ಯಡಿಯೂರಪ್ಪ ಬಂಧನಕ್ಕೆ ಕ್ಷಣಗಣನೆ
ಬೆಂಗಳೂರು; ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಕೋರಿ ಸಿಐಡಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯ ಪುರಸ್ಕರಿಸಿದ್ದು, ಯಾವುದೇ ಕ್ಷಣದಲ್ಲಿ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ವಿನಾಯಿತಿ ಕೇಳಿದ ವಕೀಲರು
ಬೆಳ್ತಂಗಡಿ :ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಮಹೇಶ್ ಶೆಟ್ಟಿ ಹಾಗೂ ಇತರರು ವಕೀಲರ ಮೂಲಕ ಹಾಜರಾತಿಗೆ ಒಂದು ವಾರ ವಿನಾಯಿತಿ ಕೇಳಿದ್ದಾರೆ
ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ...
ಬೆಳ್ತಂಗಡಿ : ಮರೋಡಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ : ವಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54)...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಸೆ.10,11 ರಂದು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ”
ಬೆಳ್ತಂಗಡಿ; ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11 ರಂದು ರಾಷ್ಟ್ರ ಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ” ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ....
ಬೆಳ್ತಂಗಡಿ : ಮಾದಕವಸ್ತು ವಿರುದ್ಧ ಪೊಲೀಸರಿಂದ ಮುಂದುವರಿದ ಕಾರ್ಯಾಚರಣೆ ಇಬ್ಬರ ಬಂಧನ ಮೂವರ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಮಾದಕವಸ್ತು ಮಾರಾಟ ಮತ್ತು ಸೇವನೆ ವಿರುದ್ಧ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಚುರುಕುಗೊಳಿಸಿದ್ದು. ಮತ್ತೊಂದು ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ ಜೈಲಿಗಟ್ಟಿ ಮಾದಕವಸ್ತುವನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ...
ಉಜಿರೆ; ಕೊನೆಗೂ ಅರಣ್ಯ ಸೇರಿದ ಕಾಡನೆ ಇಂಜಿನಿಯರಿಂಗ್ ಕಾಲೇಜ್ ಸಮೀಪ ಬೀಡು ಬಿಟ್ಟಿದ್ದ ಕಾಡಾನೆ
ಬೆಳ್ತಂಗಡಿ; ಉಜಿರೆಯ ಇಂಜಿನಿಯರಿಂಗ್ ಕಾಲೇಜಿನ ಕಂಪೌಂಡ್ನೊಳಗೆ ಸೇರಿಕೊಂಡು ಆತಂಕಮೂಡಿಸಿದ ಕಾಡನೆಯನ್ನು ಕೊನೆಗೂ ಅರಣ್ಯಕ್ಕೆ ಅಟ್ಟುವಲ್ಲಿ ಅರಣ್ಯ ಇಲಾಖೆ ಹಾಗೂ ಅನೆ ಕಾರ್ಯಪಡೆ ಯಶಸ್ವಿಯಾಗಿದೆ.ಬೆಳಗ್ಗಿನಿಂದ ದಿನವಿಡೀ ಕಾರ್ಯಾಚರಣೆ ನಡೆಸಿದ ಬಳಿಕ ರಾತ್ರಿ 7.30 ರ...
ಬೆಳ್ತಂಗಡಿ;ಗುರಿಪಳ್ಳದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಬೆಳ್ತಂಗಡಿ: ನಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನ್ಯಾಡಿ ಗ್ರಾಮದಗುರಿಪಳ್ಳ ನಿವಾಸಿ ಶ್ರೀಧರ ನಾಯ್ಕ ಎಂಬವರ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಹಗಲು ಹೊತ್ತು ಮನೆಯ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ...
OneNote for iOS and Mac lets you attach files
And when we woke up, we had these bodies. They're like, except I'm having them! Oh, I think we should just stay friends. You'll...
ಮರೋಡಿಯಲ್ಲಿ ಬೈಕ್ ಕಳ್ಳತನಕ್ಕೆ ಯತ್ನ ಆರೋಪ: ಇಬ್ಬರು ಆರೋಪಿಗಳಿಗೆ ಥಳಿಸಿ ಮರಕ್ಕೆ ಕಟ್ಟಿದ ಹಾಕಿದ ಸಾರ್ವಜನಿಕರು ಎರಡೂ ಕಡೆಯವರ...
ಬೆಳ್ತಂಗಡಿ : ಬೈಕ್ ಕಳ್ಳತನ ಮಾಡಿ ಪರಾರಿಯಾಗುತ್ತಿರುವ ಆರೋಪದ ಮೇರೆಗೆ ಸಾರ್ವಜನಿಕರು ಸೇರಿ ಇಬ್ಬರು ಆರೋಪಿಗಳನ್ನು ಓಡಿ ಹಿಡಿದುಕೊಂಡು ಬಂದು ಹಿಗ್ಗಮುಗ್ಗ ಥಳಿಸಿ ಬಳಿಕ ಮರಕ್ಕೆ ಕಟ್ಟಿ ಹಾಕಿ ವೇಣೂರು ಪೊಲೀಸರಿಗೆ ಒಪ್ಪಿಸಿದ...
FEATURED
MOST POPULAR
ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ನಿಂದ ಸನ್ಮಾನ
ಬೆಳ್ತಂಗಡಿ: ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ 'ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ' ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ...
LATEST REVIEWS
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಇದರ ಅಧ್ಯಕ್ಷ ದೀಪಕ್ ಜಿ. ಇವರಿಗೆ ಸಮಾಜ...
ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿಕನ್ನಡ ರಾಜ್ಯೋತ್ಸವ...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಹವಾಮಾನ ಬದಲಾವಣೆ ಬಗ್ಗೆ...
ಬೆಳ್ತಂಗಡಿ; ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಸಹಕಾರದಿಂದ ಕ್ಲಸ್ಟರ್ ಮಟ್ಟದ ಹವಾಮಾನ ಬದಲಾವಣೆ...




























