ಚಾರ್ಮಾಡಿ ಘಾಟಿಯಲ್ಲಿ ಮಗುಚಿ ಬಿದ್ದ ಲಾರಿ ಚಾಲಕನಿಗೆ ಗಾಯ
ಬೆಳ್ತಂಗಡಿ : ಚಾರ್ಮಡಿ ಘಾಟಿಯಲ್ಲಿ ಹಾಸನದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಆರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ...
ಕೇರಳದ ಯುಟ್ಯೂಬರ್ ಮನಾಫ್ ಗೆ ವಿಚಾರಣೆಗೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್
ಬೆಳ್ತಂಗಡಿ; ಕೇರಳದ ಯುಟ್ಯೂಬರ್ ಮನಾಫ್ ಗೆ ತನಿಖೆ ಹಾಜರಾಗುವಂತೆ ಎಸ್.ಐ.ಟಿ ನೋಟೀಸ್ ನೀಡಿದೆ.ಕೇರಳದ ಯುಟ್ಯೂಬರ್ ಮುನಾಫ್ ಎಸ್.ಐ.ಟಿ ತಂಡ ರಚನೆಯಾಗುವ ಮೊದಲು ಧರ್ಮಸ್ಥಳಕ್ಕೆ ಆಗಮಿಸಿ ಇಲ್ಲಿನ ಹಲವು ವೀಡಿಯೋ ಗಳನ್ನು ಮಾಡಿ ಸಾಮಾಜಿಕ...
ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ ಮರುಡಾಮರೀಕರಣ ಕಾಮಗಾರಿಗೆ ಸಂಸದ ಬ್ರಿಜೇಶ್ ಚೌಟರಿಂದ ಚಾಲನೆ
ಬೆಳ್ತಂಗಡಿ : ಗುರುವಾಯನಕೆರೆ ಉಪ್ಪಿನಂಗಡಿ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯು ರೂ.6 ಕೋಟಿ ವೆಚ್ಚದಲ್ಲಿ ಮರು ಡಾಮರೀಕಣವಾಗಲಿದ್ದು, ಕಾಮಗಾರಿಗೆ ಫೆ.18ರಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಅವರು...
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80ಲಕ್ಷ ರೂ ನಗದು ಕಳವು
ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂಪಾಯಿ ನಗದು ಕಳವು ಮಾಡಿರುವ ಘಟನೆ...
ಬೆಳ್ತಂಗಡಿ; ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಮಂಗಳವಾರ ನಡೆದಿದೆ.ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ ಎಂದು...
ಧರ್ಮಸ್ಥಳ: ಕಾರು ಪಲ್ಟಿ ಮೂವರಿಗೆ ಗಾಯ
ಬೆಳ್ತಂಗಡಿ : ಧರ್ಮಸ್ಥಳದಿಂದ ಉಜಿರೆ ಕಡೆ ಪ್ರಯಾಣ ಮಾಡುತ್ತಿದ್ದ ನಾಲ್ಕು ಜನ ಕುಟುಂಬ ಸದಸ್ಯರಿದ್ದ ಕಾರು ನೇತ್ರಾವತಿಯ ಸರ್ವಿಸ್ ಸ್ಟೇಷನ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕೋಲಾರ ಜಿಲ್ಲೆಯ ನಾಲ್ಕು ಕುಟುಂಬ ಸದಸ್ಯರಿಂದ ಟೊಯೋಟಾ...
ಕೊಕ್ಕಡದಲ್ಲಿ ಪಶು ವೈದ್ಯರಿಂದ ಹಲ್ಲೆ ವ್ಯಕ್ತಿ ಸಾವು
ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಪಶು ವೈದ್ಯರೋರ್ವರ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ...
ಕಡಿರುದ್ಯಾವರದಲ್ಲಿ ಕಾಡಾನೆ ಕಾಟ; ವ್ಯಾಪಕ ಕೃಷಿ ಹಾನಿ
ಬೆಳ್ತಂಗಡಿ; ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬಸವದಡ್ಡು ಪ್ರದೇಶಗಳಲ್ಲಿ ಒಂಟಿ ಸಲಗ ಕೃಷಿ ತೋಟಗಳಿಗೆ ದಾಳಿ ಇಟ್ಟು ಹಾನಿ ಉಂಟು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.ಇಲ್ಲಿನ ಶಂಕರ ಭಟ್, ಮಚ್ಚೇಂದ್ರ ನಾಯಕ್...
ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ನಿಧನ
ಬೆಳ್ತಂಗಡಿ: ಕುಕ್ಕಿನಡ್ಡ ಕುಟುಂಬ ಮನೆತನದ ಹಿರಿಯರಾಗಿದ್ದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು...
FEATURED
MOST POPULAR
ಬಂದಾರು; ಮನೆಯಿಂದ ಪೇಟೆಗೆಂದು ಹೋಗಿದ್ದ ವ್ಯಕ್ತಿಯ ಮೃತದೇಹ ಬಸ್ ನಿಲ್ದಾಣದಲ್ಲಿ ಪತ್ತೆ
ಬೆಳ್ತಂಗಡಿ; ಬಂದಾರಿನಲ್ಲಿ ಮನೆಯಿಂದ ಪೇಟೆಗೆಂದು ಹೋದ ವ್ಯಕ್ತಿಯ ಮೃತದೇಹ ಪದ್ಮುಂಜ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಮೃತ ವ್ಯಕ್ತಿ ಬಂದಾರು ಗ್ರಾಮದ ನೂಜಿ ಮನೆ ನಿವಾಸಿ...
LATEST REVIEWS
ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ.
ಬೆಳ್ತಂಗಡಿ; ಲೈಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಏಪ್ರಿಲ್ 20ರಿಂದ 23ರ ವರೆಗೆ ನಡೆಯುವ ಬ್ರಹ್ಮ ಕಳಶೋತ್ಸವದ ಪೂರ್ವಭಾವಿ ಸಭೆ ಈ ದಿನ ಆದಿತ್ಯವಾರ ಸಾಯಂಕಾಲ ಶ್ರೀಮಠದಲ್ಲಿ ನಡೆದು ಬೆಳ್ತಂಗಡಿಯ ಬೆಸ್ಟ್...
ಭಾರೀ ಮಳೆ ಹಿನ್ನಲೆ ಆ 4 ಮಂಗಳವಾರ ಶಾಲೆಗಳಿಗೆ ರಜೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಮುಂದುವರಿದಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ...




























