ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ ಲಕ್ಷಾಂತರ ಮೌಲ್ಯದ ಸೊತ್ತುಗಳು ವಶಕ್ಕೆ
ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಸರಕಾರಕ್ಕೆ ರಾಜಧನ ಕಟ್ಟದೆ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳ್ತಂಗಡಿ ಪೊಲೀಸರು ಜ.8 ರಂದು...
ಎನ್.ಡಿ ಗೆ ಮತ್ತೊಂದು ಗೆಲುವಿನ ಭವಿಷ್ಯ ನುಡಿದ ಚುನಾವಣೋತ್ತರ ಸಮೀಕ್ಷೆಗಳು
ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ.ಎನ್ಡಿಎ ಮೈತ್ರಿಕೂಟ...
After Effects Guru: Tracking and Stabilizing Footage
And when we woke up, we had these bodies. They're like, except I'm having them! Oh, I think we should just stay friends. You'll...
ಬೆಳ್ತಂಗಡಿ; ಕೊಕ್ಕಡದಲ್ಲಿ ಕಾಡಾನೆ ಹಾವಳಿ; ವಾಹನಗಳು ಜಖಂ ಆತಂಕದಲ್ಲಿ ಜನರು
ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎರಡು ವಾಹನಗಳ ಮೇಲೆ ಆನೆ ದಾಳಿ ನಡೆಸಿದ್ದು ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ.
ಕೃಷಿ ತೋಟಗಳು, ಮನೆಗಳ ಸುತ್ತಮುತ್ತ ಸಂಚರಿಸುತ್ತಾ ನಿರಂತರ...
ಬೆಳ್ತಂಗಡಿ; ಸಿಪಿಐಎಂ ಪಕ್ಷದ ನೇತೃತ್ವದಲ್ಲಿ ವಿವಿದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಬೆಳ್ತಂಗಡಿ; ರೈತರು ವಾಸವಿದ್ದು ಕೃಷಿ ಮಾಡಿದ ಭೂಮಿ ಕಂದಾಯ ಭೂಮಿಯಾಗಲಿ, ಅರಣ್ಯ ಭೂಮಿಯಾಗಲಿ ಅದು ರೈತನ ಭೂಮಿ ಎಂದು ಪರಿಗಣಿಸಿ ಹಕ್ಕುಪತ್ರ ನೀಡಬೇಕೇ ವಿನಃ ಅದನ್ನು ಆ ಎರಡು ಇಲಾಖೆಗಳು ಅಳತೆ ಮಾಡಿ...
ಬೆಳ್ತಂಗಡಿ; ಸಂಭ್ರಮದಿಂದ ಗರಿಗಳ ಭಾನುವಾರ ಆಚರಿಸಿದ ಕ್ರೈಸ್ತ ಬಾಂಧವರು
ಬೆಳ್ತಂಗಡಿ, ಮಾ. 29 : ಪ್ರಭು ಏಸು ಕ್ರಿಸ್ತರು ಜೆರುಸಲೇಂ ನಗರ ಪ್ರವೇಶದ ಸ್ಮರಣೆಯ ಗರಿಗಳ ಭಾನುವಾರವನ್ನು ಬೆಳ್ತಂಗಡಿ ತಾಲೂಕಿನ ಚರ್ಚ್ಗಳಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.ಬೆಳ್ತಂಗಡಿ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಾಧ್ಯಕ್ಷರಾದ...
ಹಿರಿಯ ಕಾಂಗ್ರೆಸ್ ಮುಖಂಡ ಇ.ಸುಂದರ ಗೌಡ ನಿಧನ
ಬೆಳ್ತಂಗಡಿ; ಹಿರಿಯ ಕಾಂಗ್ರೆಸ್ ಮುಖಂಡ ಉಜಿರೆ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಉಜಿರೆ ನಿವಾಸಿ ಇಚ್ಚಿಲ ಸುಂದರ ಗೌಡ (78) ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಮಿತ್ತಬಾಗಿಲು ಕಿಲ್ಲೂರಿನಲ್ಲಿ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಅವರಿಂದ ಶಿಲಾನ್ಯಾಸ
ಬೆಳ್ತಂಗಡಿ; ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ...
ನೆಲ್ಯಾಡಿ; ನದಿಗೆ ಬಿದ್ದ ಬಸ್ ಚಾಲಕ ಸ್ಥಳದಲ್ಲಿಯೇ ಸಾವು
ನೆಲ್ಯಾಡಿ; ಬೆಂಗಳೂರು ಮೂಲದ ಖಾಸಗಿ ಸ್ವೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.
ಶುಕ್ರವಾರ ತಡರಾತ್ರಿ 11 ಗಂಟೆಗೆ...
FEATURED
MOST POPULAR
LATEST REVIEWS
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ
ಬೆಳ್ತಂಗಡಿ; ಬ್ಯಾಂಕ್ಗಳ ಬಿ.ಸಿ.(ವ್ಯವಹಾರ ಪ್ರತಿನಿಧಿ)ಯಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಅವುಗಳನ್ನು ಆರ್ಥಿಕ ಸೇರ್ಪಡೆಗೊಳಿಸುವ ಮೂಲಕ ಬಡವರ ಸಬಲೀಕರಣಕ್ಕಾಗಿ ವೈವಿಧ್ಯಮಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಿಸುವಲ್ಲಿ ಶ್ರೇಷ್ಠ ಸಾಧನೆಗೈದ ಶ್ರೀ ಕ್ಷೇತ್ರ ಧರ್ಮಸ್ಥಳ...
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಅರಣ್ಯದ ಸುತ್ತ ಪೊಲೀಸ್ ಕಾವಲು ; ಸ್ಥಳ ಮಹಜರು ವೇಳೆ...
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆಯಲ್ಲಿ ಹೊಸ ಬೆಳವಣಿಗೆಗಳು ನಡೆಯುತ್ತಿದ್ದು ಶನಿವಾರ ನೇತ್ರಾವತಿ ಸ್ನಾನ ಘಟ್ಟದ ಸಮೀಪ ಅರಣ್ಯದಲ್ಲಿ ಸ್ಥಳ ಮಹಜರು ನಡೆಸಿದ ವೇಳೆ...























