ಕಕ್ಕಿಂಜೆ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾದ್ಯಮ ಶಾಲೆ ಪ್ರಾರಂಭ

ಬೆಳ್ತಂಗಡಿ. ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಯನ್ನು ರಾಜ್ಯ ಸರ್ಕಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಕ್ಕಿಂಜೆಗೆ ಮಂಜೂರು ಗೊಳಿಸಿದ್ದು. 2025-26ನೇ ಶೈಕ್ಷಣಿಕ ಸಾಲಿನಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು.ನೂತನವಾಗಿ...

ಧರ್ಮಸ್ಥಳ; ಮೂಡಂಗಲ್ ಫ್ರೆಂಡ್ಸ್ ವತಿಯಿಂದ ಬ್ಲಾಕ್ ಬಸ್ಟರ್ ಕಪ್ ವಾಲಿಬಾಲ್ ಪಂದ್ಯಾಟ

ಧರ್ಮಸ್ಥಳ;  ಮೂಡಂಗಲ್ ಫ್ರೆಡ್ಸ್ ಧರ್ಮಸ್ಥಳ ಇದರ ನೇತೃತ್ವದಲ್ಲಿ ಬ್ಲಾಕ್ ಬಸ್ಟರ್ ಕಪ್ ಆರುತಂಡಗಳ ವಾಲಿಬಾಲ್ ಪಂದ್ಯಾಟ ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ಕ್ರೀಡಾಂಗಣದಲ್ಲಿ ನಡೆಯಿತು.ಕ್ರೀಡಾಕೂಟದ ಉದ್ಘಾಟನೆಯನ್ನು ಯುವ ಕಾಂಗ್ರೆಸ್ ನ ಮುಖಂಡ ಅಭಿನಂದನ್...

ಗುರುವಾಯನಕೆರೆ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ(88)ನಿಧನ

ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಮಕ್ಕಳಾದ ಉದ್ಯಮಿ ಶಶಿಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಜಯರಾಮ...
Google search engine

ಧರ್ಮಸ್ಥಳ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಾಮೂಹಿಕ ಯೋಗ ಪ್ರದರ್ಶನ

ಧರ್ಮಸ್ಥಳ: ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ “ಯೋಗ” ಆಗಿದ್ದು ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ....

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಅಡ್ಡ ಮತದಾನದ‌ಬಗ್ಗೆ ಕ್ಷೇತ್ರದಲ್ಲಿ ನಿರ್ಧಾರ ವಾಗಲಿ; ವಿಜಯೇಂದ್ರ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿನ ಅಡ್ಡ ಮತದಾನದ ಆರೋಪ ಕುರಿತಂತೆ ಅತಿ ಶೀಘ್ರದಲ್ಲೇ ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ನಮ್ಮ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ರಾಜ್ಯ...

ಅಪಘಾತದಲ್ಲಿ ತೀವ್ರ ಗಾಯಗಳೊಂದಿಗೆ ಚಿಕಿತ್ಸೆಯಲ್ಲಿರುವ ಯೋಧ ಮತ್ತು ಮಗುವಿನ ಚೇತರಿಕೆಗಾಗಿ ಸರ್ವಧರ್ಮೀಯ ಕ್ಷೇತ್ರದಲ್ಲಿ ಯೋಧರ ಬಳಗದಿಂದ ಪ್ರಾರ್ಥನೆ

