ಬೆಳ್ತಂಗಡಿ; ಹೆದ್ದಾರಿಯಲ್ಲಿ ಚರಂಡಿಗೆ ಉರುಳಿದ ಕಾರು
ಬೆಳ್ತಂಗಡಿ; ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಉರುಳಿದ ಘಟನೆ ಗುರುವಾರ (ಸೆ.25) ಬೆಳಿಗ್ಗೆ...
ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಸೌಜನ್ಯ ತಾಯಿ ಕುಸುಮಾವತಿ ಅವರಿಂದ ದೂರು; ಪ್ರಕರಣ ದಾಖಲು
ಬೆಳ್ತಂಗಡಿ: ತನ್ನ ವಿರುದ್ದ ಹಾಗೂ ಸೌಜನ್ಯ ಪರ ಹೋರಟಗಾರರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾದ ಬರಹಗಳನ್ನು ಮಾನಹಾನಿಕರವಾದ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ ಅವರು ಸಾಮಾಜಿಕ ಜಾಲತಾಣದ...
ರಬ್ಬರ್ ಬೆಳೆಗೆ ಬೆಂಬಲ ಬೆಲೆ ನಿಗಧಿಗೆ ಆಗ್ರಹಿಸಿ ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಪತ್ರ
ಬೆಳ್ತಂಗಡಿ: ನೈಸರ್ಗಿಕ ರಬ್ಬರ್ ಬೆಳೆಯನ್ನು ನಿಗದಿತ ಕೃಷಿ ಬೆಳೆಗಳ ಪಟ್ಟಿಯಲ್ಲಿ ಸೇರಿಸುವಂತೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಥವಾ ನ್ಯಾಯಸಮ್ಮತ ಲಾಭದಾಯಕ ಬೆಲೆಯನ್ನು (ಎಫ್ಆರ್ಪಿ) ನಿಗದಿಗೊಳಿಸುವಂತೆ ದ.ಕ. ಜಿಲ್ಲಾ ಉಸ್ತುವಾರಿ...
ಸಾರಿಗೆ ಇಲಾಖೆ ಹಾಗೂ ಸಂಚಾರಿ ಪೊಲೀಸರಿಂದ ಶಾಲಾ ವಾಹನಗಳ ಪರಿಶೀಲನೆ
ಬೆಳ್ತಂಗಡಿ : ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬಂಟ್ವಾಳ ವಿಭಾಗ ಸಾರಿಗೆ ಇಲಾಖೆ ಜಂಟಿಯಾಗಿ ಬೆಳ್ತಂಗಡಿಯಲ್ಲಿ ವಿವಿದೆಡೆ ಆ 6 ರಂದು ಶಾಲಾ ವಾಹನಗಳ ತಪಸಾಣೆ ನಡೆಸಿದ್ದಾರೆ
ರಾಷ್ಟ್ರೀಯ ಹೆದ್ದಾರಿ 73ರಬೆಳ್ತಂಗಡಿ ಮತ್ತು...
ಭೂಪರಿವರ್ತನೆ ಯಾಗದ ಜಾಗಕ್ಕೆ ಉದ್ಯಮ ಲೈಸೆನ್ಸ್ – ಲೋಕಾಯುಕ್ತ ಠಾಣೆಯಲ್ಲಿ ಪಿಡಿಒ ವಿರುದ್ಧ ದೂರು ದಾಖಲು
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ) ಭೂ ಪರಿವರ್ತನೆಯಾಗದ ಜಾಗದಲ್ಲಿ ಹೊಟೇಲ್ ಉದ್ಯಮ ನಡೆಸಲು ಕಾನೂನು ಬಾಹಿರವಾಗಿ ವಾಣಿಜ್ಯ ವ್ಯವಹಾರದ ಪರವಾನಿಗೆ ನೀಡಿರುವ ಬಗ್ಗೆ ಆ.6ರಂದು ಮಂಗಳೂರು ಲೋಕಾಯುಕ್ತ ಪೊಲೀಸ್...
ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ
ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ...
