Trending Now
ಬೆಳ್ತಂಗಡಿ : ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ
ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ ಆಡುತ್ತಿದ್ದ ಬಗ್ಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಬಂದ ಖಚಿತ...
ಬೆಳ್ತಂಗಡಿ; ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ
ಬೆಳ್ತಂಗಡಿ; ನಗರದ ಕಾಂಗ್ರೆಸ್ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕ ನಗರ ಸಮಿತಿ ಹಾಗೂ ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಮಲೋಚನೆ ಸಭೆ ಜರಗಿತು ಸಭೆಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಧರ್ಮಸ್ಥಳ; ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು ಅಪಾಯದಿಂದ ಪಾರಾದ ರಿಕ್ಷಾ ಚಾಲಕ
ಬೆಳ್ತಂಗಡಿ : ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ...
ಬೆಳ್ತಂಗಡಿ : ಉಪ್ಪಿನಂಗಡಿ ಖೋಟಾನೋಟು ಪತ್ತೆ ಪ್ರಕರಣ; ಬೆಳ್ತಂಗಡಿಯ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ
ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜದಲ್ಲಿ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ ಏಳು ಜನರನ್ನು ಬಂದಿಸಿದ್ದ ಪ್ರಕರಣ...
ಬೆಳ್ತಂಗಡಿ :5 ಕೋಟಿ ಮೌಲ್ಯದ ಗಾಂಜಾ ವಶ ಪ್ರಕರಣ; ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಭಾಗಿ ಆರೋಪಿಗಾಗಿ...
ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಿಸಿರುವ ಪೊಲೀಸರು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಡ್ರಗ್ಸ್ ದಂಧೆಯ...
ಶಿಕ್ಷಣ ಸಚಿವರ ರಾಜೀನಾಮೆ ಹಿನ್ನಲೆ ; ಉಪವಾಸ ಸತ್ಯಾಗ್ರಹ ಹಿಂಪಡೆದ ಶೇಖರ ಲಾಯಿಲ
ಬೆಳ್ತಂಗಡಿ; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಿದ್ದು , ಮತ್ತು ವಿದ್ಯಾರ್ಥಿಗಳ ಇತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ...
ಬೆಳ್ತಂಗಡಿಗೆ ನ್ಯಾಯಾಲಯ ಕಟ್ಟಡ ಮಂಜೂರು ಗೊಳಿಸುವಂತೆ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವ ನಿಟ್ಟಿನಲ್ಲಿ ಈ ದಿನ ಬೆಂಗಳೂರಿನ ವಿಧಾನ ಸಭಾಧ್ಯಕ್ಷರ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್ ರವರನ್ನು ಭೇಟಿ ಮಾಡಿ ಅಗತ್ಯ ಸಹಕಾರ ನೀಡುವಂತೆ ಮನವಿ...
ಉಜಿರೆ ಟೈಲರ್ ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ:ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಟೈಲರ್ಸ್ ಆಸೋಶಿಯೇಷನ್ ಒತ್ತಾಯ, ಪೊಲೀಸರಿಗೆ...
ಬೆಳ್ತಂಗಡಿ:ಉಜಿರೆಯಲ್ಲಿ ಟೈಲರ್ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಟೈಲರ್ ಮಹಿಳೆಗೆ ಮಾರಣಂತಿಕ ಹಲ್ಲೆ ಮಾಡಿದ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕೆಂದು. KSTAಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಜು 01 ಸೋಮವಾರಬೆಳ್ತಂಗಡಿ ಪೊಲೀಸ್ ಠಾಣಾಧಿಕಾರಿಯವರಿಗೆ...
ಯುಟ್ಯೂಬರ್ ಗಳಾದ ಅಭಿಷೇಕ್ ಹಾಗೂ ಮನಾಫ್ ವಿಚಾರಣೆ ಪೂರ್ಣಗೊಳಿಸಿದ ಎಸ್.ಐ.ಟಿ
ಬೆಳ್ತಂಗಡಿ; ತಲೆಬುರುಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದ್ದ ಯುಟ್ಯೂಬರ್ ಗಳಾದ ಅಭಿಷೇಕ್ ಹಾಗೂ ಮನಾಫ್ ಅವರ ವಿಚಾರಣೆಯನ್ನು ಹಾಗೂ ಹೇಳಿಕೆ ದಾಖಲಿಸುವ ಕಾರ್ಯವನ್ನು ಎಸ್.ಐ.ಟಿ ತಂಡ ಬುಧವಾರ ಪೂರ್ಣ ಗೊಳಿಸಿದ್ದು ವಿಚಾರಣೆ ಮುಗಿಸಿ...
FEATURED
MOST POPULAR
ಕರಾಯ ಹತ್ತನೇ ತರಗತಿ ವಿದ್ಯಾರ್ಥಿ ನೀರಿಗೆ ಬಿದ್ದು ಸಾವು
ಬೆಳ್ತಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ತೋಡಿನ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ.ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್...
LATEST REVIEWS
ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ
ಬೆಳ್ತಂಗಡಿ; ಕ್ರೈಸ್ಟ್ ಅಕಾಡೆಮಿ ಮುಂಡಾಜೆಯಲ್ಲಿ ಪೋಷಕರ ಸಭೆಯನ್ನು ಶಾಲಾ ಪ್ರಾಂಶುಪಾಲರ ಅದ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜನಪ್ರಿಯ ವಕೀಲರಾಗಿರುವ ಬಿ.ಕೆ ಧನಂಜಯ ರಾವ್ ರವರು ಮಾತನಾಡಿ ಹೆತ್ತವರಿಗೆ ನಾವು...
ಕಣಿಯೂರು ಮಹಾಮಾಯಿ ದೇವಸ್ಥಾನದಲ್ಲಿ ರಕ್ಷಿತ್ ಶಿವರಾಮ್ ರವರ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು
ಬೆಳ್ತಂಗಡಿ : ಕಣಿಯೂರು ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿ ದೇವಸ್ಥಾನಕ್ಕೆ ನೀರಿನ ವೆವಸ್ಥೆಗೆ ಸಹಾಯಧನಕ್ಕೆ ಸಹಕರಿಸಿದ ಶ್ರೀ ರಕ್ಷಿತ್ ಶಿವರಾಂ ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿಗಳ ಅಭಿನಂದನೆ ಬ್ಯಾನರ್,ಮಹಮ್ಮಾಯಿ ದೇವಸ್ಥಾನದ ಸಮಿತಿಯಿಂದ ವತಿಯಿಂದ ಅಳವಡಿಸಲಾಗಿತ್ತು...





























