ಮುಂಡಾಜೆ; ರಬ್ಬರ್ ತೋಟದಲ್ಲಿ ಕಾಣಿಸಿದ ನಾಲ್ಕು ಚಿರತೆಗಳು, ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಅಪಾಯದಿಂದ ಪಾರು
ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಮಚ್ಚಿಮಲೆ ಅನಂತ ಭಟ್ ಅವರ ರಬ್ಬರ್ ತೋಟದಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯೊಂದು ಕಾಣಿಸಿಕೊಂಡಿದ್ದುಟ್ಯಾಪಿಂಗ್ ಕೆಲಸದವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಕೆಲಸದವರು ಬೆಳಗ್ಗೆ ತೋಟಕ್ಕೆ ಹೋದಾಗ ಚಿರತೆಗಳು ಕಾಣಿಸಿರುವುದಾಗಿ...
ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಿಗೆ ಕೆಪಿಎಸ್ ಸ್ಥಾನಮಾನ : ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದ್ದು ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ...
ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಚಿಬಿದ್ರೆ ಗ್ರಾಮದ ಶ್ರೀ ಕಕ್ಕಿಂಜೆ ಇಷ್ಟದೇವತಾ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ...
ಬೆಳ್ತಂಗಡಿ; ವಿದ್ಯಾರ್ಥಿಗಳ ಮೇಲಿನ ಕೇಂದ್ರ ಸರಕಾರದ ಗೂಂಡಾಗಿರಿ ವಿರುದ್ದ ಸಿಪಿಐಎಂ ಪ್ರತಿಭಟನೆ
ಬೆಳ್ತಂಗಡಿ; ಕೇಂದ್ರ ಸರಕಾರ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆಟ ಆಡಿದ ಹಾಗೂ ನ್ಯಾಯುತವಾಗಿ ಶಾಂತಿಯುತವಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಬೇಡಿಕೆ ಈಡೇರಿಸಲು ಯೋಗ್ಯತೆ ಇಲ್ಲದೆ ವಿದ್ಯಾರ್ಥಿಗಳ ಮೇಲಿನ ಕೇಂದ್ರ ಸರಕಾರದ ಗೂಂಡಾಗಿರಿಯನ್ನು...
ಭಾರೀ ಮಳೆ ಹಿನ್ನಲೆ ಜು.23 ದ.ಕಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮುಂಗಾರು ಮಳೆಯಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುರುವಾರ (ಜು.23) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ...
ಲಾಯಿಲ; ಪರಿಶಿಷ್ಟ ಜಾತಿ- ಪಂಗಡದ ಕುಂದುಕೊರತೆಗಳ ವಿಶೇಷ ಗ್ರಾಮ ಸಭೆ
ಬೆಳ್ತಂಗಡಿ: ಮಹಾತ್ಮ ಗಾಂಧಿ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ವಿಶೇಷ ಗ್ರಾಮ ಸಭೆ ಜು. 22 ರಂದು ಗ್ರಾ.ಪಂ. ಭಾರತಮಾತಾ ಸಭಾವನದಲ್ಲಿ ನಡೆಯಿತು.
ರಾಜ್ಯ...
ಬೆಳ್ತಂಗಡಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ ಖಂಡಿಸಿ ಮಂಗಳವಾರ ಪ್ರತಿಭಟನೆ
ಬೆಳ್ತಂಗಡಿ; ಕಣಿಯೂರಿನಲ್ಲಿ ಬಿಜೆಪಿ ಮುಖಂಡ ಗ್ರಾಮಪಂಚಾಯತು ಸದಸ್ಯ ಪ್ರವೀಣ್ ಗೌಡ ಅವರ ಮೇಲೆ ನಡೆದ ಹಲ್ಲೆ ಹಾಗೂ ದರೋಡೆಯನ್ನು ಖಂಡಿಸಿ ಬಿಜೆಪಿ ಬೆಳ್ತಂಗಡಿ ಮಂಡಲದ ನೇತೃತ್ವದಲ್ಲಿ ಜು30 ಮಂಗಳವಾರ ಬೆಳ್ತಂಗಡಿ ಮಿನಿ ವಿಧಾನ...
ಕಳೆಂಜದಲ್ಲಿ ಜನಸ್ಪಂದನ ಸಭೆ ಕಾಡುಪ್ರಾಣಿಗಳಿದ ಕೃಷಿ ನಾಶ; ಕೃಷಿಕರ ಪರವಾಗಿ ಸದಾ ಇದ್ದೇನೆ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ : ಕಾಡು ಪ್ರಾಣಿಗಳಿಂದಗಿ ಕೃಷಿಕರು ನೆಮ್ಮದಿಯ ಬದುಕನ್ನುನಡೆಸಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ಹೇರಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಳ್ತಂಗಡಿ, ಕಡಬ ಹಾಗೂ ಸುಳ್ಯತಾಲೂಕಿನ ಮುಖಂಡರ ಹಾಗೂ...
ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು
ಬೆಳ್ತಂಗಡಿ : ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಸಿಸಿಕ್ಯಾಮರದ ಎನ್.ವಿ.ಆರ್ ಕಳ್ಳತನ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಜೈಲಿನಿಂದ ಬಾಡಿವಾರೆಂಟ್ ಮೂಲಕ ಕರೆತಂದು ಮಹಜರು ನಡೆಸಲಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಅನುಗ್ರಹ ಪಿ.ಯು.ಕಾಲೇಜಿನಲ್ಲಿ ಮಾ.3 ರಂದು...
FEATURED
MOST POPULAR
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಮಾಸ್ಕ್ ಮ್ಯಾನ್ ಬಂಧಿಸಿದ ಎಸ್.ಐ.ಟಿ
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11...
LATEST REVIEWS
ಬೆಳ್ತಂಗಡಿ; ಬಿಜೆಪಿ ಯುವ ಮೋರ್ಚಾ ವತಿಯಿಂದ ತಿರಂಗಾ ಯಾತ್ರೆ ಪಂಜಿನ ಮೆರವಣಿಗೆ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 79 ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 14 ರಂದು ರಾತ್ರಿ ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿಯಿಂದ ಮೂರು ಮಾರ್ಗ ಸ್ಮಾರಕದವರೆಗೆ...
ಯುಟ್ಯೂಬರ್ ಗಳಾದ ಅಭಿಷೇಕ್ ಹಾಗೂ ಮನಾಫ್ ವಿಚಾರಣೆ ಪೂರ್ಣಗೊಳಿಸಿದ ಎಸ್.ಐ.ಟಿ
ಬೆಳ್ತಂಗಡಿ; ತಲೆಬುರುಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದ್ದ ಯುಟ್ಯೂಬರ್ ಗಳಾದ ಅಭಿಷೇಕ್ ಹಾಗೂ ಮನಾಫ್ ಅವರ ವಿಚಾರಣೆಯನ್ನು ಹಾಗೂ ಹೇಳಿಕೆ ದಾಖಲಿಸುವ ಕಾರ್ಯವನ್ನು ಎಸ್.ಐ.ಟಿ ತಂಡ ಬುಧವಾರ ಪೂರ್ಣ ಗೊಳಿಸಿದ್ದು ವಿಚಾರಣೆ ಮುಗಿಸಿ...





























