Marriott Plays With Sensory-Rich Virtual Reality Getaways
And when we woke up, we had these bodies. They're like, except I'm having them! Oh, I think we should just stay friends. You'll...
ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ತಾಲೂಕು ಅಧ್ಯಕ್ಷರಾಗಿ ಅಶ್ರಫ್ ನೆರಿಯ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಪ್ರಚಾರ ಸಮಿತಿಯ ಅಧ್ಯಕ್ಷ ರಾಗಿಆಯ್ಕೆಯಾದ ಬಿ ಅಶ್ರಫ್ ನೆರಿಯ ಇವರಿಗೆ ಪುತ್ತೂರಿ ನಲ್ಲಿ ನಡೆದ ಪಧಾಧಿಕಾರಿಗಳ ಗ್ರಹಣ ಕಾರ್ಯಕ್ರಮದಲ್ಲಿ ಪ್ರಚಾರ ಸಮಿತಿ ರಾಜ್ಯ...
ಚಾರ್ಮಾಡಿ ಘಾಟಿಯಲ್ಲಿ ಲಾರಿ ತಡೆದು ದರೋಡೆ ಪ್ರಕರಣ ದಾಖಲು
ಬೆಳ್ತಂಗಡಿ : ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ಮಧ್ಯರಾತ್ರಿ ಎರಡು ಬೈಕ್ ನಲ್ಲಿ ಬಂದ ಅಪರಿಚಿತರು ಮೀನು ಸಾಗಾಟದ ಲಾರಿ ತಡೆದು ನಗದು ದೋಚಿದ...
ಬೆಳ್ತಂಗಡಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯದ CC No. 657/2017 ಠಾಣಾ ಅಕ್ರ 91/2017 ಕಲಂ. 380 ಐ ಪಿ ಸಿ ಪ್ರಕರಣದಲ್ಲಿ ಸುಮಾರು ಆರು...
ಬೆಳ್ತಂಗಡಿ : ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ ಹಚ್ಚಿದ ಪೊಲೀಸರು
ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ
ಬೆಳ್ತಂಗಡಿ : ಹಣಕಾಸಿನ ವಿಚಾರದಲ್ಲಿ ಸ್ಕೂಟರ್ ವಾಹನವನ್ನು ಮೈಸೂರಿನಲ್ಲಿ ಸ್ನೇಹಿತನೊಬ್ಬ ದೇವಸ್ಥಾನ ಹೋಗಿ ಬರುವುದಾಗಿ ತೆಗೆದುಕೊಂಡು ಹೋಗಿ ವಾಪಸ್ ನೀಡದೆ ಇರುವ ಪ್ರಕರಣವನ್ನು...
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಿಜಯ ಗೋಪುರ ಉದ್ಘಾಟನೆ
ಬೆಳ್ತಂಗಡಿ: ಸರ್ವಧರ್ಮೀಯರ ಶ್ರದ್ಧಾಕೇಂದ್ರಗಳಾದ ದೇವಸ್ಥಾನಗಳು ಹಾಗೂ ಮಠ-ಮಂದಿರಗಳು ಮೊದಲಾದ ಆಧ್ಯಾತ್ಮಿಕ ಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿಯಾಗಿ ಸುಖ-ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್...
ಕಳಿಯ ಸುಮಂತ ಅಸಹಜ ಸಾವು ಪೊಳಿಸರಿಂದ ತೀವ್ರ ಕಾರ್ಯಾಚರಣೆ
ಬೆಳ್ತಂಗಡಿ; ದೇವಸ್ಥಾನಕ್ಕೆಂದು ಹೊರಟು ಅಸಹಜ ವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು ಮರಣೋತ್ತರ ಪರೀಕ್ಷೆಯಲ್ಲಿ ಆತನ ತಲೆಗೆ ಮೂರು...
ಆರಂಬೋಡಿ; ಅಕ್ರಮ ಮರಳು ಗಣಿಗಾರಿಕೆ; ಪೊಲೀಸ್ ದಾಳಿ 1.70ಲಕ್ಷ ಮೌಲ್ಯದ ಮರಳು ವಶಕ್ಕೆ ; ಪ್ರಕರಣ ದಾಖಲು
ಬೆಳ್ತಂಗಡಿ; ಆರಂಬೋಡಿ ಗ್ರಾಮದ ಕಾಂತರಬೆಟ್ಟು ಎಂಬಲ್ಲಿ ಅಕ್ರಮವಾಗಿ ಶೇಖರಿಸಿಡಲಾಗಿದ್ದ 1.70ಲಕ್ಷ ಮೌಲ್ಯದ ಭಾರೀ ಪ್ರಮಾಣದ ಮರಳನ್ನು ವೇಣೂರು ಪೊಲೀಸರು ಪತ್ತೆಹಚ್ಚಿದ್ದು ಪ್ರಕರಣ ದಾಖಲಿಸಿದ್ದಾರೆ.ಕಾಂತರಬೆಟ್ಟು ನಿವಾಸಿ ಸುಕೀತ್ ಎಂಬಾತನೇ ಅಕ್ರಮ ಮರಳುಗಣಿಗಾರಿಕೆ ನಡೆಸಿ ಮರಳನ್ನು...
ಬೆಳ್ತಂಗಡಿ : ಕೊಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ಹಲ್ಲೆ
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಗಂಪದಕೋಡಿಯ ಮರುವದಡಿ ಎಂಬಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿ ವಸಂತ ಪೂಜಾರಿ...
FEATURED
MOST POPULAR
‘ದಸ್ಕತ್’ ತುಳು ಚಿತ್ರಕ್ಕೆ ಪ್ರಶಸ್ತಿಗಳ ಹಿರಿಮೆ; ಈ ವರ್ಷದ ಉತ್ತಮ ತುಳು ಚಲನಚಿತ್ರ ದಸ್ಕತ್.
ಬೆಳ್ತಂಗಡಿ; ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಭವನದಲ್ಲಿ ನಡೆದ ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ 2025 ನಲ್ಲಿ ದಸ್ಕತ್ ಸಿನೆಮಾವು ಈ ವರ್ಷದ ಉತ್ತಮ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.ಇದೆ ಸಿನೆಮಾದ ನಿರ್ದೇಶಕ ಅನೀಶ್ ಪೂಜಾರಿ...
LATEST REVIEWS
ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ...
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ತರಬೇತಿ ಸಮಾರೋಪ
ಉಜಿರೆ : ನೀವು ಮಾಡುವ ಉದ್ಯಮದಲ್ಲಿ ಅದನ್ನು ನಡೆಸುವಾಗ ಎಲ್ಲ ರೀತಿಯಲ್ಲಿ ಸಮತೋಲನ ಕಾಯ್ದುಕೊಂಡು ಮುಂದುವರೆಯಬೇಕು. ಜೊತೆಯಲ್ಲಿ ಇತರರು ನಿಮಗೆ ಸ್ಪೂರ್ತಿದಾಯಕ ವಾದ ಪ್ರೋತ್ಸಾಹ ನೀಡುತ್ತಾ ಇದ್ದರೆ ಹಾಗೂ ನಿಮ್ಮ ಪ್ರಯತ್ನ ಕೊಡಿಕೊಂಡರೆ...

























