ತುಂಬಿದ ಪೆರ್ನಾಲೆ ಕೆರೆ ಆತಂಕದಲ್ಲಿ ಜನರು; ಕೆರೆಯ ಗೇಟ್ ತೆಗೆಯುವ ಪ್ರಯತ್ನಗಳು ವಿಫಲ; ಸ್ಥಳಕ್ಕೆ ಮುಳುಗು ತಜ್ಞ ಈಶ್ವರ್...
ಬೆಳ್ತಂಗಡಿ: ಚಾರ್ಮಾಡಿ ಗ್ರಾಮಪಂಚಾಯತು ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಸ್ಥಳೀಯರು ನಡೆಸಿದ ಪ್ರಯತ್ನಗಳು ವಿಫಲವಾಗಿದ್ದು ಕೆರೆಯ ಕೆಳ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮೂಡಿಸಿದೆ.ಇದೀಗ ನೀರಿನಲ್ಲಿ...
ವಸಂತ್ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು
ಬೆಳ್ತಂಗಡಿ; ಧರ್ಮ ಧರ್ಮಗಳ ನಡುವೆ ಜಾತಿಗಳ ಮಧ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಕಾರಿಯಾಗಿ ಮಾತನಾಡಿ ಅದನ್ನು ಸಾಮಾಜಿಕ ಜಲತಾಣವಾದ ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ್ದ ಬಗ್ಗೆ ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ...
ಚಾರ್ಮಾಡಿ ಹಲ್ಲೆ ಪ್ರಕರಣ ಇಬ್ಬರ ಬಂಧಿನ; ಆರೋಪಿಗಳಿಗೆ ಜು 11 ರವರೆಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ : ಟಿಪ್ಪರ್ ವಾಹನದ ಬಾಡಿಗೆ ಹಣ ಕೇಳಲು ಹೋದ ಮಹಮ್ಮದ್ ತೌಸಿಫ್ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಚಾರ್ಮಾಡಿ ಗ್ರಾಮದ ಬೀಟಿಗೆ...
ಬಂಟ್ವಾಳ; ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ಆರೋಪಿ ಬಂಧನ
ಬಂಟ್ವಾಳ; ಕಾಲೇಜಿಗೆ ಹೋಗಲು ಬಸ್ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೋರ್ವ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದ್ದು ಗಾಯಾಳು ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾಳೆ ಆರೋಪಿ ಜವ್ವಾರ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಸಮಯ ಸುಮಾರು 08.45 ಗಂಟೆಗೆ ಅಪ್ರಾಪ್ತ ಬಾಲಕಿಯು (17) ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳುವರೇ ನಿಂತಿದ್ದಾಗ, ಸ್ಥಳಕ್ಕೆ ಬಂದ ಆರೋಪಿ ಬಂಟ್ವಾಳ ಮಂಚಿ ನಿವಾಸಿ ಮೊಹಮ್ಮದ್ […]
ವಿಶ್ವಕಪ್ ನಿಂದ ಹೊರಬಿದ್ದ ಬ್ರೆಜಿಲ್ ನಾರ್ವೆ ಹಾಗೂ ಇಂಗ್ಲೆಂಡ್ ಮುಂದಿನ ಹಂತಕ್ಕೆ
ನ್ಯೂಜೆರ್ಸಿ: 2026ರ ಫಿಫಾ ವಿಶ್ವಕಪ್ನ ಪ್ರಿ-ಕ್ವಾರ್ಟ್ರಫೈನಲ್ಪಂದ್ಯದಲ್ಲಿ ನಾರ್ವೆ ವಿರುದ್ಧ ಬ್ರೆಜಿಲ್ ತಂಡ ಆಘಾತಕಾರಿ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಬ್ರೆಜಿಲ್ನ ಸ್ಟಾರ್ ಆಟಗಾರ ನೇಮಾರ್ ಜೂನಿಯರ್ ಅಂತಾರಾಷ್ಟ್ರೀಯ ಫುಟ್ಬಾಲ್ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಮೆಟ್ಲೈಫ್...
ಪುತ್ತೂರಿನ ಜಿಮ್ ಟ್ರೈನರ್ ಮಡಂತ್ಯಾರು ಮೂಲದ ಸಚಿನ್ರೈ ಕುಸಿದು ಬಿದ್ದು ಸಾವು
ಪುತ್ತೂರು: ಜಿಮ್ ಟ್ರೈನರ್ ಆಗಿ ಗುರುತಿಸಿಕೊಂಡಿದ್ದ ಸಚಿನ್ ರೈ ಇಂದು ಮುಂಜಾನೆ ಆಕಸ್ಮಿಕವಾಗಿ ಕುಸಿದು ಬಿದ್ದು ನಿಧನರಾಗಿದ್ದಾರೆ. ಮಡಂತ್ಯಾರು ನಿವಾಸಿಯಾಗಿದ್ದ ಇವರು ಪ್ರಸ್ತುತ ಪುತ್ತೂರಿನ ಕಲ್ಲಿಮಾರ್ನಲ್ಲಿ ವಾಸವಿದ್ದರು.