ಬೆಳ್ತಂಗಡಿ; ಆಕಸ್ಮಿಕ ಅಗ್ನಿ ಅವಘಡದಿಂದ ಸ್ಕೂಟರ್ ಹೊತ್ತಿ ಉರಿಯುವ ವೇಳೆ ಅದರಲ್ಲಿ ಪ್ರಯಾಣಿಸುತ್ತಿದ್ದ ಯೋಧ ಹಾಗೂ ಅವರ ಎಳೆಯ‌ ಮಗುವು ತೀವ್ರ‌ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಶೀಘ್ರ ಆರೋಗ್ಯ ಚೇತರಿಕೆಗಾಗಿ ಇತರ ಯೋಧರು ಮತ್ತು ಮಾಜಿ ಯೋಧರು ಸರ್ವಧರ್ಮೀಯ ಕೇಂದ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಭಾರತೀಯತೆ ಎತ್ತಿಹಿಡಿದ್ದಿದ್ದಾರೆ. ಬೆಳಾಲು ಗ್ರಾಮದ ಕಾಡಂಡ ನಿವಾಸಿ ಯೋಧ ಮೋಹನ ಗೌಡ ಕೆ ಮತ್ತು ಪುತ್ರ ದಿಯಾನ್ ಅವರು ಪ್ರಯಾಣಿಸುತ್ತಿದ್ದ ಸ್ಕೂಟರ್ ಅಗ್ನಿಗೆ ತುತ್ತಾಗಿ ಹೊತ್ತಿ‌ಉರಿದಿತ್ತು. ಈ ವೇಳೆ […]

Google search engine

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಧರ್ಮಸ್ಥಳ ಮುಂಡ್ರುಪ್ಪಾಡಿ ನಿವಾಸಿ ಯುವಕ ಸಾವು.

0
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ( 25) ದ್ವಿಚಕ್ರವಾಹನದಲ್ಲಿ ಸಂಚರಿಸುತ್ತಿರುವ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಬೈಕ್ ಮಗುಚಿ ಬಿದ್ದು ಗಂಭೀರವಾಗಿ ಗಯಗೊಂಡು ಸಾವನ್ನಪ್ಪಿರುವ ಘಟನೆ ಜ. 16 ರಂದು...

ಭಾರೀ ಮಳೆ ಬೆಳ್ತಂಗಡಿ ತಾಲೂಕಿನಲ್ಲಿ ಶಾಲೆಗಳಿಗೆ ಜು26ಶನಿವಾರ ರಜೆ

ಬೆಳ್ತಂಗಡಿ: ತಾಲೂಕಿನಲ್ಲಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ...

ಗುರುವಾಯನಕೆರೆ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ(88)ನಿಧನ

ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಅವರ ತಾಯಿ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಮಕ್ಕಳಾದ ಉದ್ಯಮಿ ಶಶಿಧರ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ, ಜಯರಾಮ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ ಕಂದಾಯ ನಿರೀಕ್ಷಕ ಹೆಚ್. ಆರ್ ಪ್ರದೀಶ್ ಉಪ ತಹಶೀಲ್ದಾರ್ ಪದೋನ್ನತಿ

0
ಬೆಳ್ತಂಗಡಿ ಹೋಬಳಿ ಕಂದಾಯ ನಿರೀಕ್ಷಕರಾಗಿದ್ದ ಹೆಚ್.ಆರ್ ಪ್ರತೀಶ್ ರವರು ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿ ಬಂಟ್ವಾಳ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ. ಕಂದಾಯ ಇಲಾಖೆಯಲ್ಲಿ 2002 ರಲ್ಲಿ ಗ್ರಾಮಕರಣಿಕರಾಗಿ ನಾರಾವಿ ಗ್ರಾಮದಲ್ಲಿ ಸರಕಾರಿ ಸೇವೆ ಆರಂಬಿಸಿ...

LATEST REVIEWS

ಬೆಳ್ತಂಗಡಿ : ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

0
ಬೆಳ್ತಂಗಡಿ:  ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ30 ರಂದು ಮಧ್ಯಾಹ್ನ ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಗಡಿಪಾರು ಆದೇಶ ಪ್ರಶ್ನಿಸಿದ್ದ...

ಮೂಡುಕೋಡಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಆರೋಪ; ವೇಣೂರು ಠಾಣೆಯಲ್ಲಿ 7 ಮಂದಿ...

0
ಬೆಳ್ತಂಗಡಿ: ಮೂಡುಕೋಡಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ 7 ಮಂದಿಯ ವಿರುದ್ಧ ವೇಣೂರು ಠಾಣೆಯಲ್ಲಿ ಜು.13ರಂದು ಪ್ರಕರಣ ದಾಖಲಾಗಿದೆ.ಮುಡುಕೋಡಿ ಗ್ರಾಮದ ಕೊಳಂಗಜೆ ಮನೆ ಶೇಖರ...
Google search engine

LATEST ARTICLES