ಮಚ್ಚನ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ತಾ.ಪಂ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇದರ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಮಚ್ಚಿನ ಇದರ 4ಕೋಟಿ ವೆಚ್ಚದ ...

ರಾಹುಲ್ ಗಾಂಧಿ ರಾಯ್ ಬರೇಲಿಯಿಂದ ಚುನಾವಣಾ ಕಣಕ್ಕೆ

ಬೆಳ್ತಂಗಡಿ; ರಾಹುಲ್ ಗಾಂಧಿ ಅವರು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಮೂಲಕ ಉತ್ತರಪ್ರದೇಶ ಚುನಾವಣೆಯಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ.ಗಾಂಧೀ ಕುಟುಂಬದ ಕ್ಷೇತ್ರವಾಗಿದ್ದ ರಾಯ್ ಬರೇಲಿಯನ್ನು ‌ಈ ಹಿಂದೆ ಸೋನಿಯಾ ಗಾಂಧಿಯವರು...

ನೇತ್ರಾವತಿ ಸ್ನಾನಘಟ್ಟದ ಅರಣ್ಯದಲ್ಲಿ  ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು ದೂರುದಾರ ಗುರುತು ಮಾಡದ ಜಾಗದಲ್ಲಿ  ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ...
Google search engine

ಬೆಳ್ತಂಗಡಿ; ತಾಲೂಕಿನಲ್ಲಿ ಮುಂದುವರಿದ ಕಾಡಾನೆ ದಾಳಿ ಆತಂಕದಲ್ಲಿ ಕೃಷಿಕರು

ಬೆಳ್ತಂಗಡಿ; ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು ಕೃಷಿಕರು ಆತಂಕದಲ್ಲಿದ್ದಾರೆ.ಇಲ್ಲಿನ ನೆಡಿಲು ಎಂಬಲ್ಲಿಯ ನಾರಾಯಣಗೌಡ ರವರ ತೋಟಕ್ಕೆ ನಿಡ್ಲೆ ಮೀಸಲು ಅರಣ್ಯದಿಂದ ಕಾಡಾನೆಗಳು ಬಂದಿದೆ. ತೋಟಕ್ಕೆ ನುಗ್ಗಿ ಬಾಳೆ ತೆಂಗಿನ ಮರಗಳನ್ನು...

ಬೆಳ್ತಂಗಡಿ; ಗುರುನಾರಾಯಣ ಸ್ವಾಮಿ ಸೇವಾ ಸಂಘ ದಿಂದ ಗುರುಜಯಂತಿ

ಬೆಳ್ತಂಗಡಿ : ನಾರಾಯಣ ಗುರುಗಳ ಸಂದೇಶಗಳು ಎಂದಿಗೂ ಪ್ರಸ್ತುತವಾಗಿದ್ದು ಅದರ ಆಧಾರದ ಮೇಲೆ ನಾವು ಬೆಳೆಯಬೇಕಾಗಿದೆ.  ಬೆಳ್ತಂಗಡಿ - ಬಂಟ್ವಾಳ ಮಧ್ಯೆ ಸುಮಾರು 7 ಎಕ್ರೆ ಪ್ರದೇಶದಲ್ಲಿ ಶಿವಗಿರಿ ಶಾಖಾ ಮಠ ಸ್ಥಾಪನೆಯಾಗಲಿದೆ'...

ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

ಬೆಳ್ತಂಗಡಿ; ಧರ್ಮಸ್ಥಳ ಉಜಿರೆ ಹೆದ್ದಾರಿಯಲ್ಲಿ ಮಣ್ಣ ಸಂಕದ ಸಮೀಪ ಕೆ.ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಶುಕ್ರವಾರ ಮಧ್ಯಾಹ್ನ ಭೀಕರ‌ ಅಪಘಾತ ಸಂಭವಿಸಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವುದಾಗಿ...
Google search engine

ಕಕ್ಕಿಂಜೆ ಶ್ರೀ ಇಷ್ಟದೇವತಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ.

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಚಿಬಿದ್ರೆ ಗ್ರಾಮದ ಶ್ರೀ ಕಕ್ಕಿಂಜೆ ಇಷ್ಟದೇವತಾ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ...

