ಮೇ 17 ಮುಳಿಯ ಗೋಲ್ಡ್ & ಡೈಮಂಡ್ಸ್ ವಿಸ್ತೃತ ಮಳಿಗೆ ಉದ್ಘಾಟನೆ
ಬೆಳ್ತಂಗಡಿ: ತಾಲೂಕಿನಲ್ಲಿ ಮನೆಮಾತಾಗಿರುವ ತಾಲೂಕಿನ ಅತೀ ದೊಡ್ಡ ಚಿನ್ನದ ಮಳಿಗೆ ಮುಳಿಯ 'ಗೋಲ್ಡ್ ಅಂಡ್ ಡೈಮಂಡ್ಸ್ ಈಗ ಮತ್ತಷ್ಟು ಹೊಸತನದೊಂದಿಗೆ ಮುನ್ನಡೆಯುತ್ತಿದ್ದು, ಇದರ ವಿಸ್ತ್ರತ ಅತೀ ದೊಡ್ಡ ಹೊಸ ಶೋರೂಂ "ಮುಳಿಯ ಗೋಲ್ಡನ್...
ಧರ್ಮಸ್ಥಳ ಕೃಷಿ ಪತ್ತಿನ ಸಹಕಾರ ಸಂಘದಿಂದ ಬಡ ಕುಟುಂಬಕ್ಕೆ “ಉನ್ನತಿ” ಮನೆ ಹಸ್ತಾಂತರ
ಬೆಳ್ತಂಗಡಿ; ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದಪುದುವೆಟ್ಟು ಗ್ರಾಮದ ಬಾಯ್ತಾರುವಿನಲ್ಲಿ ಕುಸುಮಾವತಿ ಅವರ ಕುಟುಂಬಕ್ಕೆ ಹತ್ತು ಲಕ್ಷ ವೆಚ್ಚದಲ್ಲಿ ನಿರ್ಮಿಸಿ ನೀಡಲಾಗಿರುವ ಮನೆ "ಉನ್ನತಿ" ಇದರ ಹಸ್ತಾಂತರನ್ನು ಮೇ 30ರಂದು ಕಶಾಸಕ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ. ಕೆ ಶಿವಕುಮಾರ್
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಏ.20 ರಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಡೆದರು. ಮಂಜುನಾಥ ಸ್ವಾಮಿಗೆ ಪ್ರಾಥನೆ ಸಲ್ಲಿಸಿ ಹುಂಡಿಗೆ ಕಾಣಿಗೆ ಹಾಕಿದರು. ಬಳಿಕ ಧರ್ಮಾಧಿಕಾರಿ...
ಬಂದಾರು ಬೈಪಾಡಿಯಲ್ಲಿ ಮನೆಯಂಗಳದಲ್ಲಿ ಸ್ಪೋಟ ಬಾಲಕನಿಗೆ ಗಾಯ
ಬೆಳ್ತಂಗಡಿ : ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡು ಪವಾಡ ಸದೃಶ ಪ್ರಾಣಾಪಾಯದಿಂದ ಪಾರಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಫೆ.18...
ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು.
ಕೇರಳ ರಾಜ್ಯದ ತ್ರಿಶೂರ್...
ಧರ್ಮಸ್ಥಳ ಬಸ್ ಬೈಕ್ ಅಪಘಾತ ಗಾಯಾಳು ಮೃತ್ಯು
ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಧರ್ಮಸ್ಥಳ ಹಾಲು ಉತ್ಪಾದಕರ...
ಕೊಕ್ಕಡ ನಿಲ್ಲಿಸಿದ್ದ ಬೈಕ್ ಕಳವು; ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ 6 ರಂದು ಬೆಳಗ್ಗೆ...
ಬೆಳ್ತಂಗಡಿ; ಲಾಯಿಲ ಸೆತುವೆ ಬಳಿಅಪರಿಚಿತ ಮೃತದೇಹ ಪತ್ತೆ
ಬೆಳ್ತಂಗಡಿ: ಲಾಯಿಲ ಸೇತುವೆ ಬಳಿ ಅನಾರೋಗ್ಯ ಅಥವಾ ಬೇರೆ ಕಾರಣದಿಂದ ಮೃತಪಟ್ಟ ಅಪರಿಚಿತ ಶವ ಪತ್ತೆಯಾದ ಘಟನೆ ಡಿ.17 ರಂದು ನಡೆದಿದೆ.
ಸ್ಥಳೀಯರು ಅಪರಿಚಿತ ಮೃತದೇಹ ನೋಡಿ ಕೂಡಲೇ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು...
ದೆಹಲಿ ಪ್ರತಿಭಟನೆಯ ಬಗ್ಗೆ ಸಿದ್ದರಾಮಯ್ಯ ಅವರು ಏನು ಹೇಳಿದರು?
ದೆಹಲಿಯಲ್ಲಿ ನಡೆಯಲಿರುವ ಕೇಂದ್ರ ಸರಕಾರದ ಧೋರಣೆಯ ವಿರುದ್ದದ ರಾಜ್ಯ ಸರಕಾರದ ಪ್ರತಿಭಟನೆಯ ಬಗ್ಗೆ ತಾಜ್ಯದ ಮುಖ್ಯಮಂತ್ರಿ ಸಿದ್ದರಯ್ಯ ಅವರು ತಮ್ಮ ಅನಿಸಿಕೆಗಳನ್ನು ಈರೀತಿ ಹಂಚಿಕೊಂಡಿದ್ದಾರೆ"ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ,...
FEATURED
MOST POPULAR
ಬೆಳ್ತಂಗಡಿ : ಮರೋಡಿ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಬೆಳ್ತಂಗಡಿ : ವಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳದಡ್ಕ ನಿವಾಸಿ ಅಶೋಕ್(54)...
LATEST REVIEWS
ಸೇವಾಭಾರತಿ ಕನ್ಯಾಡಿ ವತಿಯಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ
ಮಂಗಳೂರು: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಸೆಪ್ಟೆಂಬರ್ ತಿಂಗಳಿನಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆಯಾದ ಸಂದರ್ಭದಲ್ಲಿ 30 ಗಾಲಿಕುರ್ಚಿಯನ್ನು ನೀಡುವುದಾಗಿ ನಿರ್ಧರಿಸಿದ್ದು ಅದರಲ್ಲಿ...
ಉಜಿರೆ; ಅನುಗ್ರಹ ಪಿ ಯು ಕಾಲೇಜಿನಲ್ಲಿ ಕಳ್ಳತನ
ಬೆಳ್ತಂಗಡಿ: ಉಜಿರೆಯ ಅನುಗ್ರಹ ಪಿ.ಯು ಕಾಲೇಜಿನಲ್ಲಿ ಮಾ.3ರಂದು ರಾತ್ರಿಯ ವೇಳೆ ಕಳತನದ ಘಟನೆ ನಡೆದಿದೆ.ಕಾಲೇಜಿಜ ಕಚೇರಿಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಕಚೇರಿಯಲ್ಲಿ ಹಣಕ್ಕಾಗಿ ಹುಡುಕಾಟ ನಡೆಸಿದ್ದು ಕಚೇರಿಯಲ್ಲಿದ್ದ ದಾಖಲೆಗಳನ್ನು ಚೆಲ್ಲಪಿಲ್ಲಿ...

























