ಕಾಶಿಪಟ್ಣ; ಎರಡು ತಂಡಗಳ ನಡುವೆ ಹೊಟೆದಾಟ ಹಲವರಿಗೆ ಗಾಯ; ಪ್ರಕರಣ ದಾಖಲು

ಬೆಳ್ತಂಗಡಿ: ಇನ್ವರ್ಟರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಶಿಪಟ್ಣದಲ್ಲಿ ಎರಡು ತಂಡಗಳು ಕತ್ತಿಯಿಂದ ಹಾಗೂ ಕಬ್ಬಿಣದ ರಾಡ್ ನಿಂದ ಹೊಡೆದಾಟ ನಡೆದಿದ್ದು ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಎರಡೂ...

ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆ

0
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ದಂಪತಿಗಳ ಮೃತದೇಹ ಪತ್ತೆಯಾದ ಘಟನೆ ಭಾನುವಾರದಂದು ನಡೆದಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಗಳ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ  ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್...

ನೆಲಮಂಗಲದಲ್ಲಿ ಅಪಘಾತ ಎಂಜಿರದ ಯುವಕ ಮೃತ್ಯು

0
ಬೆಳ್ತಂಗಡಿ; ನೆಲಮಂಗಲದಲ್ಲಿ ನಡೆದ ಅಪಘಾತದಲ್ಲಿ ಎಂಜಿರ ನಿವಾಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಎಂಜಿರ ನಿವಾಸಿ ಸ್ಕರಿಯ ಎಂಬವರ ಪುತ್ರ ಥೋಮಸ್ ಎಂಬಾತನೇ ಮೃತ ಯುವಕನಾಗಿದ್ದಾನೆ.ಇಂದು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ...
Google search engine

ಅಳದಂಗಡಿ ವಿವಾದಿತ ಗಣಿಗಾರಿಕಾ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ ಪರಿಶೀಲನೆ

ಬೆಳ್ತಂಗಡಿ;  ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಗ್ರಾಮದ ಐತಿಹಾಸಿಕ ಬರಾಯಕೆರೆ ಎಂಬಲ್ಲಿ ಕಪ್ಪು ಕಲ್ಲಿನ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಬರಾಯಕೆರೆ ಸಂರಕ್ಷಣಾ ಸಮಿತಿ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ರವರಿಗೆ ಮನವಿ...

ಉಜಿರೆ ರಬ್ಬರ್ ಸೊಸೈಟಿ ನಿರ್ದೇಶಕಿ‌ ಜಯಶ್ರೀ ಡಿ.ಎಂ ಗೌಡ ನಿಧನ

ಬೆಳ್ತಂಗಡಿ; ಉಜಿರೆ ವಿದ್ಯಾನಗರ ನಿವಾಸಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ನಿರ್ದೇಶಕಿ ಜಯಶ್ರೀ ಡಿ.ಎಂ ಗೌಡ( 75) ಅಲ್ಪಕಾಲದ‌ ಅಸೌಖ್ಯದ‌ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.ಇವರು...

ಬೆಳ್ತಂಗಡಿ; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಆರೋಪಿ ಬಂಧನ

ಬೆಳ್ತಂಗಡಿ: ಶಾಲೆಗೆ ತೆರಳಲು ರಿಕ್ಷಾದಲ್ಲಿ ಸಂಚರಿಸುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಒಡ್ಡಿ, ಬಳಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕಿನ ವೇಣೂರು...
Google search engine

ಕೆ ಪಿ ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿಭಾಗ : ವಿದ್ಯಾರ್ಥಿ ಸರಕಾರಕ್ಕೆ ಪ್ರಮಾಣವಚನ ಬೋಧನೆ

ಪೂಂಜಾಲಕಟ್ಟೆ; ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ಚುನಾವಣೆಯನ್ನು ನಡೆಸಲಾಯಿತು. ಚುನಾವಣಾ ಪ್ರಕ್ರಿಯೆ ತಂತ್ರಜ್ಞಾನವನ್ನು ಬಳಸಿ ನೆರವೇರಿಸಲಾಯಿತು. ಚುನಾವಣೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ಪ್ರತಿಪಕ್ಷ...

ಬೆಳ್ತಂಗಡಿ; ಅನಿತಾ ಕಾಸರಗೋಡು ವಿರುದ್ದ ಗುರುನಾರಾಯಣ ಸೇವಾ ಸಂಘದಿಂದ ಪೊಲೀಸರಿಗೆ ದೂರು

ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಸೋಮವಾರ ಬೆಳ್ತಂಗಡಿ...

ತಲಪಾಡಿ ಟೋಲ್ ಗೇಟ್ ಸಮೀಪ ಭೀಕರ ಅಪಘಾತ 5 ಮಂದಿ ಸಾವು

0
ಮಂಗಳೂರು: ಕೆ ಸಿರೋಡ್ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ; ಡಿ7 ರಂದು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ-...

0
ಬೆಳ್ತಂಗಡಿ:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಸಹಕಾರದೊಂದಿಗೆ 12ನೇ ವರ್ಷದ ಕೋಟಿ-ಚೆನ್ನಯಕ್ರೀಡಾಕೂಟ ಡಿ.7ರಂದು ರಂದು ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದ ದಿ.ಕೆ.ವಸಂತ...

LATEST REVIEWS

ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ; ಮೂವರ ವಿರುದ್ಧ...

0
ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...

ಸ್ವಂತ ನಿಧಿ ಕ್ರಿಯಾ  ಯೋಜನೆ ಪ್ರಕರಣದಲ್ಲಿ ಕುವೆಟ್ಟು ಗ್ರಾ.ಪಂ ನಿರ್ಣಯಗಳಿಗೆ ಮಧ್ಯಂತರ ತಡೆ –...

0
ಬೆಂಗಳೂರು: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಏಕಸದಸ್ಯ ಪೀಠದಲ್ಲಿ ಮಾನ್ಯ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮುಂದಿರುವ ಅರ್ಜಿಯಲ್ಲಿ, ಕುವೆಟ್ಟು ಗ್ರಾಮ ಪಂಚಾಯತ್‌ ಹೊರಡಿಸಿದ್ದ 15.11.2025 ಹಾಗೂ 10.12.2025ರ ನಿರ್ಣಯಗಳ ಅನುಷ್ಠಾನಕ್ಕೆ ತಾತ್ಕಾಲಿಕ ಮಧ್ಯಂತರ...
Google search engine

LATEST ARTICLES