ಬೆಳ್ತಂಗಡಿ; ವಿಷಪೂರಿತ ಆಹಾರ ಸೇವಿಸಿದ್ದ ಮಹಿಳೆ ಸಾವು

ಬೆಳ್ತಂಗಡಿ; ನೆರಿಯ ಗ್ರಾಮದ ಕಾಟಾಜೆ ಮನೆ ನಿವಾಸಿ ಗಿರಿಜಾ (೬೩) ಎಂಬವರು ಯಾವುದೋ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟ ಘಟನೆ ಅ.೨೮ರಂದು ನಡೆದಿದೆ.ಅ.22 ರಂದು...

ಡಿ‌.6 ಬಾರ್ಯ, ತೆಕ್ಕಾರು,ಇಳಂತಿಲ, ಬಂದಾರಿನಲ್ಲಿ ಜನಸ್ಪಂದನ ಸಭೆ

ಬೆಳ್ತಂಗಡಿ; ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಗ್ರಾಮ ಮಟ್ಟದಲ್ಲಿ ನಡೆಸುವ ಜನ ಸ್ಪಂದನ ಸಭೆಯನ್ನು ಡಿ.6 ಶನಿವಾರ ದಂದು ನಾಲ್ಕು ಗ್ರಾಮ ಪಂಚಾಯತುಗಳಲ್ಲಿ...

ಬೆಳ್ತಂಗಡಿ : ಗೇರುಕಟ್ಟೆ ಮನೆಯಿಂದ ಧನು ಪೂಜೆ ಹೊರಟ ಬಾಲಕ ನಾಪತ್ತೆ; ದಾರಿಯಲ್ಲಿ ಕಾಣಿಸಿದ ರಕ್ತದ ಕಲೆಗಳು ಗ್ರಾಮಸ್ಥರಿಂದ...

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಎಂಬಲ್ಲಿ ಬೆಳಿಗ್ಗೆ ಧನು ಪೂಜೆಗೆ ಹೋದ 9 ನೇ ತರಗತಿ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಜ.14 ರಂದು ಬೆಳಗ್ಗೆ ನಡೆದಿದೆ. ನಾಪತ್ತೆಯಾದ ಬಾಲಕ ಗೇರುಕಟ್ಟೆ ಸರ್ಕಾರಿ...
Google search engine

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀ ರೋಗ ತಪಾಸಣಾ ಶಿಬಿರ; ಮನೆಯವರ ಕಾಳಜಿ ವಹಿಸುವ ಮಹಿಳೆ ತನ್ನ...

ಬೆಳ್ತಂಗಡಿ; ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.21 ರಂದು ಉಚಿತ ಸ್ತ್ರೀರೋಗ ತಪಾಸಣಾ ಶಿಬಿರ ನಡೆಯಿತು. ಶಿಬಿರವನ್ನು ಬೆಳ್ತಂಗಡಿ ಪೊಲೀಸ್ ಉಪ ಅಧೀಕ್ಷಕರಾದ ಸಿ. ಕೆ ರೋಹಿಣಿ ಉದ್ಘಾಟಿಸಿದರು.ಬಳಿಕ ಮಾತನಾಡಿದ...

ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ; ಬೆಳ್ತಂಗಡಿ ತಾಲೂಕಿನ ಕಾಶೀಪಟ್ಣದಲ್ಲಿ ಅಂತ್ಯಸಂಸ್ಕಾರ

ಮಂಗಳೂರು; ದ.ಕ. ಜಿಲ್ಲಾ ಖಾಝಿ, ಹಿರಿಯ ವಿದ್ವಾಂಸ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ...

ಬೆಳ್ತಂಗಡಿ; ಹತ್ಯಡ್ಕದಲ್ಲಿ ರಸ್ತಗೆ ಬಿದ್ದ ಹೆಮ್ಮರ ಸಂಚಾರ ಅಸ್ತವ್ಯಸ್ತ

0
ಬೆಳ್ತಂಗಡಿ: ಭಾರೀ ಗಾಳಿ ಮಳೆಯಿಂದಾಗಿ ಅರಸಿನಮಕ್ಕಿ ಕೊಕ್ಕಡ ಮುಖ್ಯ ರಸ್ತೆಯ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ...
Google search engine

ಬೆಳ್ತಂಗಡಿ;  ಅಕ್ರಮ ಗೋಹತ್ಯಾ ಪ್ರಕರಣ ದಾಖಲು. ಆರೋಪಿಯ ಮನೆ ಆವರಣ ಜಪ್ತಿ.

