ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಈ ದಿನ ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ...

ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ; ತಪ್ಪಿದ ಅಪಾಯ

ಬೆಳ್ತಂಗಡಿ; ಉಜಿರೆ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಬುಧವಾರ ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.ಘಟನೆ ನಡೆದ...

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

0
ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19) ಎಂಬಾಕೆ ಜು.1 ರಂದು  ಮನೆಯ ಸಮಿಪವಿರುವ  ಮರಕ್ಕೆ  ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿಯ ಸರಕಾರಿ...
Google search engine

ಉಜಿರೆ-ಕನ್ಯಾಡಿ ರಸ್ತೆಯಲ್ಲಿ ಅಪಘಾತ: ಸ್ಕೂಟರ್‌ ಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಪರಾರಿ

0
ಬೆಳ್ತಂಗಡಿ: ಉಜಿರೆ-ಕನ್ಯಾಡಿ ರಸ್ತೆಯಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಅಪರಿಚಿತ ವಾಹನವು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡ ಸ್ಕೂಟರ್ ಸವಾರರನ್ನು ಕಲ್ಮಂಜ...

ಬೆಳ್ತಂಗಡಿ : ಕುವೆಟ್ಟುನಲ್ಲಿ ಪೊಲೀಸರಿಂದ ಮಾದಕವಸ್ತು ಬೇಟೆ; ಒರ್ವನ ಬಂಧನ ಗಾಂಜಾ ಎಂಡಿಎಂಎ‌ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಮಾದಕವಸ್ತು ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿರುವಾಗ ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕವಸ್ತು ಗಾಂಜಾ ಮತ್ತು ಎಮ್.ಡಿ.ಎಮ್.ಎ (MDMA) ಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು ಇಂದು ದುಬೈಗೆ ಉದ್ಯೋಗಕ್ಕೆ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬೆಳ್ತಂಗಡಿ ಶಾಸಕ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಾ. ಜಿ. ಪರಮೇಶ್ವರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ […]

Google search engine

Sandbox to try out the code written in almost all languages

0
And when we woke up, we had these bodies. They're like, except I'm having them! Oh, I think we should just stay friends. You'll...

ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

ಬೆಳ್ತಂಗಡಿ; ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ...

ಕೊಕ್ಕಡ; ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸಂತೆ

ಬೆಳ್ತಂಗಡಿ;  ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾ ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ ದಕ್ಷಿಣ ಕನ್ನಡ, ತಾಲೂಕು ಅಭಿಯಾನ ನಿರ್ವಹಣಾ ಘಟಕ,...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಆರಂಬೋಡಿ; ಬಾಲಕ ನದಿಗೆ ಬಿದ್ದು ಸಾವು

0
ಬೆಳ್ತಂಗಡಿ : ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ (...

LATEST REVIEWS

ಬಯಲಾದ ಬುರುಡೆ ರಹಸ್ಯ ಸೌಜನ್ಯ ಮಾವ ವಿಠಲ್ ಗೌಡನೊಂದಿಗೆ ನೇತ್ರಾವತಿ ಸ್ನಾನಘಟ್ಟದಲ್ಲಿ ಸ್ಥಳ ಮಹಜರು

0
ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದೆ‌ ಕೊನೆಗೂ ತಲೆಬುರುಡೆ ಎಲ್ಲಿಂದ‌ ತರಲಾಗಿದೆ ಎಂಬುದು ಬಹಿರಂಗಗೊಂಡಿದ್ದು ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯದಲ್ಲಿ ಸೌಜನ್ಯ ಮಾವ ವಿಠಲ...

ಬೆಳ್ತಂಗಡಿ : ಸರಕಾರಿ ಜಾಗದಲ್ಲಿ ಮರ ಕಡಿದು ಸಾಗಾಟಕ್ಕೆ ಯತ್ನ ವೇಣೂರು ಅರಣ್ಯ ಇಲಾಖೆ...

0
ಬೆಳ್ತಂಗಡಿ : ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ವೇಣೂರು ವಲಯ ಅರಣ್ಯ ಇಲಾಖೆ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಸವಣಾಲು...
Google search engine

LATEST ARTICLES