ಎಸ್ಐಟಿ ಅಧಿಕಾರಿಗಳ ವಿರುದ್ಧ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ.ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ಅವರು...

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್; ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಛಾಯಾ ಮುದ್ದುಕಂದ ಫೋಟೋ ಸ್ಫರ್ಧೆ 2024ರ...

ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.)ದಕ್ಷಿಣ ಕನ್ನಡ - ಉಡುಪಿ ಜಿಲ್ಲೆ. ಬೆಳ್ತಂಗಡಿ ವಲಯದ ಅಯೋಜಕತ್ವದಲ್ಲಿಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಛಾಯಾ ಮುದ್ದುಕಂದ ಫೋಟೋ ಸ್ಫರ್ಧೆ...

ಧರ್ಮಸ್ಥಳದಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಮತದಾನ

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಮತದಾನದ ಹಕ್ಕು ಚಲಾಯಿಸಿದರು‌.ಧರ್ಮಸ್ಥಳ ಶ್ರೀ ಮಂಜನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಲೆಯ 164 ಮತಗಟ್ಟೆಯಲ್ಲಿ ಪತ್ನಿ...
Google search engine

ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಕಂಬಳ ಸಂಚಾಲಕರಾಗಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ

ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ 33 ನೇ ವರ್ಷದ ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳವು ಮಾರ್ಚ್ 21 ,22 ರಂದು ನಡೆಯಲಿದ್ದು , ಕಂಬಳದ ಪೂರ್ವಭಾವಿ ಸಭೆಯಲ್ಲಿ ಖ್ಯಾತ ಉದ್ಯಮಿ ,...

ಬೆಳ್ತಂಗಡಿ ಕೆಲವೆಡೆ ಉತ್ತಮಮಳೆ; ಮರ ಉರುಳಿ ಬಿದ್ದು ವಿದ್ಯುತ್ ಲೈನ್ ಗೆ ಹಾನಿ

ಬೆಳ್ತಂಗಡಿ: ತಾಲೂಕಿನ ಹಲವೆಡೆ ಶನಿವಾರ ಸಂಜೆ ಮಳೆ ಸುರಿದಿದೆ.ಶಿಶಿಲ,ಕೊಕ್ಕಡ, ಧರ್ಮಸ್ಥಳಅರಸಿನಮಕ್ಕಿ,ಉಜಿರೆ,ನಿಡಿಗಲ್ ಮೊದಲಾದ ಕಡೆ ಗುಡುಗು,ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ.ಉಳಿದ ಕೆಲವು ಕಡೆ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆ.21ರಂದು ಕೆಲವೆಡೆ ಪ್ರಥಮ...

ಬೆಳ್ತಂಗಡಿ : ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ’ ಐವರು ಬಂಧನ ; ನಾಲ್ಕು ಕೋಳಿ ವಶಕ್ಕೆ

ಬೆಳ್ತಂಗಡಿ : ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಮಾ.13 ರಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರಭಾರ...
Google search engine

ವೇಣೂರು ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಂಪನ್ನ

ಬೆಳ್ತಂಗಡಿ: ವೇಣೂರಿನಲ್ಲಿ ಕಳೆದ ಒಂಬತ್ತು ದಿನಗಳಿಂದ ನಡೆದ ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮಗಳು ಶುಕ್ರವಾರ ರಾತ್ರಿ ಸಂಪನ್ನಗೊಂಡಿತ್ತು.ಒಂಬತ್ತು ದಿನಗಳ ಕಾಲ ಸಂಭ್ರಮ ಸಡಗರದಿಂದ ನಡೆದ ಮಹಾ ಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಸಹಸ್ರಾರು...

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡೇಟು ಬಂಧನ

ಬೆಳ್ತಂಗಡಿ; ಲಾರಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ತಂಡವನ್ನು ಬೆನ್ನಟ್ಟಿದ ಪೊಲೀಸರ ವಾಹನಕ್ಕೆ ಲಾರಿ ಡಿಕ್ಕಿಹೊಡೆಸಿ ಪರಾರಿಯಾಗಲು ಯತ್ನಿಸಿದ್ದ ಗೋಸಾಗಾಟಗಾರರ ಮೇಲೆ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರಿನ ಈಶ್ವರ ಮಂಗಲದಲ್ಲಿ...

ಬೆಳ್ತಂಗಡಿ : ಗೇರುಕಟ್ಟೆ ಮನೆ ಮೇಲೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ದಾಳಿ; ಕೋವಿ ಕಾಡು ಪ್ರಾಣಿ ಮಾಂಸ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಕಾಡು ಪ್ರಾಣಿ ಬೇಟೆಯಾಡಿ ಬಂದು ಮನೆಯ ಶೆಡ್ ನಲ್ಲಿ ಮಾಂಸ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮಾಡಿ ಕಾಡು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಎಸ್.ಎಸ್.ಎಫ್. ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಿಗೆ ಗೇರುಕಟ್ಟೆಯಲ್ಲಿ ಅಭಿನಂದನೆ

0
ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ...

LATEST REVIEWS

ಆರಂಬೋಡಿ; ಬಾಲಕ ನದಿಗೆ ಬಿದ್ದು ಸಾವು

0
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ (...

ಧರ್ಮಸ್ಥಳ ಪ್ರಕರಣ ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರಗಳು ಕೊನೆಗೂ FSL ಗೆ ರವಾನೆ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಕಾರ್ಯಾಚರಣೆ ವೇಳೆ ಬಂಗ್ಲೆಗುಡ್ಡೆಯಲ್ಲಿ ವಿಠಲ ಗೌಡ ನೀಡಿದ ಮಾಹಿತಿಯಂತೆ ಹುಡುಕಾಟ ನಡೆಸಿದಾಗ ಸಿಕ್ಕ ಏಳು ಮಾನವನ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್.ಎಸ್.ಎಲ್ ಗೆ ರವಾನೆ ಮಾಡಲಾಗಿರುವುದಾಗಿ ತಿಳಿದು...
Google search engine

LATEST ARTICLES