ಬೆಳ್ತಂಗಡಿ : ವಿದ್ಯಾರ್ಥಿನಿ ಕಿಡ್ನಾಪ್ ಯತ್ನ ಪ್ರಕರಣಕ್ಕೆ ಟ್ವಿಸ್ಟ್

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯನ್ನು ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯಲ್ಲಿ ಇಡಿ ಡ್ರಾಮ ಪ್ರಕರಣ ಬೆಳಕಿಗೆ ಬಂದಿದೆ. ಬೆಳ್ತಂಗಡಿ ನಗರದ ಸುದೇಮುಗೇರು...

ಕುವೆಟ್ಟು ರಾಷ್ಟ್ರೀಯ ಹೆದ್ದಾರಿ ಪರಿಹಾರ ಪಡೆದ ಬಳಿಕವೂ ಅಕ್ರಮವಾಗಿ ಕಟ್ಟಡ ನಿರ್ಮಾಣ  ದೂರು

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 70 ಲಕ್ಷ ರೂ. ಗಳಷ್ಟು ಪರಿಹಾರ ಮೊತ್ತ ಪಡೆದ ಬಳಿಕವೂ ಕಟ್ಟಡವನ್ನು ಸ್ವಲ್ಪ ಮಾತ್ರ ಕೆಡವಿ ಅನಧಿಕೃತವಾಗಿ ಮರುನಿರ್ಮಾಣ ಮಾಡುತ್ತಿರುವ ಬಗ್ಗೆ...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಕೊಕ್ಕಡದಲ್ಲಿ ಬಿರುಗಾಳಿ ಮನೆಗಳಿಗೆ ಹಾನಿ

0
ಬೆಳ್ತಂಗಡಿ; ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರ ಹಳ್ಳದಲ್ಲಿ ಭಾನುವಾರ ಅಪರಾಹ್ನ ಭಾರೀ ಬಿರುಗಾಳಿ ಬೀಸಿದ್ದು ಮನೆಗಳಿಗೆ ಹಾಗೂ ಕೃಷಿಗೆ ವ್ಯಾಪಕ ಹಾನಿ ಸಂಭವಿಸಿದೆ.ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬಿರುಗಾಳಿ ಎದ್ದಿದ್ದು ಜನರಲ್ಲಿ ಭಯ ಮೂಡಿಸಿತ್ತು. ಈಪರಿಸರದಲ್ಲಿ...

LATEST REVIEWS

ಆನ್‌ಲೈನ್ ಗೇಮ್ ಮತ್ತು ಬೆಟ್ಟಿಂಗ್ ಭೂತಕ್ಕೆ ಕಡಿವಾಣ ಹಾಕಿ; ವಿಧಾನ ಪರಿಷತ್ ನಲ್ಲಿ ಪ್ರತಾಪಸಿಂಹ...

0
ಬೆಳ್ತಂಗಡಿ: ದೇಶ ನಿರ್ಮಾಣಕ್ಕೆ ಪಣ ತೊಡಬೇಕಾಗಿರುವ ಯುವಜನತೆಗೆ ಮೃತ್ಯುಪಾಶವಾಗಿ ಪರಿಣಮಿಸಿ, ಅವರನ್ನು ಮಾನಸಿಕ ಖಿನ್ನತೆಗೆ ದೂಡಿ, ಆತ್ಮಹತ್ಯೆಗೆ ಪ್ರಚೋದಿಸುತ್ತಿರುವುದರ ಜೊತೆಗೆ ಕುಟುಂಬ ವ್ಯವಸ್ಥೆ, ನೈತಿಕ ಮೌಲ್ಯಗಳು, ಸಾಮಾಜಿಕ ಸ್ವಾಸ್ಥ್ಯಕ್ಕೆ ಅತ್ಯಂತ ಮಾರಕ ಮತ್ತು...

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ...

0
ಬೆಳ್ತಂಗಡಿ; ನೀಟ್ ಪ್ರತಿಭಟನೆಕಾರರ ಮೇಲೆ ನಡೆಸರಿವ  ಹಲ್ಲೆ‌ ನಡೆಸಿ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಗಳು  ಖಂಡನೀಯವಾಗಿದೆ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ವ್ಯವಸ್ಥಿತ ಪರೀಕ್ಷೆ ನಡೆಸದೆ,...
Google search engine

LATEST ARTICLES