ಚಿನ್ನಯ್ಯನ ಜಾಮೀನು ಅರ್ಜಿ ಇಂದು (ಸೆ.16) ತೀರ್ಪು ಪ್ರಕಟ
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರು ದಾರನಾಗಿ ಬಂದು ಇದೀಗ ಶಿವಮೊಗ್ಗ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿಯಲ್ಲಿ ಸೆ 16 ರಂದು ಬೆಳ್ತಂಗಡಿ ನ್ಯಾಯಾಲಯ...
ಚಾರ್ಮಾಡಿ ಕೊಳಂಬೆಯಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಪ್ರವಾಹದ ನೆನಪು ಮೃತ್ಯುಂಜಯ ನದಿಗೆ ಹಾಲು ಸಮರ್ಪಣೆ; ವಯನಾಡ್...
ಬೆಳ್ತಂಗಡಿ; "ಐದು ವರ್ಷಗಳ ಹಿಂದಿನ ಅನಿರೀಕ್ಷಿತ ಪ್ರವಾಹದಿಂದ ತತ್ತರಿಸಿದ್ದ ಕೊಳಂಬೆ ಪ್ರದೇಶದ ಜನರು ಇಂದು ನೆಮ್ಮದಿಯಿಂದ ಬದುಕು ಸಾಗಿಸುತ್ತಿದ್ದಾರೆ. ಇಂತಹ ಘಟನೆಗಳು ಇನ್ನು ಮರಕಳಿಸದಿರಲಿ. ಅಂದಿನ ಕಹಿ ಘಟನೆಗಳನ್ನು ಮರೆತು ಮುಂದುವರಿಯೋಣ"...
ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ, ಪೋಲಿಸರಿಗೆ...
ಬೆಳ್ತಂಗಡಿ: ಇತ್ತೀಚೆಗೆ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ನ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಪಕ್ಷದ ಸಕ್ರಿಯ ಕಾರ್ಯಕರ್ತೆ ನಡ ಗ್ರಾಮದ ಮಂಚದಪಲ್ಕೆ ನಿವಾಸಿ ಬಶೀರ್ ಅಹಮದ್ ರವರ ಪತ್ನಿ ಶ್ರೀಮತಿ ಉಮೈರಾ ಬಾನು ರವರ...
ಬೆಳ್ತಂಗಡಿ; ಸೆ.18 ರಿಂದ 25 ಕಸ್ತೂರಿ ರಂಗನ್ ವರದಿ ಬಗ್ಗೆ ವಿಶೇಷ ಗ್ರಾಮ ಸಭೆ
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಕುರಿತು ಕೇಂದ್ರ ಪರಿಸರ ಸಚಿವಾಲಯ ಜು.27 ರಂದು ಹೊರಡಿಸಿರುವ ಕರಡು ಅಧಿಸೂಚನೆಯಲ್ಲಿ ಬೆಳ್ತಂಗಡಿ ತಾಲೂಕಿನ 16 ಗ್ರಾಮ ಪಂಚಾಯತ್ಗಳ 18 ಗ್ರಾಮಗಳು ಸೇರಿವೆ.ಇದು...
6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ನೌಫಾಲ್ ಬಂಧನ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಸಹಕಾರದಿಂದ ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆ; ನ್ಯಾಯಾಂಗ ಬಂಧನಕ್ಕೆಬಂಟ್ವಾಳ ನಗರ ಪೊಲೀಸ್ ಠಾಣಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು...
ಮಂಗಳೂರಿನಲ್ಲಿನಸೆಮ18 ರಂದು ಸಚಿವ ಸಂಪುಟ ಸಭೆ; ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸಮಾಲೋಚನಾ ಸಭೆ
ಮಂಗಳೂರು; ಮಂಗಳೂರಿನಲ್ಲಿ ಸ 18 ರಂದು ನಡೆಯುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯ ತಯಾರಿಯ ಪೂರ್ವಭಾವಿ ಸಭೆಯು ಸ 15 ರಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್...
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ರಕ್ಷಿತ್ ಶಿವರಾಂ
ಬೆಳ್ತಂಗಡಿ; ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ. ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; 11ರಲ್ಲಿಯೂ ಸಿಗದ ಅವಶೇಷಗಳು
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು...
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು : ಧರ್ಮಸ್ಥಳದಲ್ಲಿ ಮೂರು ದಶಕಗಳ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.ಅಸಹಜ...
FEATURED
MOST POPULAR
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರಿಂದ ಮತದಾನ
ಉಜಿರೆ; ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಅವರು ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿರುವ ಬೂತ್ ಸಂಖ್ಯೆ 95 ರಲ್ಲಿ ಕುಟುಂಬಸ್ಥರೊಂದಿಗೆ ಆಗಮಿಸಿ ಲೋಕಸಭಾ ಚುನಾವಣೆಯ ಮತದಾನ ಮಾಡಿದರು
LATEST REVIEWS
ಕೇರಳದ ವಯನಾಡ್ ನಲ್ಲಿ ಭೀಕರ ಭೂಕುಸಿತ ಏಳು ಮಂದಿ ಸಾವು ಹಲವರು ಮಣ್ಣಿನ ಅಡಿ...
ಬೆಳ್ತಂಗಡಿ; ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕಕ ಭೂಕುಸಿತ ಸಂಭವಿಸಿದ ಘಟನೆ ಮಂಗಳವಾರ ಮಧ್ಯರಾತ್ರಿ ಹಾಗೂ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಮಲಯಾಳಂ ಮಾಧ್ಯಮಗಳು ವರದಿ ಮಾಡಿದೆ.
ವಯನಾಡ್ ಜಿಲ್ಲೆಯ...
ನೃತ್ಯ ಗುರು, ನಿವೃತ್ತ ಶಿಕ್ಷಕ ಕಮಲಾಕ್ಷ ಆಚಾರ್ ನಿಧನ
ಬೆಳ್ತಂಗಡಿ: ನಿವೃತ್ತ ಮುಖ್ಯೋಪಾಧ್ಯಾಯ ನೃತ್ಯ ಗುರು ಕಮಲಾಕ್ಷ ಆಚಾರ್ ( 77) ಜ. 14ರಂದು ಮಂಗಳೂರಿನಲ್ಲಿ ವಯೋ ಸಹಜ ಅಸೌಖ್ಯದಿಂದ ನಿಧನ ಹೊಂದಿದರು. 2022 ರಲ್ಲಿ ಕರ್ನಾಟಕ ಸರಕಾರ ಇವರ ಸಾಧನೆಯನ್ನು ಗುರುತಿಸಿ...




























