ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್...
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ
ಉಜಿರೆ, ಮಾರ್ಚ್ 25: ಉಜಿರೆಯ ಎಸ್.ಡಿ.ಎಂ ಕಾಲೇಜು ಡಿ.ರತ್ನವರ್ಮ ಹೆಗಡೆ ಸ್ಮರಣಾರ್ಥ 'ಆಧುನಿಕತಂತ್ರಜ್ಞಾನ ಸಾಂಸ್ಕೃತಿಕ ಪರಂಪರೆಗೆ ಪೂರಕ/ಮಾರಕ' ಕುರಿತು ಮಂಗಳವಾರ ಆಯೋಜಿಸಿದ್ದ ಮಂಗಳೂರು ವಿಶ್ವದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾಸ್ಪರ್ಧೆಯಲ್ಲಿ ಪುಂಜಾಲಕಟ್ಟೆ...
ಭಾರೀ ಮಳೆ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ
ಬೆಳ್ತಂಗಡಿ: ತಾಲೂಕಿನ ಹಲವೆಡೇ ಸಂಜೆ ಭಾರೀ ಮಳೆಯಾಗಿದ್ದು ,ವಾಹನ ಸಂಚಾರ ಅಸ್ತವ್ಯಸ್ತವಾಗಿ ಅಲ್ಲಲ್ಲಿ ರೋಡ್ ಬ್ಲಾಕ್ ಆದ ಘಟನೆ ನಡೆದಿದೆ.ಆದಿತ್ಯವಾರ ಸಂಜೆ ಸುಮಾರು 5 ಗಂಟೆಯಿಂದ ಧರ್ಮಸ್ಥಳ,ಉಜಿರೆ, ಮುಂಡಾಜೆ ಸೇರಿದಂತೆ ತಾಲೂಕಿನಾದ್ಯಂತ ಹಲವಡೇ...
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು
ಬೆಳ್ತಂಗಡಿ : ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಶ್ರೀನಿವಾಸ ನನ್ನು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿ ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ ನ್ಯಾಯಲಯ...
ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್...
ಗುರುವಾಯನಕೆರೆ; ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಬೆಳ್ತಂಗಡಿ : ಗುರುವಾಯನಕೆರೆ ಖಾಸಗಿ ವಿದ್ಯುತ್ ಸಬ್ ಸ್ಟೇಷನ್ ಜಾಗದಲ್ಲಿ ಅವಿವಾಹಿತ ಯುವಕನೊರ್ವ ಅನುಮಾನಸ್ಪದ ರೀತಿಯಲ್ಲಿ ಆತನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.
ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸಮೀಪವಿರುವ ಯನೋಪೊಯೋ ವಿದ್ಯುತ್ ಸಬ್...
ಧರ್ಮಸ್ಥಳ ಪ್ರಕರಣ ಸೆ. 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಅವರಿಗೆ ಹೈಕೋರ್ಟ್...
ಬೆಂಗಳೂರು; ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಯನ್ನು ಸೆಪ್ಟೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ತಾವು ಗುರುತಿಸಿರುವ...
ಬೆಳ್ತಂಗಡಿ; ಮದ್ದಡ್ಕದಲ್ಲಿ ಕಾರು ಬೈಕ್ ನಡುವೆ ಅಪಘಾತ
ಬೆಳ್ತಂಗಡಿ; ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿಯ ಬಳಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾದ ಘಟನೆ ಜೂ.11ರಂದು ಬೆಳಿಗ್ಗೆ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು...
ಬೆಳ್ತಂಗಡಿ; ನಗರದ ಹಳೆಕೋಟೆಯ ಸ್ವಸ್ತಿಕ್ ಗ್ಯಾರೇಜ್ ನಲ್ಲಿ ಬೆಂಕಿ ಆಕಸ್ಮಿಕ; ಲಕ್ಷಾಂತರ ನಷ್ಟ
ಬೆಳ್ತಂಗಡಿ; ನಗರದ ಹಳೆಕೋಟೆ ಬಳಿ ಕಾರ್ಯನಿರ್ವಹಿಸುತ್ತಿರುವ ಸ್ವಸ್ತಿಕ್ ಅಟೋ ಗ್ಯಾರೇಜ್ ನಲ್ಲಿ ಭಾನುವಾರ ರಾತ್ರಿಯ ವೇಳೆ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಲಕ್ಷಾಂತರ ನಷ್ಟವುಂಟಾಗಿದೆ.ಗ್ಯಾರೇಜ್ ನ ಒಳಗೆ ಕಾಣಿಸಿಕೊಂಡ ಬೆಂಕಿ ವೇಗವಾಗಿ ವ್ಯಾಪಿಸಿದ್ದು ಗ್ಯಾರೇಜ್...
FEATURED
MOST POPULAR
ಕುಕ್ಹಕೇಡಿ ಸ್ಪೋಟ ಹರೀಶ್ ಕುಮಾರ್ ಅವರಿಂದ ಪರಿಶೀಲನೆ
ಬೆಳ್ತಂಗಡಿ ತಾಲ್ಲೂಕಿನ ಕುಕ್ಕೇಡಿಯಲ್ಲಿ ಪಟಾಕಿ ಸ್ಪೋಟದಿಂದ ಮೂರು ಕಾರ್ಮಿಕರನ್ನು ಬಲಿ ತೆಗೊಂಡ ಸ್ಥಳಕ್ಕೆ ಭೇಟಿ ನೀಡಿ, ನಂತರ ಸ್ಪೋಟದಿಂದ ಭಾದಿತರಾದ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದು ಬೆಳ್ತಂಗಡಿ ತಹಸೀಲ್ದಾರನ್ನು ಸಂಪರ್ಕಿಸಿ ಪರಿಹಾರದ...
LATEST REVIEWS
ವೇಣೂರು; ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿ
ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲುಬಡಿದ ಪರಿಣಾಮ ಮನೆಯ...
ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯ ಬಂಧನ
ಬೆಳ್ತಂಗಡಿ : ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಯಶವಂತ.ಎಸ್.ಕೆ(50) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಈತ ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯಾಗಿದ್ದ.
ಬೆಳ್ತಂಗಡಿ ಪೊಲೀಸ್...



























