ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ...

ಬೆಳ್ತಂಗಡಿ; 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಗಳ ಮಗಳಾದ...

ರುಡ್‌ಸೆಟ್‌ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ

ಬೆಳ್ತಂಗಡಿ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು. ಅನೇಕ...

ನ್ಯಾಯಾಧೀಶರಮೇಲೆ ಷೂ ಎಸೆದವನನ್ನು ದೇಶದಿಂದ ಗಡಿಪಾರು ಮಾಡಿ ಡಿ.ಎಸ್.ಎಸ್ (ಅಂಬೇಡ್ಕರ್ ವಾದ) ಒತ್ತಾಯ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ; ಭಾರತದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ರವರ ಮೇಲೆ ಷೂ ಎಸೆದ ಆರೋಪಿ ರಾಕೇಶ್ ಕುಮಾರ್ ನನ್ನು ದೇಶದಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ...
Google search engine

ಬೆಳ್ತಂಗಡಿ : ಬೆಳಾಲು ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾ.4 ರಂದು ಬೆಳಾಲು ಗ್ರಾಮದ ಕೀನ್ಯಾಜೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ...

ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ಮಂಗಳೂರು :ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು...

ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ನ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ  ಕಡಮ್ಮಾಜೆ ಫಾರ್ಮ್ಸ್...

ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಸಾವಯವ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ...
Google search engine

ಬೆಳ್ತಂಗಡಿ; ಭಾರೀ ಮಳೆ ತಾಲೂಕಿನಲ್ಲಿ ನಾಲ್ಕು ಮನೆಗಳಿಗೆ ಹಾನಿ

ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆ ಗುರುವಾರ ಕೊಂಚ ಕಡಿಮೆಯಾಗಿದ್ದು ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ನೀರಿಮಟ್ಟ ಇಳಿಕೆಯಾಗಲಾರಂಭಿಸಿದೆ.ತಾಲೂಕಿನ ಸೋಣಂದೂರು ಗ್ರಾಮದ ಕೃಷ್ಣಯ್ಯ ಆಚಾರ್ ಎಂಬವರ ಮನೆಗೆ ಮರ ಬಿದ್ದು...

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ ಪ್ರಕರಣ ಶಶಿರಾಜ್ ಶೆಟ್ಟಿ‌ ಸೇರಿದಂತೆ ಮೂವರ ವಿರುದ್ದ ...

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ‌ ಮೇಲೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇ.18 ರಂದು ಸಂಜೆ ದಾಳಿ ಮಾಡಿದ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೇ.18 ರಂದು ಒಂದು ಪ್ರಕರಣ ದಾಖಲಿಸಿದ್ದರು....

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಬೆಳ್ತಂಗಡಿ; ತಾಲೂಕಿನ ಪೇರಲ್ದರಕಟ್ಟೆಯ ಬದ್ರಿಯಾ ಜುಮ್ಮಾ ಮಸೀದಿ ಪೇರಲ್ದರಕಟ್ಟೆಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಕೋಮುಸೌಹಾರ್ದಯುತವಾದ ತಾಲೂಕಿಗೆ ಮಾದರಿಯಾಗುವಂತಹ ಇಫ್ತಾರ್ ಮೀಟ್ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ನವಾಝ್ ಕಟ್ಟೆ,...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ನ್ಯಾಯಾಲಯದಲ್ಲಿ ಹರೀಶ್ ಪೂಂಜರಿಗೆ ಹಿನ್ನಡೆ: ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

0
ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್...

LATEST REVIEWS

ಹಿರಿಯ ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ

0
ಮಂಗಳೂರು: ಕನ್ನಡ, ತುಳು ಸಾಹಿತಿ, ತುಳು ಜಾನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ (79)ಅವರು ಪುತ್ತೂರಿನ ಸ್ವಗೃಹದಲ್ಲಿ ಮಂಗಳವಾರ ರಾತ್ರಿ ನಿಧನರಾದರು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹಾಗೂ ರಿಜಿಸ್ಟ್ರಾ‌ರ್ ಆಗಿಯೂ ಅವರು ಕಾರ್ಯನಿರ್ವಹಿಸಿದ್ದರುಜಾನಪದ...

ಯುಟ್ಯೂಬ್ ನಲ್ಲಿ ನಿಂದನೆ ಪುನಿತ್ ಕೆರೆಹಳ್ಳಿ ವಿರುದ್ದ ಪ್ರಕರಣ ದಾಖಲು

0
ಬೆಳ್ತಂಗಡಿ; ಯುಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ಬಗ್ಗೆ ಜೆರೋಮ್ ಬರ್ಬೋಜಝಾ ಎಂಬವರು. ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಕಲಂ 296,...
Google search engine

LATEST ARTICLES