ತೋಡು ಬಂದ್ ಆಗಿ ತೋಟಕ್ಕೆ ನುಗ್ಗಿದ ಕೃಷಿಗೆ ಹಾನಿಕರಾಯ : ಕರಾಯ ಗ್ರಾಮ ಖಂಡಿಗ ಎಂಬಲ್ಲಿ ಕೃಷಿಗೆ ಗುಡ್ಡ...

ಕರಾಯ : ಮೇ 30 ರಂದು ಸುರಿದು ಧಾರಾಕಾರ ಸುರಿದ ಮಳೆಗೆ ಕರಾಯ ಗ್ರಾಮದ ಖಂಡಿಗ ನಿವಾಸಿ ದೊಡ್ಡಪ್ಪ ಗೌಡ, ಶ್ರೀಧರ ಗೌಡ, ಬೊಮ್ಮಣ್ಣ ಗೌಡರ ತೋಟಕ್ಕೆ ಸುಮಾರು 4,5 ಕಡೆ...

ಮಹಿಳೆ ಹಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸ್ನೇಹ ಕಿರಣ್ ಒಕ್ಜೂಟದಿಂದ ಮನವಿ

0
ಬೆಳ್ತಂಗಡಿ; ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು...

ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ

ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ...
Google search engine

6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ

0
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸಹಕಾರದಿಂದ ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು...

ಮಂಗಳೂರಿನಲ್ಲಿನಸೆಮ18 ರಂದು ಸಚಿವ ಸಂಪುಟ ಸಭೆ; ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ‌ ಸಮಾಲೋಚನಾ ಸಭೆ

ಮಂಗಳೂರು; ಮಂಗಳೂರಿನಲ್ಲಿ ಸ 18 ರಂದು ನಡೆಯುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯ ತಯಾರಿಯ ಪೂರ್ವಭಾವಿ ಸಭೆಯು ಸ 15 ರಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್...

ನಾಗರಿಕ ಸೇವಾ ಟ್ರಸ್ಟ್ ನ‌ ಟ್ರಸ್ಟಿ ದಯಾನಂದ ಪೂಜಾರಿ ನಿಧನ

ಬೆಳ್ತಂಗಡಿ;  ಕರಂಬಾರು ಗ್ರಾಮದ ಕಂಬ್ಲಾಜೆ ನಿವಾಸಿ, ಸಮಾಜಸೇವಕ ದಯಾನಂದ ಪೂಜಾರಿ (69) ಅನಾರೋಗ್ಯದಿಂದ ಸೆ.15ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ...
Google search engine

ಬೆಳ್ತಂಗಡಿ; ತಾಲೂಕು ಆಡಳಿತದಿಂದ ಕೆಂಪೇಗೌಡ ಜಯಂತಿ‌ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ...

ಗೇರುಕಟ್ಟೆ:ಚಲಿಸುತ್ತಿದ್ದ ಬಸ್ಸಿನಿಂದ  ರಸ್ತೆಗೆ ಎಸೆಯಲ್ಪಟ್ಟ ಇಬ್ನರು ವಿಧ್ಯಾರ್ಥಿನಿಯರು

0
ಬೆಳ್ತಂಗಡಿ:ಶಾಲೆಗೆ ತೆರಳುತಿದ್ದ ಒಂದೇ ಮನೆಯ ಇಬ್ಬರು ವಿದ್ಯಾರ್ಥಿಗಳು ಬಸ್ ನಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಘಟನೆ ಕಳಿಯ ಗ್ರಾಮದ ಗೇರುಕಟ್ಟೆ ಬಳಿ ನಡೆದಿದೆ. ಬೆಳಿಗ್ಗೆ ಎಂದಿನಂತೆ ಗೇರುಕಟ್ಟೆಯಿಂದ ಬೆಳ್ತಂಗಡಿ ಶಾಲೆಗೆ ತೆರಳಲು ಕೆಎಸ್ ಆರ್...

ಡಿ16 ಬೆಳ್ತಂಗಡಿಯಲ್ಲಿ ಕೊಂದವರು ಯಾರು ಮಹಿಳಾ ಅಭಿಯಾನ

ಬೆಳ್ತಂಗಡಿ: ಧರ್ಮಸ್ಥಳ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳಿಗೆ ಕಾರಣ ಯಾರು ಎಂದು ಪತ್ತೆಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಂದವರು ಯಾರು ಅಭಿಯಾನ ಸಮಿತಿಯ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ವಿಟ್ಲ; ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ, ಆರೋಪಿಗಳನ್ನು ಬಂಧಿಸಿದ ಪೊಲೀಸರು

0
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶೆ ಎಂಬಲ್ಲಿ ಉದ್ಯಮಿಯ ಮನೆಯಲ್ಲಿ ಇ.ಡಿ ಅಧಿಕಾರಿಗಳೆಂದು ಬಂದ ಆರು ಮಂದಿಯ ತಂಡ ಮನೆಯೊಳಗೆ ಶೋಧ ನಡೆಸಿ 30ಲಕ್ಷ ನಗದನ್ನು ದರೋಡೆ...

LATEST REVIEWS

ದೆಹಲಿ ಪ್ರತಿಭಟನೆಯ ಬಗ್ಗೆ ಸಿದ್ದರಾಮಯ್ಯ ಅವರು ಏನು ಹೇಳಿದರು?

0
ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರಕಾರದ ಧೋರಣೆಯ ವಿರುದ್ದದ ರಾಜ್ಯ ಸರಕಾರದ ಪ್ರತಿಭಟನೆಯ ಬಗ್ಗೆ ತಾಜ್ಯದ ಮುಖ್ಯಮಂತ್ರಿ ಸಿದ್ದರಯ್ಯ ಅವರು ತಮ್ಮ ಅನಿಸಿಕೆಗಳನ್ನು ಈರೀತಿ ಹಂಚಿಕೊಂಡಿದ್ದಾರೆ"ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ,...

ಎಸ್‌ಐಆರ್ ಕರ್ತವ್ಯಕ್ಕೆ ತೆರಳಿದ್ದ ಪರಿಶಿಷ್ಟ ಜಾತಿಯ ಬಿಎಲ್‌ಒಗೆ ಜಾತಿ ನಿಂದನೆ: ಸಂವಿಧಾನಕ್ಕೆ ಸವಾಲೊಡ್ಡಿದ ಕೃತ್ಯ,...

0
ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಿರ್ಲಾಲು ಗ್ರಾಮದಲ್ಲಿ ಎಸ್‌ಐಆರ್ ಕರ್ತವ್ಯ ನಿರ್ವಹಣೆಗೆ ತೆರಳಿದ್ದ ಪರಿಶಿಷ್ಟ ಜಾತಿಯ ಬಿಎಲ್‌ಒ ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದಾಗಿದ್ದು, ಇದು ಕೇವಲ ಒಬ್ಬ...
Google search engine

LATEST ARTICLES