ಇಂದು ಮುಂಜಾನೆ ಸಚಿನ್ ರೈ ಅವರು...
ಭಾರೀ ಮಳೆ; ಬಂದಾರಿನಲ್ಲಿ ವ್ಯಾಪಕ ಹಾನಿ
ಬೆಳ್ತಂಗಡಿ; ಭಾರೀ ಗಾಳಿ ಮಳೆಗೆ ಬಂದಾರು ಗ್ರಾಮದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.ಬಂದಾರು ಗ್ರಾಮದ ಶಿವನಗರ ಪೆರ್ಲಬೈಪಾಡಿ ರಸ್ತೆಯ ಬೋಲೋಡಿ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದು ಬಿದ್ದಿದೆ.ಮುರ್ತಾಜೆ ಸೇಸಪ್ಪ ಪೂಜಾರಿ ಎಂಬವರ ಕೋಳಿ ಶೆಡ್...
ಕಾಯರ್ತಡ್ಕ: ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ 4.25ಲಕ್ಷ ರೂ ವಂಚನೆ; ಪ್ರಕರಣ ದಾಖಲು
ಬೆಳ್ತಂಗಡಿ; ಆನ್ ಲೈನ್ ಕೆಲಸ ಕೊಡಿಸುವುದಾಗಿ ನಂಬಿಸಿ ಕಾಯರ್ತಡ್ಕ ನಿವಾಸಿ ಮಹಿಳಿಯೊಬ್ಬರಿಂದ 4.25ಲಕ್ಷ ಹಣ ಪಡೆದು ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಾಯರ್ತಡ್ಕ ನಿವಾಸಿ ಮಹಿಳೆಯೊಬ್ಬರಿಗೆ...
ಮುಂಡಾಜೆ; ಭಾರೀ ಮಳೆಗೆ ಕುಸಿದ ಮೋರಿ ಗುಂಡ ದೈವಸ್ಥಾನದ ಸಂಪರ್ಕ ಕಡಿತ
ಬೆಳ್ತಂಗಡಿ:ಮುಂಡಾಜೆ ಗ್ರಾಮದ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತ ಉಂಟಾಗಿದೆ.ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ ಸಂಜೆ ಸುರಿದ ಭಾರಿ...
FEATURED
MOST POPULAR
ಮದ್ದಡ್ಕದಲ್ಲಿ ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ...
ಬೆಳ್ತಂಗಡಿ: ಕಾರ್ಗಿಲ್ ಯುದ್ಧದ ವಿಜಯದ ಬಳಿಕ ನಮ್ಮ ದೇಶವನ್ನು ಕಾಯುವ ವೀರ ಯೋಧರನ್ನು ಗುರುತಿಸಿ ಗೌರವಿಸುವ ನಾಗರಿಕ ಪ್ರಜ್ಞೆ ಹೆಚ್ಚಾಗಿದೆ ಎಂದು ಅಂಕಣಕಾರ ಆದರ್ಶ ಗೋಖಲೆ ಅಭಿಪ್ರಾಯಪಟ್ಟರುಅವರು ಅಕ್ಟೋಬರ್ 2ರಂದು ಮದ್ದಡ್ಕದ ವೀರಯೋಧ...
LATEST REVIEWS
ಉಪ್ಪಿನಂಗಡಿ: ಜಾಗದ ವಿವಾದ ಕೃಷಿಕನ ಕೊಲೆ
ಉಪ್ಪಿನಂಗಡಿ: ಜಾಗದ ವಿವಾದಕ್ಕೆ ಸಂಬಂಧಿಸಿ ಪ್ರಗತಿಪರ ಕೃಷಿಕರೋರ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಗೋಳಿತೊಟ್ಟು ಸಮೀಪದ ಆಲಂತಾಯದ ಪೆರ್ಲ ಎಂಬಲ್ಲಿ ನ.8ರ ರಾತ್ರಿ ನಡೆದಿದೆ.
ಪೆರ್ಲ ನಿವಾಸಿ, ಪ್ರಗತಿಪರ ಕೃಷಿಕ ರಮೇಶ್ ಗೌಡ...
ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು
ದೆಹಲಿ; ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾಗಿರುವ ಸಿಎಂ ಅರವಿಂದ್ ಕೇಜ್ರವಾಲ್ ಅವರಿಗೆ ಕೊನೆಗೂ ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರಕಿದೆ. ಜೂನ್ 1ರವರೆಗೆ ಮಧ್ಯಂತರ ಜಾಮೀನು...




