ಗುರುವಾಯನಕೆರೆಯಲ್ಲಿ ನವೀಕೃತ ಮಸೀದಿ ಉದ್ಘಾಟನೆ
ಬೆಳ್ತಂಗಡಿ; ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಇಲ್ಲಿ ಅತ್ಯಾಧುನಿಕ ಶೈಲಿಯಲ್ಲಿ ನವೀಕೃತಗೊಳಿಸಲಾಗಿರುವ ಮಸ್ಜಿದ್ ಫೆ.2 ರಂದು ಪ್ರಾರ್ಥನೆಗೆ ಮುಕ್ತಗೊಳಿಸಲಾಯಿತು.ಅಖಿಲ ಭಾರತ ಸುನ್ನೀ ವಿದ್ಯಾಭ್ಯಾಸ...
ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತುತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್...
ಬೆಳ್ತಂಗಡಿ. ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಾದ ಬಳಂಜ, ಬಂಗಾಡಿ, ಕಲ್ಮಂಜ, ಬಯಲು ನೆರಿಯಾ, ಮಲವಂತಿಗೆ ಕಜಕ್ಕೆ ಶಾಲೆಗಳಲ್ಲಿ ಕೊಠಡಿಗಳ ಅತಿ ಅಗತ್ಯತೆ ಇದ್ದು. ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಹಾಗೂ ತಾಲೂಕಿನ...
ಬೆಳ್ತಂಗಡಿ : ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ಪ್ರಕರಣ; ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಬೆಳ್ತಂಗಡಿ : ಪವನ್ ಕ್ಯಾಂಟಿನ್ ನಲ್ಲಿ ವೇಶ್ಯಾವಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಓರ್ವ ಸಂತ್ರಸ್ತೆಯನ್ನು ರಕ್ಷಣೆ ಮಾಡಿ ಮೂವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದ ಪ್ರಕರಣ...
FEATURED
MOST POPULAR
ಸಂಚಾರಿ ಪೊಲೀಸರಿಂದ ವಾಹನಗಳ ಎಲ್ಇಡಿ ಬಲ್ಬ್ ತೆರವು ಕಾರ್ಯಾಚರಣೆ
ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಶುಕ್ರವಾರ ಬೆಳ್ತಂಗಡಿ, ಉಜಿರೆ, ಹಳೆಪೇಟೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಸಸಿ...
LATEST REVIEWS
ಕೋಮು ವೈಷಮ್ಯ ಬಿತ್ತುವ ಶಿಕ್ಷಕನ ಭಾಷಣ ರದ್ದುಗೊಳಿಸಿದ ಸಮಾಜ ಕಲ್ಯಾಣ ಇಲಾಖೆ :ಅರುಣ್ ಉಳ್ಳಾಲನನ್ನು...
ಬೆಳ್ತಂಗಡಿ, ಫೆ- 6 : ಬಹಿರಂಗ ವೇದಿಕೆಯಲ್ಲಿ ಕೋಮು ದ್ವೇಷದ ಭಾಷಣ ಮಾಡಿದ ಆರೋಪ ಹೊಂದಿರುವ ಅರುಣ್ ಉಳ್ಳಾಲ್ ಎಂಬವರನ್ನು ಸರಕಾರಿ ಶಾಲೆಯೊಂದು ಭಾಷಣಕ್ಕೆ ಆಹ್ವಾನಿಸಿ ಪೇಚಿಗೆ ಸಿಲುಕಿ, ಕೊನೆ ಕ್ಷಣದಲ್ಲಿ ಕಾರ್ಯಕ್ರಮವನ್ನೇ...
ಬೆಳ್ತಂಗಡಿ : ಅಕ್ರಮ ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ’ ಐವರು ಬಂಧನ ;...
ಬೆಳ್ತಂಗಡಿ : ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಮಾ.13 ರಂದು ಮಧ್ಯಾಹ್ನ ನಡೆದಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರಭಾರ...




