ದಿನಾಂಕ: 26.02.2026 ರಂದು ರಾತ್ರಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸ್...

ಕಳೆಂಜ 309 ಸರ್ವೆ ನಂಬರ್ ನಲ್ಲಿ ಸರ್ವೆ ಕಾರ್ಯ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ಐವಾನ್ ಡಿ...

ಬೆಳ್ತಂಗಡಿ; ತಾಲೂಕಿನ ಕಳೆಂಜ ಗ್ರಾಮದ ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ ಎ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ...

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜ ಅವರಿಂದ ಬದ್ಯಾರ್ ಆಸ್ಪತ್ರೆ ರಸ್ತೆ ಸೇರಿದಂತೆ  1.15 ಕೋಟಿ ವೆಚ್ಚದ ವಿವಿಧ ರಸ್ತೆಗಳ...

ಬೆಳ್ತಂಗಡಿ: ಪಡಂಗಡಿ ಗ್ರಾಮ ವ್ಯಾಪ್ತಿಯ ಬದ್ಯಾರ್ ಎಲ್. ಎಮ್. ಪಿಂಟೋ ಆಸ್ಪತ್ರೆ ರಸ್ತೆ, ಕಳೆಂಜಿರೋಡಿ ರಸ್ತೆ ಹಾಗೂ ನೈಕುಳಿ ಮಲ್ಲಿಪಾಡಿ ರಸ್ತೆಗಳ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ವೇಣೂರು ಮಹಾಮಸ್ತಕಾಭಿಷೇಕ ಮಾಧ್ಯಮ ಕೇಂದ್ರ ಉದ್ಘಾಟನೆ

0
Inauguration of Venur Mahamastakabhisheka Media Center ವೇಣೂರು ; ಭಗವಾನ್ ಶ್ರೀ ಬಾಹುಬಲಿ ಮಹಾಮಸ್ತಕಾಭಿಷೇಕ ಸಮಿತಿ ಇದರ ಎಲ್ಲಾ ಕಾರ್ಯಕ್ರಮಗಳು ವಿಶ್ವವ್ಯಾಪಕವಾಗಿ ಪ್ರಸಾರವಾಗಲಿ, ಈ ಮೂಲಕ ಅಹಿಂಸೆ ಮತ್ತು ಶಾಂತಿ ಸಂದೇಶಗಳು ವಿಶ್ವವ್ಯಾಪಕವಾಗಿ...

LATEST REVIEWS

ಕುದುರೇ ಮುಖ ರಾಷ್ಟ್ರೀಯ ಉದ್ಯಾನವನದೊಳಗೆ  ರಾಣಿಜರಿ ಪರಿಸರದಲ್ಲಿ ಬೆಂಕಿ

0
ಬೆಳ್ತಂಗಡಿ:ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು...

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವತಿಯಿಂದ ಮಾದಕ ವಸ್ತುಗಳ ವಿರುದ್ದ ಬ್ರಹತ್ ಜನಜಾಗೃತಿ ಅಭಿಯಾನ ಹಾಗೂ...

0
ಮುಂಡಾಜೆ: ಬೆಳ್ತಂಗಡಿ ಧರ್ಮಪ್ರಾಂತ್ಯದ ಸಿರೋಮಲಬಾರ್ ಯೂತ್ ಮೂವ್ಮೆಂಟ್ ಇದರ ನೇತ್ರತ್ವದಲ್ಲಿ ಡಿ. ಕೆ. ಆರ್. ಡಿ. ಎಸ್.(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜನಜಾಗೃತಿ ಮೂಡಿಸುವ ಅಂಗವಾಗಿ ಮಾಹಿತಿ...
Google search engine

LATEST ARTICLES