ಕೊಕ್ಕಡ ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತ್ಯು

0
ಬೆಳ್ತಂಗಡಿ. ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೊಕ್ಕಡ ಸನೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನಾಲ್ಕನೇ...

ಬೆಳ್ತಂಗಡಿ; ಗುಡುಗು ಸಿಡಿಲು, ಗಾಳಿಯ ಅಬ್ಬರದೊಂದಿಗೆ ಸುರಿದ ಭಾರೀ ಮಳೆ

ಬೆಳ್ತಂಗಡಿ: ತಾಲೂಕಿನಾದ್ಯಂತ ಬುಧವಾರ ಸಂಜೆಯ ವೇಳೆಗೆ ಸಿಡಿಲು ಗುಡುಗು, ಗಾಳಿಯೊಂದಿಗೆ ಅಬ್ಬರದಿಂದ ಮಳೆ ಸುರಿದಿದ್ದು ಕಳೆದ ಒಂದುವಾರದಿಂದ ಇದ್ದ ಬಿಸಿಯೇರಿದ ವಾತಾತವರಣವನ್ನು ತಂಪಾಗಿಸಿದೆ.ಮಳೆಯೊಂದಿಗೆ ಭಾರೀ ಗಾಳಿಯೂ ಬೀಸಿದ್ದುತಾಲೂಕಿನ ಹಲವೆಡೆ ವಿದ್ಯುತ್ ಕಂಬಗಳು ಮುರಿದು...

ಬೆಳ್ತಂಗಡಿ ಜನತೆಯ ಪ್ರತಿ ಮನೆಯ ಮನ ಮುಟ್ಟಿದ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವ ಅರ್ಪಣೆ.

ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಬೆಳ್ತಂಗಡಿಯ ಜನಪ್ರಿಯ BEST MLA ಶ್ರೀ ಹರೀಶ್ ಪೂಂಜಾ ರವರಿಗೆ ಜುಲೈ 07 ರಂದು ಸ್ವಗೃಹ ಮಿಥಿಲಾ ದಲ್ಲಿ ಗೌರವಾರ್ಪಣೆ...
Google search engine

ಮುಂಡಾಜೆ ಗ್ರಾ.ಪಂ ಸಿಬ್ಬಂದಿಜನಾರ್ದನ ನಾಯ್ಕ ನಿಧನ

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ, ಶಾರದಾ ನಗರ ನಿವಾಸಿಜನಾರ್ದನ ನಾಯ್ಕ (30ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಜು.10 ರಂದು ಶುಕ್ರವಾರ ರಾತ್ರಿ ನಿಧನರಾದರು. ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರು, ಬಂಧು...

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಿಗೆ ಕೆಪಿಎಸ್ ಸ್ಥಾನಮಾನ : ರಾಜ್ಯ ಸರ್ಕಾರಕ್ಕೆ  ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ...

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದ್ದು ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ...

ಬಸ್ಸಿನಲ್ಲಿ ಗುಪ್ತಾಂಗ ಪ್ರದರ್ಶಿಸಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ನಿರ್ವಾಹಕ  ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

ಮಂಗಳೂರು: ಬಸ್ಸಿನಲ್ಲಿ ತನ್ನ ಗುಪ್ತಾಂಗ ತೋರಿಸಿ ವಿದ್ಯಾರ್ಥಿನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಸ್‌ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಕಲ್ಲೇರಿ ನಿವಾಸಿ ಇರ್ಫಾನ್ (32 ವರ್ಷ) ಬಂಧಿತ ಆರೋಪಿ. ಪ್ರಸ್ತುತ ಈತ ಉಪ್ಪಿನಂಗಡಿ ಕರ್ವೇಲು...
Google search engine

ಹಿರಿಯ ರಾಜಕಾರಣಿ ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಪುದುವೆಟ್ಟು; ಗ್ರಾ.ಪಂ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್, ಅಧಿಕಾರ‌ ಕಳೆದುಕೊಂಡ ಅಧ್ಯಕ್ಷರು

ಬೆಳ್ತಂಗಡಿ: ಪುದುವೆಟ್ಟು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅನಿತಾ ಕುಮಾರಿರವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ...

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ

0
ಬೆಳ್ತಂಗಡಿ; ಉಜಿರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಎಂಜಿನಿಯರ್ ಆಗಿರುವ...

LATEST REVIEWS

ಮದ್ದಡ್ಕ ಅಕ್ರಮ ದನ ಸಾಗಾಟ ಇಬ್ಬರ ಬಂಧನ

0
ಬೆಳ್ತಂಗಡಿ; ಸಮರ್ಪಕವಾದ ದಾಖಲೆಗಳಿಲ್ಲದೆ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನ‌ಸಾಗಾಟವನ್ನು ಪತ್ತೆಹಚ್ಚಿದ್ದು ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು ದನಗಳನ್ನು ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳು ಕೊಟ್ಟಿಗೆಹಾರ ನಿವಾಸಿಗಳಾದ ಅಶ್ವಥ್ (34)ಹಾಗೂ ಸಚಿನ್ (27)...

Starbucks secret menu the drinks you didn’t know you can ask...

0
And when we woke up, we had these bodies. They're like, except I'm having them! Oh, I think we should just stay friends. You'll...
Google search engine

LATEST ARTICLES