ಸಿ.ಪಿ.ಐ.ಎಂ ಪಕ್ಷದ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿಯಾಗಿ ಬಿ.ಎಂ.ಭಟ್ ಆಯ್ಕೆ
ಬೆಳ್ತಂಗಡಿ; ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಷ್ವಾದಿ) ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ನೂತನ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ಬಿ.ಎಂ.ಭಟ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಪಕ್ಷದ ತಾಲೂಕು ಸಮ್ಮೇಳನ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ...
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಚಂದ್ರಶೇಖರ್ ವಿರುದ್ದ ಪ್ರಕರಣ ದಾಖಲು
ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ...
ಮುಂಡಾಜೆಯಲ್ಲಿ ಗುಡ್ಡಕ್ಕೆ ಬೆಂಕಿ; ನಂದಿಸಿದ ಅಗ್ನಿಶಾಮಕ ದಳ
ಮುಂಡಾಜೆ; ಇಲ್ಲಿನ ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವ ಪ್ರಯತ್ನ ಆರಂಭಿಸಿದ್ದಾರೆ....
ವೇಣೂರು; ನಿಷೇಧಿತ ಮಾದಕ ವಸ್ತು ಸೇವನೆ ಆರೋಪಿ ಬಂಧನ
ಬೆಳ್ತಂಗಡಿ; ವೇಣೂರು ಮೇಲಿನ ಪೇಟೆಯಲ್ಲಿ ಮಾದಕವಸ್ತು ಸೇವಿಸಿ ಅಮಲಿನಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವೇಣೂರು ಪೊಲೀಸರು ಬಂಧಿಸಿ ಪ್ರಕರಣದಾಖಲಿಸಿಕೊಂಡಿದ್ದಾರೆ.ಬಂಧಿತ ಆರೋಪಿ ಬೆಳ್ತಂಗಡಿ ಕುಕ್ಕೇಡಿ ನಿವಾಸಿ ಮಹಮ್ಮದ್ ಆಸೀಪ್ (35) ಎಂಬಾತನಾಗಿದ್ದಾನೆ.ಆ 9 ರಂದು ಮದ್ಯಾಹ್ನ,...
ಮಾದಕ ವಸ್ತುಗಳ ವಿರುದ್ಧ ಯುವ ಕಾಂಗ್ರೆಸ್ನಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಅಭಿಯಾನಕ್ಕೆ ಚಾಲನೆ
ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
“ನಶೆ...
ಬೆಳ್ತಂಗಡಿ; ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ” ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಸಂಘಟನಾ ಸೃಜನ್ ಅಭಿಯಾನ’ ದ ಅಂಗವಾಗಿ ಬೆಳ್ತಂಗಡಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು..ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ...
ಮಿತ್ತಬಾಗಿಲು; ಅಕ್ರಮ ಗೋ ಮಾಂಸ ಮಾರಟ ಇಬ್ಬರ ಬಂಧನ
ಬೆಳ್ತಂಗಡಿ; ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಅಕ್ರಮವಾಗಿ ಅಂಗಡಿಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಸ್ಥಳೀಯ ನಿವಾಸಿ ಅಬ್ದುಲ್ ರಜಾಕ್ ಎಂಬಾತನಿಗೆ ಸೇರಿದ ಅಂಗಡಿ ಇದಾಗಿದ್ದು...
ಬೆಳ್ತಂಗಡಿ : ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು
ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಖಾಸಗಿ ಕಾಲೇಜಿನ 17ರ ಹರಯದ...
ಎರಡನೇ ವ್ಯಾಟಿಕನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ
ಬೆಳ್ತಂಗಡಿ, ಫೆ.26: ಕ್ರಿಸ್ತ ಯೇಸುವಿನ ಜನನದ 2025 ನೇ ವರ್ಷಧ ಅಂಗವಾಗಿ ಇಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನನಿಲಯ ಪಾಲನಾ ಕೇಂದ್ರದಲ್ಲಿ ವಿಶೇಷ ಕಲಿಕಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕೇರಳದ ಪಾಲಕ್ಕಾಡ್ ಧರ್ಮಪ್ರಾಂತ್ಯದ ಯಾಜಕರಾದ...
FEATURED
MOST POPULAR
ಕಾಡಾನೆ ದಾಳಿಯಿಂದ ರಿಕ್ಷಾ ಹಾನಿ; ಕಿರಣ್ ಚಂದ್ರ ಪುಷ್ಪ ಗಿರಿ ಅವರಿಂದ ಸಹಾಯ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ ನಡೆದ ಆನೆ ದಾಳಿಗೆ ಚಾಲಕ ದಿನೇಶ್ ಎಂಬವರ ರಿಕ್ಷಾ ಸಂಪೂರ್ಣ ದಾಳಿಗೆ ತುತ್ತಾಗಿದ್ದು ಈ ಬಗ್ಗೆ ಮಾಹಿತಿ ತಿಳಿದು ಇವರ ಮನೆಗೆ ಸಾಮಾಜಿಕ ಮುಖಂಡ ಕಿರಣ್...
LATEST REVIEWS
ಎ.ಸಿ ಹಾಗೂ ಇತರ ಅಧಿಕಾರಿಗಳಿಂದ ನಡ ಮಲೆಯಡ್ಕದ ಮುಗ್ರೋಡಿ ಕಂಪೆನಿಯ ಹಾಟ್ ಮಿಕ್ಸ್ ಘಟಕ...
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ...
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಯುವನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ
ಬೆಳ್ತಂಗಡಿ; ರಾಜ್ಯ ಸರ್ಕಾರದ ಯುವನಿಧಿ ಯೋಜನೆಗೆ 2025ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆ ಪ್ರಾರಂಭವಾದ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ನೋಂದಣಿ ಪ್ರಚಾರಕ್ಕೆ ಚಾಲನೆ ನೀಡಲಾಯಿತು.
ಬೆಳ್ತಂಗಡಿ...





























