ಬಂಟ್ವಾಳ; ತಲವಾರಿನಿಂದ ಕಡಿದು ಯುಕನ ಕೊಲೆ
ಬಂಟ್ವಾಳ: ದುಷ್ಕರ್ಮಿಗಳ ತಂಡವೊಂದು ಇಬ್ಬರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ.
ಘಟನೆಯಲ್ಲಿ ಕೊಲ್ತಮಜಲು ಬೆಲ್ಲೂರು ನಿವಾಸಿ...
ಕೊಯ್ಯೂರು ಕೂಲಿ ಕಾರ್ಮಿಕನ ಮೇಲೆ ಹಲ್ಲೆ ಜಾತಿ ನಿಂದನೆ; ಆರೋಪಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ; ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಆರೋಪಿ ಉಜ್ವಲ್ ಗೌಡ...
ಬೆಳ್ತಂಗಡಿ : ವಿಚಾರಣೆಗೆ ಬೆಳ್ತಂಗಡಿ ಠಾಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್
ಬೆಳ್ತಂಗಡಿ : 'ಮಹೇಶ್ ಶೆಟ್ಟಿ ಎಲ್ಲೂ ಓಡಿಹೋಗಿಲ್ಲ ನಾನು ಈಗ ಅವರಲ್ಲಿ ಮಾತಾನಾಡಿಕೊಂಡು ಬಂದೆ, ಪೊಲೀಸರಿಗೆ ಸಿಗದಿದ್ದಾರೆ ನನ್ನ ತಪ್ಪಾ' ಎಂದು ಪೊಲೀಸ್ ಠಾಣೆಯ ಹೊರಭಾಗದಲ್ಲಿ ಮಾಧ್ಯಮಗಳಲ್ಲಿ ಅ.11 ರಂದು ಹೇಳಿಕೆ ನೀಡಿದ...
ಬೆಳ್ತಂಗಡಿ: ಅಸಮರ್ಪಕ ಗ್ಯಾಸ್ ಪೂರೈಕೆ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿ ಗೆ ನೋಟೀಸ್ ಜಾರಿ
ಬೆಳ್ತಂಗಡಿ; ತಾಲೂಕಿನ ಲಾಯಿಲ ಗ್ರಾಮದ ಲಾಯಿಲ ಜಂಕ್ಷನ್ ಬಳಿಯಿರುವ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಗ್ರಾಹಕರಿಗೆ ಸರಿಯಾದ ಗ್ಯಾಸ್ ಸರಬರಾಜು ಮಾಡದೆ, ಸರಿಯಾಗಿ ವ್ಯವಹಾರ ನಡೆಸದೆ ಕೆಲ ದಿನಗಳಿಂದ ನಡೆಯುತ್ತಿದ್ದ...
ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿಬಳಿದಂತಾಗಿದೆ – ಹರೀಶ್ ಪೂಂಜ
ಬೆಳ್ತಂಗಡಿ:ಎ.18: ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು...
ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ರೈಲಿನಿಂದ ಬಿದ್ದು ವೃದ್ಧ ಸಾವು
ಬೆಳ್ತಂಗಡಿ : ಶಬರಿಮಲೆ ಯಾತ್ರೆ ವೇಳೆ ಮಂಗಳೂರಿನಿಂದ ಕೇರಳಕ್ಕೆ ರೈಲು ಮೂಲಕ ಸಂಚಾರಿಸುತ್ತಿದ್ದಾಗ ಏ.17 ರಂದು ರಾತ್ರಿ ರೈಲಿನಿಂದ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಬಜ ನಿವಾಸಿ ಕೃಷಿಕರಾಗಿರುವ ವಸಂತ ಪೂಜಾರಿ(60) ಎಂಬವರು...
ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಕ್ರಿಸ್ಮಸ್ ಆಚರಣೆ
ಬೆಳ್ತಂಗಡಿ; ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ ಡಿಸೆಂಬರ್ 20 ರಂದು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಷ್ಪರಾಜ್ ವಹಿಸಿದರು....
ಉಜಿರೆಯಲ್ಲಿ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶ
ಬೆಳ್ತಂಗಡಿ: ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಹಾಗೂ ರಾಜ್ಯದ ರಬ್ಬರ್ ವ್ಯವಹಾರ ಮಾಡುವ ಸಹಕಾರ ಸಂಘಗಳ...
ಪಡುಬಿದ್ರೆಯಲ್ಲಿ ಅಪಘಾತ ಅರಸಿನಮಕ್ಕಿಯ ಮಹಿಳೆ ಸಾವು
ಬೆಳ್ತಂಗಡಿ; ಪಡುಬಿದ್ರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅರಸಿನಮಕ್ಕಿ ನಿವಾಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.
ಮೃತ ಮಹಿಳೆ ಅರಸಿನಮಕ್ಕಿ ನಿವಾಸಿ ಪುರುಷೋತ್ತಮ ಅಭ್ಯಂಕರ್ ಅವರ ಪತ್ನಿ ಸುಮಂಗಲ(55)ಎಂಬವರಾಗಿದ್ದಾರೆ. ಮಂಗಳೂರಿನಿಂದಪಡುಬಿದ್ರೆಗೆ ಬರುವ ಸಂದರ್ಭದಲ್ಲಿ...
FEATURED
MOST POPULAR
ನಾರಾವಿ ವ್ಯಕ್ತಿಯ ಮೇಲೆ ಹಲ್ಲೆ, ಜಾತಿನಿಂದನೆ ಪ್ರಕರಣದಾಖಲು
ಬೆಳ್ತಂಗಡಿ: ನಾರಾವಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ನಾರಾವಿ ನಿವಾಸಿಯಾಗಿರುವ ಸುಧೀರ್ ಎಂಬಾತನೇ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದು ಸ್ಥಳೀಯ ನಿವಾಸಿಗಳಾದ...
LATEST REVIEWS
ಪಟ್ಟೂರು – ಗೋ ಕಾಯ್ದೆ ಹೆಸರಲ್ಲಿ ಮಹಿಳೆಯ ಮನೆ ಜಪ್ತಿ; ಮುಸ್ಲಿಂ ಒಕ್ಕೂಟ ಖಂಡನೆ...
ಬೆಳ್ತಂಗಡಿ; ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋ ಕಾಯ್ದೆಯ ಹೆಸರಿನಲ್ಲಿ ಅಮಾಯಕ ಮಹಿಳೆಯರ ಮನೆ ಜಪ್ತಿ ಮಾಡಿದ ಪೊಲೀಸರ ಕ್ರಮವನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಒಕ್ಕೂಟದ ನೇತೃತ್ವದಲ್ಲಿ ತುರ್ತು ಸಭೆ ನಡೆಸಿ ಘಟನೆಯನ್ನು...
ಗುಂಡ್ಯ ಕೆ.ಎಸ್.ಆರ್. ಟಿ.ಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ
ಬೆಳ್ತಂಗಡಿ; ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ. ಬೆಳಾಲು ನಿವಾಸಿಯಾಗಿರುವ ಬಸ್ ಚಾಲಕ, ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ...


























