ಬೆಳ್ತಂಗಡಿ; ಮಲೆನಾಡಿನ ನಕ್ಸಲ್ ಚಳವಳಿಗೆ ಬೀಳಲಿದೆ ಪೂರ್ಣ ವಿರಾಮ, ಕುತ್ಲೂರಿನ ಸುಂದರಿ ಸೇರಿದಂತೆ ಐವರು ನಕ್ಸಲರ ಶರಣಾಗತಿಗೆ ಕ್ಷಣಗಣನೆ
ಬೆಳ್ತಂಗಡಿ : ಕರ್ನಾಟಕದ ಮಲೆನಾಡಿನಲ್ಲಿ ಎರಡು ದಶಕದ ಹಿಂದೆ ಬೇರುಬಿಟ್ಟ ನಕ್ಸಲ್ ಚಳವಳಿಗೆ ಇದೀಗ ಪೂರ್ಣವಿರಾಮ ಬೀಳುವ ಕಾಲ ಸನ್ನಿಹಿತವಾಗಿದೆ.ಮಲೆನಾಡಿನ ಆದಿವಾಸಿಗಳ ಬದುಕುವ ಹಕ್ಕಿಗಾಗಿ ರೂಪಗೊಂಡ ಹೋರಾಟಗಳು ಅಂತಿಮವಾಗಿ ನಕ್ಸಲ್ ಚಳವಳಿಯಾಗಿ ರೂಪಾಂತರಗೊಂಡು...
ಕಂಚಿ ಕಾಮಕೋಟಿ ಪೀಠದ ಹಿಂದಿನ ಸ್ವಾಮೀಜಿಯವರು ಉಪಯೋಗಿಸುತ್ತಿದ್ದ ರಿಕ್ಷಾ ಧರ್ಮಸ್ಥಳಕ್ಕೆ ಕೊಡುಗೆ
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ೫೮ನೆ ವರ್ಧಂತ್ಯುತ್ಸವ ಆಚರಣೆಯ ಸಂದರ್ಭದಲ್ಲಿ ಶುಕ್ರವಾರ ಕಂಚಿಕಾಮಕೋಟಿ ಪೀಠದ ಹಿಂದಿನ ಸ್ವಾಮೀಜಿಯವರು ಬಳಸುತ್ತಿದ್ದ ಪವಿತ್ರ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ಅರ್ಪಿಸಲಾಯಿತು.
ಭಕ್ತರು ತಂದ ರಿಕ್ಷಾವನ್ನು...
ಶಾಸಕ ಹರೀಶ್ ಪೂಂಜ ಅವರಿಂದ ಮತದಾನ
ಬೆಳ್ತಂಗಡಿ; ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಮ್ಮ ಗ್ರಾಮ ಗರ್ಡಾಡಿಯ ಮತಗಟ್ಟೆ ಸಂಖ್ಯೆ 123ರಲ್ಲಿ ಬೆಳಗ್ಗೆಯೇ ಮತದಾನ ನೆರವೇರಿಸಿದರು.ಮತದಾನದ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್...
ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ
ಬೆಳ್ತಂಗಡಿ; ನೀಟ್ ಪ್ರತಿಭಟನೆಕಾರರ ಮೇಲೆ ನಡೆಸರಿವ ಹಲ್ಲೆ ನಡೆಸಿ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಗಳು ಖಂಡನೀಯವಾಗಿದೆ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.
ವ್ಯವಸ್ಥಿತ ಪರೀಕ್ಷೆ ನಡೆಸದೆ,...
ಬೆಳ್ತಂಗಡಿ :ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಯಿಂದ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ವಂಚನೆ
ಬೆಳ್ತಂಗಡಿ : ಮ್ಯಾಟ್ರಿಮೋನಿ ವೆಬ್ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಕೆ ಮೂಡಿಸಿದ ಯುವತಿಯೊಬ್ಬಳು ವಿವಿಧ ನೆಪಗಳನ್ನು ಹೇಳಿ ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ಪಡೆದು ವಂಚಿಸಿರುವ ಆರೋಪ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ವೇಣೂರು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಡಿಕ್ಕಿ ವ್ಯಕ್ತಿ ಮೃತ್ಯು
ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಮೃತ್ಯುವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ನಿನ್ನೆ ಬೆಳಿಗ್ಗೆ ವೇಣೂರು ಮುಖ್ಯಪೇಟೆಯಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆಗೆ ಸ್ಪಂದಿಸದೆ...
ಕುತ್ಲೂರು ಕಾಡಬಾಗಿಲು ಸೇತವೆ ಕುಸಿತ ಸಂಕಷ್ಟದಲ್ಲಿ ಜನರು
ಬೆಳ್ತಂಗಡಿ; ಕುತ್ಲೂರು ಗ್ರಮದ ಅಲಂಬ ಕುತ್ಲೂರು ರಸ್ತೆಯ ಕಾಡಬಾಗಿಲು ಸೇತುವೆಯ ಫಿಲ್ಲರ್ ಕುಸಿದಿದ್ದು ಸೇತುವೆಯ ಮೂಲಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನುಷೇದಿಸಲಾಗಿದೆ.ಕಳೆದ ವರ್ಷವೇ ಈ ಸೇತುವೆಯ ಪಿಲ್ಲರ್ ಕುಸಿಯಲಾರಂಭಿಸಿತ್ತು ಇದೀಗ ಕಳೆದ ಎರಡು...
ಬೆಳ್ತಂಗಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹಲವರಿಗೆ ಗಾಯ
ಬೆಳ್ತಂಗಡಿ; ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಜೂ. 26 ರಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.ಮುಂಜಾನೆ ಸುಲ್ಕೇರಿ...
ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಚ್ಚಿನ ಗ್ರಾಮ ವ್ಯಾಪ್ತಿಯ ಬಂಗೇರಕಟ್ಟೆ- ಅಮ್ಡಾಲ್ ನೆತ್ತರವರೆಗಿನ ರಸ್ತೆ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಚ್ಚಿನ ಗ್ರಾಮ ಸಮಿತಿ ಅಧ್ಯಕ್ಷರಾದ ಹನಿಫ್ ಬಳ್ಳಮಂಜ...
FEATURED
MOST POPULAR
ಕಕ್ಕಿಂಜೆ ವೃದ್ಧ ದಂಪತಿಯರ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಬೆಳ್ತಂಗಡಿ: ತಾಲೂಕಿನ ಕಕ್ಕಿಂಜೆಯಲ್ಲಿ ಮನೆಗೆ ನುಗ್ಗಿ ವೃದ್ಧ ದಂಪತಿಗಳನ್ನು ಕೊಲೆ ಮಾಡಿ ಮನೆಯಲ್ಲಿದ್ದ ಚಿನ್ನ, ನಗದು ದರೋಡೆ ಗೈದ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ...
LATEST REVIEWS
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು...
ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ತ್ರಿಶೂರ್...





























