ಉಜಿರೆ ಹಳೆಪೇಟೆಯಲ್ಲಿ ರಸ್ತೆಗೆ ಉರುಳಿದ ಹೆಮ್ಮರ

ಉಜಿರೆ. ಟಿ.ಬಿ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬೃಹತ್ ಆಕಾರದ ಮರ ಬಿದ್ದ ಘಟನೆ ಜೂ.8ರಂದು ನಡೆದಿದೆ. ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಟ್ರಾಫಿಕ್ ಜಾಮ್...

ಬಂಟ್ವಾಳ 1,79,700 ರೂ ಮೌಲ್ಯದ 17.97 ಗ್ರಾಂ MDMA ವಶಕ್ಕೆ, ನಾಲ್ವರು ಆರೋಪಿಗಳ ಬಂಧನ.

‌ಮಂಗಳೂರು; ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ಮಾರಾಟಕ್ಕಾಗಿ ಶೇಖರಿಸಿದ್ದ 1.79 ಲಕ್ಷ ಮೌಲ್ಯದ ಎಂಡಿಎಂಎ ಯನ್ನು ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.ಸ್ಥಳೀಯ ನಿವಾಸಿ ಅಶ್ರಪ್...

12 ವರ್ಷಗಳ‌ ಹಿಂದೆ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣ; ಸತೀಶ್ ಬೈಕಂಪಾಡಿ ಸೇರಿ ನಾಲ್ವರು ಆರೋಪಿಗಳಿಗೆ ಜೀವಾವಧಿ...

ಮಂಗಳೂರು; ಹನ್ನೆರಡು ವರ್ಷಗಳ‌ಹಿಂದೆ ಮಂಗಳೂರಿನ ಪಣಂಬೂರಿನಲ್ಲಿ ನಡೆದಿದ್ದ ಗಂಗಾಧರ ಪಾಂಗಳ ಕೊಲೆ ಪ್ರಕರಣದ ಎಲ್ಲ ನಾಲ್ಕು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ದಿನಾಂಕ: 15-05-2014 ರಂದು ಪಣಂಬೂರು ಪೊಲೀಸ್...
Google search engine

ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಫುಟ್‌ಬಾಲ್ ದಿಗ್ಗಜ ಮೆಸ್ಸಿ

ಅರ್ಜೆಂಟೀನಾ: ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಈ ಮೂಲಕ ತಮ್ಮ ದೇಶಕ್ಕಾಗಿ ಎರಡು ದಶಕಗಳಿಗೂ ಹೆಚ್ಚು ಕಾಲ ಅಪ್ರತಿಮ ಸೇವೆ ಸಲ್ಲಿಸಿದ 'ಫುಟ್‌ಬಾಲ್...

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ  ಎಸ್ಐಟಿ ಯಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ವಿಶೇಷ ತನಿಖಾ ದಳ (ಎಸ್ಐಟಿ)ಯಲ್ಲಿ ಕಳೆದ ಒಂದು ವರ್ಷಗಳಿಂದ ಕರ್ತವ್ಯ ಮಾಡುತ್ತಿರುವ, ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್...

ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಮೀಸಲಾತಿ ಕುರಿತು ಸಮಾಲೋಚನಾ ಸಭೆ

ಬೆಳ್ತಂಗಡಿ;  ಸಂವಿಧಾನ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ ಇಂದು ಸಮಿತಿಯ ಅಧ್ಯಕ್ಷರಾದ ಸುಂದರ್ ಕಾಶಿಪಟ್ನ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ...
Google search engine

ಸಮುದಾಯ ಭವನ ಧ್ವಂಸ : ವೇಣೂರು ಗ್ರಾಮ ಪಂಚಾಯತ್ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಬೆಳ್ತಂಗಡಿ;  ದಲಿತ ಸಮುದಾಯದ ಕಾರ್ಯಚಟುವಟಿಕೆಗಳ ಭಾಗವಾಗಿ 1955 ರಲ್ಲಿ ವೇಣೂರಿನ ಹೃದಯಭಾಗದಲ್ಲಿ ನಿರ್ಮಾಣವಾಗಿದ್ದ ಸಮುದಾಯ ಭವನವನ್ನು ಕಾನೂನು ಬಾಹಿರವಾಗಿ ಸರ್ಕಾರದ ಸ್ವತ್ತು ಸಂಪೂರ್ಣ ನಾಶ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು...

ಧರ್ಮಸ್ಥಳ; ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು ಅಪಾಯದಿಂದ ಪಾರಾದ ರಿಕ್ಷಾ ಚಾಲಕ

0
ಬೆಳ್ತಂಗಡಿ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ...

ಬೆಳ್ತಂಗಡಿ; ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ನಗದು ಕಳವು

ಬೆಳ್ತಂಗಡಿ: ಪದ್ಮುಂಜದ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 15 ರಂದು ರಾತ್ರಿ ಕಳವಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುಮಾರು 13 ಲಕ್ಷ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಎಲ್ ಐ ಸಿ ನಿವೃತ್ತ ಅಭಿವೃದ್ಧಿ ಅಧಿಕಾರಿ ಲಯನ್ ಎಂ. ಜಿ. ಶೆಟ್ಟಿ ನಿಧನ

0
ಉಜಿರೆ : ಉಜಿರೆ ಅನುಗ್ರಹ ನಿವಾಸಿ ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಸ್ಥಾಪಕ ಸದಸ್ಯ, ವಿಜಯ ಕ್ರಿಕೆಟ್ ಕೋ ಆಪರೇಟಿವ್ ಸೊಸೈಟಿ ಮಾಜಿ ಉಪಾಧ್ಯಕ್ಷ, ...

LATEST REVIEWS

ಸೌಜನ್ಯ ಪ್ರಕರಣ ಸಿಬಿಐಗೆ ನೋಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

0
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಕು. ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾ.23 ರಂದು ಸುಪ್ರೀಂಕೋರ್ಟ್ ಸಿಬಿಐಗೆ...

ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿ ಜೈಸನ್ ಪಟ್ಟೇರಿ ಅವರಿಗೆ ಸನ್ಮಾನ

0
ಬೆಳ್ತಂಗಡಿ; ಕಥೋಲಿಕ್ ಕಾಂಗ್ರೆಸ್ ಜಾಗತಿಕ ಸಮಿತಿ ಕಾರ್ಯದರ್ಶಿಯಾಗಿ ನೂತನವಾಗಿ ಆಯ್ಕೆಯಾಗಿರುವ ಜೈಸನ್ ಪಟ್ಟೇರಿ ಅವರಿಗೆ ಬೆಳ್ತಂಗಡಿಯ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಜಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ...
Google search engine

LATEST ARTICLES