ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

ಚಾರ್ಮಾಡಿ ಘಾಟಿಯ ಮೂಡಿಗೆರೆ ಅರಣ್ಯ ವಿಭಾಗದ ಮಲಯ ಮಾರುತ ಪ್ರದೇಶದಲ್ಲಿ ಭಾರಿ ಬೆಂಕಿ ಕಂಡುಬಂದಿದೆ.ಭಾನುವಾರ ರಾತ್ರಿ ರಸ್ತೆಯಿಂದ ಸುಮಾರು ಒಂದೆರಡು ಕಿ.ಮೀ. ದೂರದಲ್ಲಿ ಬೆಂಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.ಬೆಂಕಿ ಯಾವ ಕಾರಣದಿಂದ ಉಂಟಾಗಿದೆ...

ಉಜಿರೆಯಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

ಬೆಳ್ತಂಗಡಿ; ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲೈ ಮುಗಿಲನ್ ಅವರು ಉಜಿರೆಯ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರಚಿಸಲಾಗಿರುವ ಮಸ್ಟರಿಂಗ್ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿ...

ಬೆಳ್ತಂಗಡಿ; ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ

ಬೆಳ್ತಂಗಡಿ;  ನಾಲ್ಕು ಕಾರ್ಮಿಕ ವಿರೊದಿ ವೇತನ ಸಂಹಿತೆಗಳು, ರೈತ ವಿರೋದಿ ಬೀಜ ಕಾಯ್ದೆ, ವಿದ್ಯುತ್ ತಿದ್ದುಡಿ ಕಾಯ್ದೆ ಸೇರಿದಂತೆ ಜನರ ಬದುಕಿಗೆ ಅಪಾಯಕಾರಿಯಾದ ಕಾನೂನುಗಳ ಜಾರಿ ಮಾಡಿದ ಕೇಂದ್ರ ಸರಕಾರ ಉದ್ಯೋಗ ಖಾತ್ರಿ...
Google search engine

ಬೆಳ್ತಂಗಡಿ: ಶಿಬಾಜೆಯಲ್ಲಿ ಮನೆಗೆ ನುಗ್ಗಿ ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ

ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ಎಂಬಲ್ಲಿ ಮನೆಗೆ ನುಗ್ಗಿ ಹಣ ತೆಗೆದುಕೊಂಡು, ಜೀವ ಬೆದರಿಕೆ ಹಾಕಿದ ಆರೋಪದಡಿ ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಅರಂಪಾದೆ ನಿವಾಸಿ...

ಬೆಳ್ತಂಗಡಿ; ವಿದ್ಯಾರ್ಥಿಗಳ ಮೇಲಿನ ಕೇಂದ್ರ ಸರಕಾರದ ಗೂಂಡಾಗಿರಿ ವಿರುದ್ದ ಸಿಪಿಐಎಂ ಪ್ರತಿಭಟನೆ

ಬೆಳ್ತಂಗಡಿ; ಕೇಂದ್ರ ಸರಕಾರ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆಟ ಆಡಿದ ಹಾಗೂ ನ್ಯಾಯುತವಾಗಿ ಶಾಂತಿಯುತವಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಬೇಡಿಕೆ ಈಡೇರಿಸಲು ಯೋಗ್ಯತೆ ಇಲ್ಲದೆ ವಿದ್ಯಾರ್ಥಿಗಳ ಮೇಲಿನ ಕೇಂದ್ರ ಸರಕಾರದ ಗೂಂಡಾಗಿರಿಯನ್ನು...

ಭಾರೀ ಮಳೆ ಹಿನ್ನಲೆ ಜು.23 ದ.ಕ‌ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ...
Google search engine

ಫೆ 2: ಧರ್ಮಸ್ಥಳ.ದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ. 2 ರಂದು ಭಾನುವಾರ ಬೆಳಿಗ್ಯೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ...

ಸ್ನೇಹಕಿರಣ ಜಿಲ್ಲಾ ಮಹಿಳಾ ಒಕ್ಕೊಟ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ‌ಹಾಗೂ ಒಕ್ಕೂಟ ಬಲವರ್ಧನೆ ತರಬೇತಿಯನ್ನು ದಿನಾಂಕ ಜೂ 25 ರಂದು ಸಾನ್ತೋಮ್ ಟವರ್ ಬೆಳ್ತಂಗಡಿ ಇಲ್ಲಿ...

ಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ; ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಈಕೆ ಮಾ.1ರಂದು ನೇಣು...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ನೆರಿಯ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

0
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಡಿ 31 ರಂದು ಜರಗಿದೆ.ನೆರಿಯ ಗ್ರಾಮದ ಗಂಡಿ ಬಾಗಿಲು ನಿವಾಸಿ ಜಾನ್ ಪಿ.ಜೆ.(52)ಮೃತಪಟ್ಟವರು.ಅವರು ಡಿ.25ರಂದು ಗಂಡಿಬಾಗಿಲು-ಅಂಬಟೆಮಲೆ...

LATEST REVIEWS

ಸೈಂಟ್ ಸೆಬಸ್ಟಿಯನ್ ಚರ್ಚ್ ಕಳಂಜ; ಕಾರ್ಗಿಲ್ ವಿಜಯೋತ್ಸವ ಸಂಭ್ರಮ

0
ಕಳಂಜ: ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ದಿನಾಂಕ 28 ಜುಲೈ 2024 ರಂದು 1999 ರಲ್ಲಿ ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ 527 ಸೈನಿಕರು ಹಾಗೂ 1300 ಗಾಯಾಳುಗಳಾದ ಸೈನಿಕರಿಗೋಸ್ಕರ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಾಸಕ ರೇವಣ್ಣ ಭೇಟಿ

0
ಬೆಳ್ತಂಗಡಿ : ಜೆಡಿಎಸ್ ಶಾಸಕ ಹೆಚ್.ಡಿ‌. ರೇವಣ್ಣ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮೇ.27 ರಂದು ಬೆಳಗ್ಗೆ ಮಂಜುನಾಥನ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ವಿರೇಂದ್ರ...
Google search engine

LATEST ARTICLES