0
ಬೆಳ್ತಂಗಡಿ; ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆ.ಎಸ್. ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡ ಘಟನೆ ಸೆ 12 ರಂದು ಮಧ್ಯಾಹ್ನದ ವೇಳೆ ಸಂಭವಿಸಿದೆ. ಧರ್ಮಸ್ಥಳ ದಿಂದ ಬೆಂಗಳೂರು...
Google search engine

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

ಬೆಂಗಳೂರು : ಧರ್ಮಸ್ಥಳ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಹಾಗೂ ಎಸ್.ಐ.ಟಿ ತನಿಖೆಗೆ ತಡೆ ನೀಡಬೇಕು ಎಂದು ಉಜಿರೆಯ ಗಣೇಶ್ ಶೆಟ್ಟಿ ಅವರ ಮನವಿ ಪರಿಗಣಿಸಲು ಹೈಕೊರ್ಟ್ ನಿರಾಕರಿಸಿದೆ. ಧರ್ಮಸ್ಥಳ...

ಶಾಸಕ ಹರೀಶ್ ಪೂಂಜ ಅವರಿಂದ ಮಲವಂತಿಗೆಯಲ್ಲಿ 4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಸೇತುವೆ ಉದ್ಘಾಟನೆ

ಬೆಳ್ತಂಗಡಿ;  ರೂ.4 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಲವಂತಿಗೆ ಗ್ರಾಮದ ಕೊಲ್ಲಿ-ಕಲ್ಬೆಟ್ಟು-ಬಾಳೆಹಿತ್ತಿಲು ರಸ್ತೆ ಕಾಂಕ್ರಿಟೀಕರಣ ಹಾಗೂ ಕಲ್ಬೆಟ್ಟು ಎಂಬಲ್ಲಿ ಸೇತುವೆ ನಿರ್ಮಾಣ‌ ಕಾಮಗಾರಿಯನ್ನು ಬೆಳ್ತಂಗಡಿ ಶಾಸಕರಾದ  ಹರೀಶ್ ಪೂಂಜರವರು ಲೋಕಾರ್ಪಣೆಗೊಳಿಸಿದರು‌. ಈ ಸಂದರ್ಭದಲ್ಲಿ ಮಲವಂತಿಗೆ...

ಬೆಳ್ತಂಗಡಿ : ಟಿಪ್ಪರ್ ನಲ್ಲಿ ಅಕ್ರಮ ಮರಳು ಸಾಗಾಟ; ಪರಾರಿಯಾದ ಟಿಪ್ಪರ್ ಚಾಲಕನ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಬೊಳ್ಳೂರುಬೈಲು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ, ರಾಜಕೀಯ ಬಿಟ್ಟು ರುದ್ರ ಭೂಮಿ ಅಬಿವೃದ್ದಿಗೆ ಕೈಜೋಡಿಸಿ:...

0
ಬೆಳ್ತಂಗಡಿ: ಮನುಷ್ಯನ ಹುಟ್ಟು ಹೇಗೆ ಪ್ರಮುಖವೋ ಅಷ್ಟೆ ಮಹತ್ವ ಸಾವಿನಲ್ಲೂ ಇದೆ.ಇಂದು ನಿವೇಶನದ ಕೊರತೆಯ ಸಂದರ್ಭದಲ್ಲಿ ಅಂತಿಮ ದಹನಕ್ಕಾಗಿ ಸ್ಮಶಾನದ ಅಗತ್ಯವಿದೆ. ರುದ್ರ ಭೂಮಮಿಯ ಅಭಿವೃದ್ಧಿಗೆ ರಾಜಕೀಯ ಬಿಟ್ಟು ಎಲ್ಲರು ಕೈಜೋಡಿಸಬೇಕು ನದಿಯ...

LATEST REVIEWS

ಅಂತಾರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕೂಟ್ಟೂರ್  ಹಾಜಿ ಬೆಳ್ತಂಗಡಿಗೆ ಭೇಟಿ

0
ಬೆಳ್ತಂಗಡಿ; ಕೇರಳದ ಪ್ರಖ್ಯಾತ "ನಾಲೆಡ್ಜ್ ಸಿಟಿ" ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ "ಜಾಮಿಯಲ್ ಫುತೂಹ್" ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕುಟ್ಟೂರು‌ ಹಾಜಿ) ಅವರು ರವಿವಾರ...

Why you should choose Microsoft over Linux

0
And when we woke up, we had these bodies. They're like, except I'm having them! Oh, I think we should just stay friends. You'll...
Google search engine

LATEST ARTICLES