ಪಡಂಗಡಿ: ಕರು ಕೊಂದ ಚಿರತೆಯ ಸೆರೆಗೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ.

ಬೆಳ್ತಂಗಡಿ; ಪಡಂಗಡಿ ಗ್ರಾಮದ ಕೊಡಿಯೇಲು ಎಂಬಲ್ಲಿ ಕರುವನ್ನು ಕೊಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪಡಂಗಡಿ ಪರಿಸರದಲ್ಲಿ ಚಿರತೆ ಸಂಚಾರದ ಮಾಹಿತಿಯನ್ನು ಕಲೆಹಾಕಿ ಚಿರತೆ ಸೆರೆಗೆ ಗೂಡು ಇರಿಸುವ ಕಾರ್ಯ ಮಾಡಿದ್ದಾರೆ.ದೇಜಪ್ಪ...

ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ ಮರುಡಾಮರೀಕರಣ ಕಾಮಗಾರಿಗೆ ಸಂಸದ ಬ್ರಿಜೇಶ್ ಚೌಟರಿಂದ ಚಾಲನೆ

ಬೆಳ್ತಂಗಡಿ : ಗುರುವಾಯನಕೆರೆ ಉಪ್ಪಿನಂಗಡಿ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರು ಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅವರು...

ಬೆಳ್ತಂಗಡಿ; ಪಣಕಜೆ  ಟೋಲ್ ಗೇಟ್ ನಿರ್ಮಾಣ ಸ್ಥಳಕ್ಕೆ ಜಿಲ್ಲಾ ಮಟ್ಟದ ಟೋಲ್ ಗೇಟ್ ತೆರವು ಹೋರಾಟ ಸಮಿತಿ ನಿಯೋಗ...

ಬೆಳ್ತಂಗಡಿ;  ಭೂ ಸಾರಿಗೆ ಇಲಾಖೆಗೆ ಒಳಪಡುವ ಬಿಸಿ ರೋಡ್ - ಚಾರ್ಮಾಡಿ ರಸ್ತೆಯ ಪಣಕಜೆ ಎಂಬಲ್ಲಿ ನಿರ್ಮಾಣವಾಗುವ ಟೋಲ್ ಗೇಟ್ ಕಾನೂನು ಬಾಹಿರವಾಗಿದೆ. ಜಿಲ್ಲೆಯಲ್ಲಿರುವ ಅಕ್ರಮ ಟೋಲ್ ಗೇಟ್ ಗಳ ವಿರುದ್ಧ ಎಪ್ರಿಲ್...
Google search engine

ನೆರಿಯ: ಬೈಕ್ – ಸ್ಕೂಟರ್ ಡಿಕ್ಕಿ:ಸ್ಕೂಟರ್ ಸವಾರನಿಗೆ ಗಂಭೀರ ಗಾಯ

0
ನೆರಿಯ : ಕಕ್ಕಿಂಜೆ - ಅಣಿಯೂರು ಮುಖ್ಯ ರಸ್ತೆಯ ಬಯಲು ಶಾಲೆಯ ಬಳಿ ಬೈಕ್ ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ಜು.21ರಂದು ನಡೆದಿದೆ. ಬಯಲು ದಡ್ಡು...

ಬಂಟ್ವಾಳ; ಬಸ್ ನಿಲ್ದಾಣದಲ್ಲಿ ಹತ್ಯೆಯಾದ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬಂಟ್ವಾಳ; ಬಿ.ಸಿ ರೋಡ್‌‌ನ ಸಾರಿಗೆ‌ ಸಂಸ್ಥೆಯ  ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ನಿವಾಸಿ ಕು.ಲಾವಣ್ಯಳ ಮನೆಗೆ ಬೆಳ್ತಂಗಡಿ ಶಾಸಕರಾದ  ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರದಿಗೆ ಮಾತುಕತೆ ನಡೆಸಿ ಅವರಿಗೆ ಸಾಂತ್ವಾನ...

ಜಂತರ್ ಮಂತರ್‌ನಲ್ಲಿ ನೀಟ್‌ ಪ್ರತಿಭಟನಾ ಕಾರರ ಮೇಲಿನ ಹಲ್ಲೆ  ಪ್ರಜಾಪ್ರಭುತ್ವ ಹಾಗು ಸಂವಿದಾನದ ಮೇಲೆ ದಾಳಿ; ಯುವ ಕಾಂಗ್ರೆಸ್...

ನವದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ (NEET) ಪರೀಕ್ಷೆಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ನಡೆದ ಹಲ್ಲೆಯನ್ನು  ಯುವ ಕಾಂಗ್ರೆಸ್  ಬೆಳ್ತಂಗಡಿ (ಗ್ರಾಮೀಣ ) ಅಧ್ಯಕ್ಷ  ಅಝರ್ ನಾವೂರು ತೀವ್ರವಾಗಿ ಖಂಡಿಸಿದ್ದಾರೆ. ಶಾಂತಿಯುತ ಪ್ರತಿಭಟನೆ...
Google search engine

ಮೇ 21 ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

ಬೆಳ್ತಂಗಡಿ; ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರ‌ಅವರ ಉತ್ತರಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮೇ 21ಮಂಗಳವಾರ ಬೆಳ್ತಂಗಡಿ ಗೆ ಆಗಮಿಸಲಿದ್ದಾರೆ.ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ...

ಬೆಳ್ತಂಗಡಿ : ಹೈಸ್ಕೂಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿರ್ಯೋವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಶಿವಾಜಿನಗರದಲ್ಲಿ ಜೂ.1 ರಂದು ಬೆಳಗ್ಗೆ ನಡೆದಿದೆ.ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ...

ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ; ವೃತ್ತಿ ಒತ್ತಡದ ನಡುವೆ ಸಂಘಟನೆಯಿಂದ ನ್ಯಾಯದ ಭರವಸೆ; ತಹಶಿಲ್ದಾರ್ ಪೃಥ್ವಿ ಸಾನಿಕಂ 

ಬೆಳ್ತಂಗಡಿ; ರಾಜ್ಯದಲ್ಲಿ ಸರಕಾರಿ ನೌಕರರ ಸಂಘಟನೆ ಬಲಿಷ್ಠವಾಗಿದ್ದರಿಂದ ಎಲ್ಲಾ ನೌಕರರಿಗೆ ವೃತ್ತಿ ಒತ್ತಡದ ಬದುಕಿನ ನಡುವೆ ನ್ಯಾಯವೂ ದೊರೆಯುತ್ತಿದೆ ಎಂಬುದು ಆಶಾದಾಯಕ ವಿಚಾರ. ಆದ್ದರಿಂದ ಸಂಘಟನೆ ಎಲ್ಲರಿಗೂ ಬೇಕು ಎಂದು ತಹಶಿಲ್ದಾರ್ ಪೃಥ್ವಿ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಸಾಕ್ಷಿ ದೂರುದಾರ ಚಿನ್ನಯ್ಯನಿಗೆ ಮೇಡಿಕಲ್ ಟೆಸ್ಟ್

0
ಬೆಳ್ತಂಗಡಿ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಎಸ್.ಐ.ಟಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಆ.27 ರಂದು ಮಾದ್ಯಾಹ್ನ 1:40 ಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ...

LATEST REVIEWS

ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಮುಖ್ಯಮಂತ್ರಿಯಾದೆ ಸಿದ್ದರಾಮಯ್ಯ

0
ದಾವಣಗೆರೆ: ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ವಿರೋಧಿಸಿದರು. ನನಗೆ ಕಾನೂನು ಶಿಕ್ಷಣ ಪಡೆದು, ವಕೀಲನಾಗಿ, ಈಗ ಮುಖ್ಯಮಂತ್ರಿಯಾಗುವ ಅವಕಾಶವನ್ನು ಅಂಬೇಡ್ಕರ್ ರವರ ಸಂವಿಧಾನ ನೀಡಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ:...

ಆಡಳಿತ ಚುರುಕುಗೊಳಿಸಲು ಮುಂದಾದ ಸರಕಾರ ತಾಲೂಕು ಹೋಬಳಿ ಮಟ್ಟದಲ್ಲಿ ಜನಸ್ಪಂದನ ಸಭೆ ನಡೆಸಲು ಸರಕಾರ...

0
ಬೆಳ್ತಂಗಡಿ; ಜಿಲ್ಲಾ ಮಟ್ಟದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಪ್ರತಿ ವಾರ ಜಿಲ್ಲಾ/ತಾಲೂಕು/ ಜಿಲ್ಲಾಮಟ್ಟದ ಅಧಿಕಾರಿಗಳ‌ ನೇತೃತ್ವದಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ...
Google search engine

LATEST ARTICLES