ಬೆಳ್ತಂಗಡಿ: ದಿಡುಪೆ ಜಲಪಾತ ನೋಡಲು ಬಂದ ಯುವತಿಗೆ ಜೀವ ಬೆದರಿಕೆ ಐವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ; ದಿಡುಪೆಯ ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್,...

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಅಪರಿಚಿತ ಗಂಡಸಿನ ಮೃತದೇಹವು ಮೇ.20 ರಂದು ಬೆಳಿಗ್ಗೆ ಧರ್ಮಸ್ಥಳ ಗ್ರಾಮದ ಧರ್ಮಸ್ಥಳ ಗೋದಾವರಿ ವಸತಿಗೃಹದ ಬಳಿಯ ಪಾರ್ಕಿಂಗ್‌ ಸ್ಥಳದಲ್ಲಿ ಪತ್ತೆಯಾಗಿದೆ. ಸುಮಾರು 50 ರಿಂದ 55 ವರ್ಷ ಪ್ರಾಯ ಅಪರಿಚಿತ...

ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ  ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್...
Google search engine

ಪೌರ ಕಾರ್ಮಿಕರ‌ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ ರಘು ಸೂಚನೆ

ಬೆಳ್ತಂಗಡಿ;  ಪೌರ ಕಾರ್ಮಿಕರಿಗೆ ದೊರಕುವ ಗೃಹಭಾಗ್ಯ , ನಿವೇಶನ ಮೊದಲಾದ ಸಂವಿಧಾನಬದ್ಧ ಸವಲತ್ತುಗಳನ್ನು ನಿರಾಕರಣೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ...

ಬೆಳ್ತಂಗಡಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್: ರಕ್ಷಿತ್ ಶಿವರಾಂ ಒತ್ತಾಯ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಮಂಜೂರಿನ ಪಿಲಿಕುಳ ಗಾಲ್ಫ್ ಕ್ಲಬ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿ ಮಾಡಿದ...

ಮಂಗಳೂರು ಜಿಲ್ಲಾ ಕಾರಾಗ್ರಹಕ್ಕೆ ಪೊಲೀಸ್ ದಾಳಿ: ಕೈದಿಗಳಿಂದ 10ಮೊಬೈಲ್ ಫೋನ್‌  ಗಳು ವಶಕ್ಕೆ

ಮಂಗಳೂರು: ನಗರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಸೋಮವಾರ ತಡರಾತ್ರಿ ದಾಳಿ ನಡೆಸಿರುವ ಪೊಲೀಸರು ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳ ಬಳಿಯಿಂದ 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ಸೋಮವಾರ ತಡರಾತ್ರಿ ಜಿಲ್ಲಾ...
Google search engine

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ನಲ್ಲಿ ಮೈಸೂರು ವಿಭಾಗದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ.

ಬೆಳ್ತಂಗಡಿ; ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಆತಿಥ್ಯದಲ್ಲಿ ಅಕ್ಟೋಬರ್ ಹತ್ತು ಹಾಗೂ ಹನ್ನೊಂದರಂದು ನಡೆದ ಎಂಟು ಜಿಲ್ಲೆಯನ್ನು ಒಳಗೊಂಡ ಮೈಸೂರು ವಲಯ ಹದಿನಾಲ್ಕು ವರ್ಷ ಕೆಳಗಿನ ವಯೋಮಾನದ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಇಂದ್ರ ಪ್ರಸ್ಥ...

ಸೆ. 14 ರಿಂದ 21 ರವರೆಗೆ ಧರ್ಮಸ್ಥಳದಲ್ಲಿ ಭಜನಾ ಕಮ್ಮಟ

ಉಜಿರೆ: ಧರ್ಮಸ್ಥಳದಲ್ಲಿ ಇಪ್ಪತ್ತೇಳನೆ ವರ್ಷದ ಭಜನಾ ಕಮ್ಮಟ ಸೆ. 14 ರಿಂದ 21 ರ ವರೆಗೆ ನಡೆಯಲಿದೆ ಎಂದು ಭಜನಾ ಕಮ್ಮಟದ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.ಖ್ಯಾತ...

ಬನ್ನೆಂಗಳ ಪಿಲಿಗೂಡು ಬಾರ್ಯ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ...

ಬೆಳ್ತಂಗಡಿ;  ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನ ವಾಗೀ ರಚನೆ ಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಶ್ರೀ ಡಾ. ಡಿ ವೀರೇಂದ್ರ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ತನಿಖೆ ಮಹತ್ವದ ಘಟ್ಟಕ್ಕೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಪ್ರಣವ್...

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆ ಮಹತ್ವದ ಹಂತ ತಲುಪಿದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಶನಿವಾರ ಮಧ್ಯಾಹ್ನದ ವೇಳೆ ಆಗಮಿಸಿದ್ದಾರೆ.ಕಳೆದ ನಾಲ್ಕು ತಿಂಗಳಿನಿಂದ ನಡೆಯುತ್ತಿರುವ ಎಸ್.ಐ.ಟಿ‌ತನಿಖೆ ಇದೀಗ...

LATEST REVIEWS

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

0
ಬೆಳ್ತಂಗಡಿ; ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮಂಗಳೂರಿನ ನ್ಯಾಯಲಯದಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾ ಮಾಡಿದೆ. ಎರಡು ಕಡೆಯವರ ವಾದ ವಿವಾದಗಳನ್ನು ಆಲಿಸಿದ ನ್ಯಾಯಾಲಯ ತೀರ್ಪನ್ನುಅ 9 ಕ್ಕೆ...

ಗುರುವಾಯನಕೆರೆ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

0
ಬೆಳ್ತಂಗಡಿ; ಗುರುವಾಯನಕೆರೆಯ ಕೆರೆಯಲ್ಲಿ ಅಪರಿಚಿತ ಅಪರಿಚಿತ ವ್ಯಕ್ತಿಯ ಮೃಯದೇಹ ಭಾನುವಾರ ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಗಮನಿಸಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಹಾಗೂ ಪೊಲೀಸರು ಸ್ಥಳಕ್ಕೆ...
Google search engine

LATEST ARTICLES