ಜಯಂತ್ ಟಿ.ದೂರು ಎಸ್.ಐ.ಟಿ ಗೆ ಹಸ್ತಾಂತರ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ನೀಡಿದ್ದ ದೂರರ್ಜಿಯನ್ನು ಇದೀಗ ಕರ್ನಾಟಕ ರಾಜ್ಯ ಡಿಜಿಪಿ&ಐಜಿಪಿ ಅವರ ಆದೇಶದಂತೆ ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸಿರುವುದಾಗಿ...
ಸುಬ್ರಹ್ಮಣ್ಯ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ
ಧರ್ಮಸ್ಥಳ: ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.ಬಳಿಕ ಹೆಗ್ಗಡೆಯವರ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಮಾಲಾರ್ಪಣೆ ಮಾಡಿ, ಶಾಲು...
ನಿರಂತರ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ; ಸೋಮಶೇಖರ ಶೆಟ್ಟಿ
ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಶ್ರೀ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯ...
ಉಜಿರೆ; ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಕಾಲೇಜಿನ ಪದವಿ ಪ್ರದಾನ ಸಮಾರಂಭ
ಬೆಳ್ತಂಗಡಿ: ದೇಹ ಮತ್ತು ಮನಸ್ಸಿನ ಆರೋಗ್ಯ ರಕ್ಷಣೆಗೆ ಯೋಗಾಭ್ಯಾಸ ಮತ್ತು ಪ್ರಕೃತಿಚಿಕಿತ್ಸಾ ಪದ್ಧತಿ ಅತ್ಯಂತ ಪರಿಣಾಮಕಾರಿಯಾಗಿದ್ದು ಪಾರಂಪರಿಕ ಪದ್ಧತಿಯ ಬಗ್ಯೆ ಜನರಲ್ಲಿ ಅರಿವು, ಜಾಗೃತಿ ಮೂಡಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದು...
ಗೋಪಾಲಕೃಷ್ಣ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ
ಉಜಿರೆ: ಇಲ್ಲಿನ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಮಾ.20 ರಂದು ಪ್ರದಾನ ಮಾಡಲಾಯಿತು.ದೆಹಲಿಯ ಸೇನಾ ಮುಖ್ಯಾಲಯದಲ್ಲಿ ಜ.ಉಪೇಂದ್ರ ದ್ವಿವೇದಿ ಪ್ರಶಸ್ತಿ ಪ್ರದಾನ ಮಾಡಿದರು.ಭಾರತೀಯ...
ಬೆಳ್ತಂಗಡಿ : ಇನ್ಸ್ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು
ಬೆಳ್ತಂಗಡಿ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಅಮಾನತು ಬಳಿಕ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ...
ಅಂಡಿಂಜೆ; ಪವರ್ ಮ್ಯಾನ್ ನಾರಾವಿ ನಿವಾಸಿ ಸುಧಾಕರ ಅಸಹಜ ಸಾವು
ಬೆಳ್ತಂಗಡಿ: ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ವೇಣೂರು ಶಾಖೆಯ ಪವರ್ ಮ್ಯಾನ್ ನಾರಾವಿ ನಿವಾಸಿ ಕಿಟ್ಟ ಯಾನೆ ಸುಧಾಕರ(50) ಅಸಹಜವಾಗಿ ಸಾವನ್ನಪ್ಪಿದ ಘಟನೆ ಮಾ.26ರಂದು ನಡೆದಿದೆ.ಕರ್ತವ್ಯದಲ್ಲಿದಲ್ಲಿ ಇದ್ದ ಇವರು ಅಂಡಿಜೆಯಲ್ಲಿ ರಸ್ತೆ ಬದಿಯಲ್ಲಿ...
ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ...
ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ
ಬೆಳ್ತಂಗಡಿ:ಶಿವರಾತ್ರಿ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳ ಸ್ವಾಗತಕ್ಕೆ ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಸಿದ್ಧತೆ ಸಭೆ ಜರಗಿತು.ಪಾದಯಾತ್ರಿಗಳಿಗೆ ಅಡುಗೆ,ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು,ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ...
FEATURED
MOST POPULAR
ಪುದುವೆಟ್ಟು; ಗ್ರಾ.ಪಂ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಪಾಸ್, ಅಧಿಕಾರ ಕಳೆದುಕೊಂಡ ಅಧ್ಯಕ್ಷರು
ಬೆಳ್ತಂಗಡಿ: ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಕುಮಾರಿರವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತರ ಆಡಳಿತವಿದ್ದು, ಅಧ್ಯಕ್ಷರಾಗಿ...
LATEST REVIEWS
ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ; ಮಹೇಶ್ ಶೆಟ್ಟಿ,...
ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್...

























