ಮುಂಡಾಜೆಯಲ್ಲಿ ಗುಡ್ಡಕ್ಕೆ ಬೆಂಕಿ; ನಂದಿಸಿದ ಅಗ್ನಿಶಾಮಕ ದಳ

ಮುಂಡಾಜೆ; ಇಲ್ಲಿನ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ....

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ...

ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ಬೆಳ್ತಂಗಡಿ ವತಿಯಿಂದ: ವಿದ್ಯಾನಿಧಿ ಯೋಜನೆಗೆ ಕೊಡುಗೆ

ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ...
Google search engine

ಚಾರ್ಮಾಡಿ ಘಾಟಿ ಐದನೇ ತಿರುವಿನಲ್ಲಿ ಕಾರಿನ ಮೇಲೆ ಬಿದ್ದ ಮರ ಕಾರಿಗೆ ಹಾನಿ

0
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯ ಐದನೇ ತಿರುವಿನಲ್ಲಿ ಮಳೆ-ಗಾಳಿಯ ಆರ್ಭಟಕ್ಕೆ ಭಾರಿ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಕಾರಿಗೆ ಹಾನಿ ಉಂಟಾದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ...

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್ ನಲ್ಲಿ ಮಾನ್ಸೂನ್ ಆಫ‌ರ್ ಪ್ರಾರಂಭ;...

ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹಪಯೋಗಿ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್, 1995ರ ಡಿಸೆಂಬ‌ರ್ 8ರಂದು ಬೆಳ್ತಂಗಡಿ ನಗರದ ಹೃದಯ ಭಾಗದಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ, ಬೆಳ್ತಂಗಡಿ...

ಮಂಗಳೂರು ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ಬೈಕಂಪಾಡಿ ಸಮೀಪ ಇತ್ತೀಚೆಗೆ ನಸುಕಿನ ಜಾವ ಕಾರೊಂದನ್ನು ಅಡ್ಡಗಟ್ಟಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಹಾಗೂ ಅಪಹರಣ ನಡೆಸಿದ್ದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು...
Google search engine

ಭಾರತದ ಪುರುಷ ಮಹಿಳಾ ತಂಡಗಳಿಗೆ ಅಂತಾರಾಷ್ಟ್ರೀಯ ತ್ರೋಬಾಲ್ ಪ್ರಶಸ್ತಿ; ತಂಡದಲ್ಲಿ ಮಡಂತ್ಯಾರು ಕಾಲೇಜಿನ ಆರು ಆಟಗಾರರು

ಮಡಂತ್ಯಾರು: ಆಗಸ್ಟ್ 31 ರಿಂದ ಸಪ್ಟೆಂಬರ್ 02 ರ ವರೆಗೆ ನೇಪಾಳದ ಪೋಖಾರದಲ್ಲಿ ನಡೆದ ಅಂತರಾಷ್ಟೀಯ ತ್ರೋಬಾಲ್ ಪಂದ್ಯಾಟದಲ್ಲಿ ಭಾರತದ ಪುರುಷರ ಮತ್ತು ಮಹಿಳೆಯರ ತಂಡಗಳು ಚಾಂಪಿಯನ್‌ಶಿಪ್ ಪ್ರಶಸ್ತಿಗಳನ್ನು ಮುಡಿ ಗೇರಿಸಿಕೊಂಡಿದೆ. ಸೆಕ್ರೇಡ್...

ಬೆಳ್ತಂಗಡಿ : ನಾಲ್ಕು ಮಂದಿ ಹೋರಾಟ ಗಾರರಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ  ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ...

ಕರ್ನಾಟಕ ನಕ್ಸಲ್ ಮುಕ್ತ ರಾಜ್ಯ: ಸಿದ್ದರಾಮಯ್ಯ ಘೋಷಣೆ

ಬೆಳ್ತಂಗಡಿ; ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ. ನಕ್ಸಲ್ ಹೋರಾಟವನ್ನು ತಡೆಯಲು ಯತ್ನಿಸಿವೆ. ಈ ಪ್ರಯತ್ನದಲ್ಲಿ, ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ಇದೀಗ ಕರ್ನಾಟಕ ನಕ್ಸಲ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ : ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ...

0
ಬೆಳ್ತಂಗಡಿ : ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್...

LATEST REVIEWS

ಧರ್ಮಸ್ಥಳ; ಅ24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ

0
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅ. 24 ರಂದು ಶುಕ್ರವಾರ ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರಿಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.ಭಗವಾನ್ ಚಂದ್ರನಾಥಸ್ವಾಮಿ...

ಪೆರಾಡಿಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಕುಟುಂಬ ಸಮ್ಮಿಲನ, ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ; ರಕ್ಷಿತ್ ಶಿವರಾಂ

0
ಬೆಳ್ತಂಗಡಿ; ."ಪ್ರತಿ ಕುಟುಂಬಕ್ಕೆ 5ರಿಂದ 6 ಸಾವಿರದ ವರೆಗೆ ಗ್ಯಾರಂಟಿ ಯೋಜನೆಗಳಿಂದ ಸಿಗುತ್ತೆದೆ. ತಾಲೂಕಿನ 96% ಕುಟುಂಬಗಳಿಗೆ ಈಗಲೇ ಇದು ಸಿಗುತ್ತಿದ್ದು, ಒಂದೇ ಒಂದು ಕುಟುಂಬವೂ ಇದರಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳುತ್ತೇವೆ ಎಂದು...
Google search engine

LATEST ARTICLES