ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ ಮೂಳೆ ತಜ್ಞರು ಸೇವೆಗೆ
ಬೆಳ್ತಂಗಡಿ; ಬೆನಕ ಹೆಲ್ತ್ ಸೆಂಟರ್, ಉಜಿರೆಯ ಮೂಳೆ ತಜ್ಞರಾದ ಡಾ. ರೋಹಿತ್ ಜಿ. ಭಟ್ ಅವರು ತಮ್ಮ ವೈದ್ಯಕೀಯ ಕ್ಷೇತ್ರದ ಪರಿಣತಿಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮುಂಬೈನಲ್ಲಿ ಪಡೆದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ...
ಬೆಳ್ತಂಗಡಿ : ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ- ಪತಿ ಬಂಧನ
ಬೆಳ್ತಂಗಡಿ : ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ...
ಹಿರಿಯ ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ
ಮಂಗಳೂರು: ಕನ್ನಡ, ತುಳು ಸಾಹಿತಿ, ತುಳು ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ (79)ಅವರು ಪುತ್ತೂರಿನ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು.
ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹಾಗೂ ರಿಜಿಸ್ಟ್ರಾರ್ ಆಗಿಯೂ ಅವರು ಕಾರ್ಯನಿರ್ವಹಿಸಿದ್ದರುಜಾನಪದ...
ನಿವೃತ್ತಿ ಸೌಲಭ್ಯಗಳನ್ನು ನೀಡಲು ಅನಗತ್ಯ ವಿಳಂಬ ಸುಲ್ಕೇರಿ ಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ಮುಂದೆ ನಿವೃತ್ತ ಮುಖ್ಯ...
ಬೆಳ್ತಂಗಡಿ; ಸುಲ್ಕೇರಿ ಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ತನಗೆ ಬರಬೇಕಾಗಿರುವ ನಿವೃತ್ತ ಸೌಲಭ್ಯಗಳ ಪಾವತಿಗೆ ಸಂಸ್ಥೆಯ ಆಡಳಿತ ಮಂಡಳಿ ಉದ್ದೇಶ ಪೂರ್ವಕವಾಗಿ ವಿಳಂಬ...
ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಪೂಜಾರಿ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ...
ಬೆಳ್ತಂಗಡಿ : ಲಾಯಿಲ ತಹಶೀಲ್ದಾರ್ ಆದೇಶದ ಬೆನ್ನಲ್ಲೇ ಅನಧಿಕೃತ ಕಟ್ಟಡ ತೆರವು ಮಾಡಿದ ಅಕ್ರಮ ಕಟ್ಟಡ ಮಾಲೀಕರು
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಪಡ್ಲಾಡಿಯ ನೇತಾಜಿ ಬಡಾವಣೆ ಪಕ್ಕದ ಸರ್ಕಾರಿ 116/1 ರಲ್ಲಿ ಗ್ರಂಥಾಲಯಕ್ಕೆ ಮೀಸಲಿಟ್ಟ ಜಾಗದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಮನೆ ಕಟ್ಟಡವನ್ನು ಬೆಳ್ತಂಗಡಿ ತಹಶೀಲ್ದಾರ್ ಅವರ ಆದೇಶದ ಮೇರೆಗೆ...
ಅಡಿಕೆ ಬೆಳೆಗಾರರು ಮತ್ತು ವರ್ತಕರ ಮೇಲೆ ನಿರಂತರ ದೌರ್ಜನ್ಯ: SDPI ಖಂಡನೆ; ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ ರಾಜ್ಯದ ಲಾರಿಗಳ ಬಿಡುಗಡೆಗೆ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಡಿಕೆ ಬೆಳೆಗಾರರು ಹಾಗೂ ವರ್ತಕರು ಕಳೆದ ಹಲವು ವರ್ಷಗಳಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಣಿಕೆಯ ಲಾರಿಗಳನ್ನು ತಡೆಹಿಡಿದಿರುವ ಕ್ರಮವು ಅತೀಹೇಯಾ...
ಚಾರ್ಮಾಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ
ಬೆಳ್ತಂಗಡಿ; ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಬೀಟಿಗೆ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಮಂಗಳವಾರ ನಡೆದಿದೆ.ಚಾರ್ಮಾಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಭಾರೀ ಮಳೆ ಮುನ್ಸೂಚನೆ ದ.ಕ ಜಿಲ್ಲೆಯಲ್ಲಿ ಜು .25 ರಂದು ರಜೆ
ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 25ರ ಶನಿವಾರ ರಜೆ ಘೋಷಿಸಲಾಗಿದೆ ಎಂದು...
FEATURED
MOST POPULAR
ಪುತ್ತೂರು ಗುಂಪು ಘರ್ಷಣೆ ಹಲವರ ವಿರುದ್ದ ಪ್ರಕರಣ ದಾಖಲು
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.1ರಂದು ಮಧ್ಯಾಹ್ನ ಪ್ರೆಸ್ಕ್ಲಬ್ ಎದುರು ಕೆಲವರು ಗುಂಪು ಸೇರಿ...
LATEST REVIEWS
ಸಾಕ್ಷಿ ದೂರು ದಾರ ಎಸ್.ಐ.ಟಿ ಕಸ್ಟಡಿಗೆ
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲವು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದ್ದ ಘಟನೆಗಳಿಗೆ ಇದೀಗ...
ತಾಲೂಕು ಭೂ ನ್ಯಾಯಮಂಡಳಿಗೆ ಸದಸ್ಯರ ನೇಮಕ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಗೆ ಸರಕಾರ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿದೆ.ಶಿರ್ಲಾಲು ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಶಿರ್ಲಾಲು ಇದರ...



























