ಉಜಿರೆಯಲ್ಲಿ ಬೃಹತ್ ವಿಶ್ವಹಿಂದೂ ಪರಿಷದ್ ಸಮಾವೇಶ
ಉಜಿರೆ: ತ್ಯಾಗ, ಬಲಿದಾನ, ಪ್ರತಿಭಟನೆ ಮೂಲಕ ವಿಶ್ವ ಹಿಂದೂ ಪರಿಷದ್ ವಿಶ್ವದ ಹಿಂದೂಗಳ ಧ್ವನಿ ಹಾಗೂ ಪ್ರತಿನಿಧಿಯಾಗಿದೆ ಎಂದು ಉಜಿರೆಯ ಶ್ರೀ ಜನಾರ್ದನಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ಹೇಳಿದರು.ಅವರು...
ಶಾಸಕ ಹರೀಶ್ ಪೂಂಜ ಅವರಿಂದ ರಾತ್ರೋರಾತ್ರಿ ಹೆದ್ದಾರಿ ಕಾಮಗಾರಿ ಪರಿಶೀಲನೆ, ಅಧಿಕಾರಿಗಳಿಗೆ ಸೂಚನೆ
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈಗಾಗಲೇ ಆರಂಭಗೊಂಡಿದ್ದು ಮಳೆಗಾಲ ಪ್ರಾರಂಭವಾದ ನಂತರವಂತೂ ಸರಿಯಾದ ರೀತಿಯಲ್ಲಿ ಚರಂಡಿ ಸೇರಿದಂತೆ ಇನ್ನಿತರ ನಿಧಾನಗತಿ ಕಾಮಗಾರಿಯಿಂದ ರಸ್ತೆ ಸಂಚಾರ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಈ ಬಗ್ಗೆ...
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ತುಮಕೂರು ಸಿದ್ಧಗಂಗಾ ಮಠದ ಪೂಜ್ಯ ಸಿದ್ಧಲಿಂಗ ಸ್ವಾಮೀಜಿಯವರಿಂದ...
ಧರ್ಮಸ್ಥಳ: ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರವಾಗಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ...
ಮೂಡಬಿದಿರೆ : ತಲ್ವಾರ್ ಹಿಡಿದು ಯುವಕನಿಂದ ಭಯದ ವಾತಾವರಣ ಸೃಷ್ಟಿ; ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಯುವಕರು
ಮೂಡಬಿದಿರೆ : ಯುವಕನೊಬ್ಬ ತಲ್ವಾರ್ ಹಿಡಿದು ಮೂಡಬಿದಿರೆ ಬಸ್ ನಿಲ್ದಾಣದ ಸುತ್ತಮುತ್ತ ಜು.18 ರಂದು ಸಂಜೆ ಭಯದ ವಾತಾವರಣ ಸೃಷ್ಟಿಸಿ ಬಳಿಕ ಮೊಬೈಲ್ ಅಂಗಡಿಯೊಂದಕ್ಕೆ ಹೋಗಿ ತಲ್ವಾರ್ ತೋರಿಸಿ ಬೊಬ್ಬೆ ಹಾಕಿ ಮೊಬೈಲ್...
ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ
ಬೆಳ್ತಂಗಡಿ : ತನ್ನ ಮನೆಯಿಂದ ಕೆಲಸದ ನಿಮ್ಮಿತ್ತ ಬಂದಿದ್ದ ಯುವಕನ ಬೈಕ್ ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ನಗರದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುಕ್ಕಲ ಗ್ರಾಮದ ಬೇರ್ಕಲ ನಿವಾಸಿ ಸ್ವರೂಪ್ ಎಂಬಾತ ಜು.16 ರಂದು...
ಭಾರೀ ಮಳೆ ಮುನ್ಸೂಚನೆ ಜು.18 ಶನಿವಾರ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್...
SpringFest One Fashion Show at the University of Michigan
And when we woke up, we had these bodies. They're like, except I'm having them! Oh, I think we should just stay friends. You'll...
ಕಕ್ಕಿಂಜೆ; ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ
ಬೆಳ್ತಂಗಡಿ; ಕಕ್ಕಿಂಜೆ ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ ಹಜ್ಜೆನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದ್ದು ಸುಮಾರು 10ಮಕ್ಕಳು ಹೆಜ್ಜೇನುದಾಳಿಯಿಂದ ಅಸ್ವಸ್ಥರಾಗಿದ್ದು ,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ,ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ...
ಅನಾರೋಗ್ಯ ಪೀಡಿತ ವ್ಯಕ್ತಿ ಚರಂಡಿಗೆ ಬಿದ್ದು ಸಾವು
ವೇಣೂರು; ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವ ಮನೆಯ ಕಾಂಪೌಂಡ್ ಸಮೀಪದ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಪಿಲ್ಯ ಗ್ರಾಮದ ನಿವಾಸಿ ನಾರಾಯಣ ಪೂಜಾರಿ (58)ಎಂಬವರಾಗಿದ್ದಾರೆಇವರು ವರ್ಷದ ಹಿಂದೆ ಆಕಸ್ಮಿಕವಾಗಿ ಬಿದ್ದು ಗಾಯಗೊಂಡು...
FEATURED
MOST POPULAR
ಧರ್ಮಸ್ಥಳ; ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರಸಿಕೊಂಡಿದ್ದ ವ್ಯಕ್ತಿ ಬಂಧನ
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬಾತನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. 2014ರಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆಈತ ಕಳೆದ...
LATEST REVIEWS
ಭಾರೀ ಮಳೆ ಜಿಲ್ಲೆಯಲ್ಲಿ ಜೂನ್ 12ರಂದು ಶಾಲೆಗಳಿಗೆ ರಜೆ
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ...
ಧರ್ಮಸ್ಥಳ; ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ : ಧರ್ಮಸ್ಥಳ ನೇತ್ರಾವತಿ ಸೇತುವೆಯ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ಗಂಡಸಿ ಮೃತದೇಹ ಇದಾಗಿದ್ದುನೇತ್ರಾವತಿ ಸೇತುವೆಯ ಕೆಳಭಾಗ ನೇತ್ರಾವತಿ ನದಿ ನೀರಿನಲ್ಲಿ ನ.21 ರಂದು...




























