ಬೆಳ್ತಂಗಡಿ; ದಿಡುಪೆಯಲ್ಲಿ ಸ್ಕೂಟರ್ ಸವಾರನ ಮೇಲೆ ಕಾಡಾನೆ ದಾಳಿ
ಬೆಳ್ತಂಗಡಿ: ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗವೊಂದು ದಾಳಿ ಮಾಡಿರುವ ಘಟನೆ ಮೇ.31 ರಂದು ರಾತ್ರಿ ನಡೆದಿದೆ. ಮಲವಂತಿಗೆ ಗ್ರಾಮದ ದಿಡುಪೆಯ ನೆಕ್ಕಿಲೊಟ್ಟು ನಾರಾಯಣ ಗೌಡ ಎಂಬುವರು ಸ್ಥಳೀಯ ಕಾರ್ಯಕ್ರಮಕ್ಕೆ ಹೋಗಿ...
ಕಳಿಯ; ಭಾರೀ ಮಳೆಗೆ ಗುಡ್ಡ ಕುಸಿತ
ಬೆಳ್ತಂಗಡಿ; ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಯತರ್ಪು ಗ್ರಾಮದ ತಿಮ್ಮಪ್ಪ ಗೌಡರ ಮನೆಯ ಹತ್ತಿರ ವಿಪರೀತ ಮಳೆಗೆ ಗುಡ್ಡ ಜರಿದು ಬಿದ್ದಿದೆ.ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವಾಕರ ಎಮ್, ಅಭಿವೃದ್ಧಿ ಅಧಿಕಾರಿ ಸಂತೋಷ್...
ಶಿಕ್ಷಣ ಸಚಿವರ ರಾಜೀನಾಮೆ ಹಿನ್ನಲೆ ; ಉಪವಾಸ ಸತ್ಯಾಗ್ರಹ ಹಿಂಪಡೆದ ಶೇಖರ ಲಾಯಿಲ
ಬೆಳ್ತಂಗಡಿ; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಿದ್ದು , ಮತ್ತು ವಿದ್ಯಾರ್ಥಿಗಳ ಇತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ...
ಧರ್ಮಸ್ಥಳ: ಹದಗೆಟ್ಟ ನೇರ್ತನೆ ರಸ್ತೆ; ಟಿ.ವಿ ದೇವಸ್ಯ ನೇತೃತ್ವದಲ್ಲಿ ಸ್ಥಳೀಯರಿಂದ ಶ್ರಮದಾನದ ಮೂಲಕ ದುರಸ್ತಿ
ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ನೇರ್ತನೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ವಾಹನ ಸಂಚಾರವೇ ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು ಮಾಜಿ ಗ್ರಾ.ಪಂ ಸದಸ್ಯ ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿ.ವಿ ದೇವಸ್ಯ...
ಸೆ.7 ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಅವಕಾಶ
ಬೆಳ್ತಂಗಡಿ : ತಾಲೂಕಿನ ಜಲಪಾತ ತಾಣಗಳಿಗೆ ಭಾರೀ ಮಳೆಯ ಹಿನ್ನಲೆಯಲ್ಲಿ ಪ್ರವಾಸಿಗರ ಸುರಕ್ಷಿತ ಸಲುವಾಗಿ ಪ್ರವೇಶಕ್ಕೆ ಹೇರಿದ್ದ ನಿಷೇಧವನ್ನು ಹಿಂಪಡೆಯಲಾಗಿದ್ದು ಸೆ. 7 ರಿಂದ ವೀಕ್ಷಣೆಗೆ ಮುಕ್ತಗೊಳ್ಳಲಿದೆ ಎಂದು ಬೆಳ್ತಂಗಡಿ ವನ್ಯಜೀವಿ ವುಭಾಗದ...
ಡ್ರಗ್ಸ್ ಮಾಫಿಯಾ ವಿರುದ್ದ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಮಾರಾಟಗಾರನ ಬಂಧನ ಗಾಂಜಾ ವಶಕ್ಕೆ
ಬೆಳ್ತಂಗಡಿ : ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ ಕಳೆದ ಕೆಲ ತಿಂಗಳಿಂದ ಮುಂದುವರಿದ್ದು.ಇದೀಗ ಮತ್ತೆ ಬೆಳ್ತಂಗಡಿ ಪೊಲೀಸರಿಂದ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ಪೊಲೀಸರು ಠಾಣೆಯ...
ಬದ್ಯಾರು ಸಮೀಪ ಬೆಳ್ಳಂಬೆಳಗ್ಗೆ ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿ ಯುವಕನಿಗೆ ಗಂಭೀರ ಗಾಯ
ಬೆಳ್ತಂಗಡಿ; ಬದ್ಯಾರು ಸಮೀಪ ವಿಧ್ವತ್ ಕಾಲೇಜಿನ ಎದುರು ಸ್ಕೂಟರ್ ಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾದ ಘಟನೆ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡಿರುವ ಸ್ಕೂಟರ್ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಪಡಂಗಡಿ ನಿವಾಸಿ...
ನಿವೃತ್ತ ಯೋಧ ಅಶೋಕ್ ಕುಮಾರ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ
ಬೆಳ್ತಂಗಡಿ; ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲಸೇವೆ ಸಲ್ಲಿಸಿ ನಿವೃತ್ತರಾಗಿ ಊರಿಗೆ ಹಿಂತಿರುಗಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ವಿವೇಕಾನಂದ ನಗರ ನಿವಾಸಿ ಎನ್.ಕೆ ಅಶೋಕ್ ಕುಮಾರ್ ಅವರಿಗೆ ಬೆಳ್ತಂಗಡಿಯಲ್ಲಿ ಸಾರ್ವಜನಿಕರು ಭವ್ಯ...
ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ರವಿವಾರ ಸಂಜೆ(ಡಿ.14) ವಿಧಿವಶರಾಗಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ...
FEATURED
MOST POPULAR
ಉಜಿರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ; ಬೃಹತ್ ರೋಡ್ ಶೋ
ಬೆಳ್ತಂಗಡಿ:"ದೇಶದ ಪ್ರಜ್ಞಾವಂತಮತದಾರರು ಭಾರತದ ಬೆಳವಣಿಗೆಗೆ ಕಾತುರರಾಗಿದ್ದಾರೆ. ನೀಡಿದ ಭರವಸೆಗಳನ್ನು ಈಡೇರಿಸಿದ ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಭಾರಿ ಪ್ರದಾನಿಯಾಗುವುದನ್ನು ಯಾವ ದುಷ್ಟಶಕ್ತಿಯಿಂದ ಸಾಧ್ಯವಿಲ್ಲ.ದ.ಕ ಜಿಲ್ಲೆಯ ಕಾರ್ಯಕರ್ತರ ಉತ್ಸಾಹ ನೋಡಿದರೆ 3 ಲಕ್ಷಕ್ಕು ಅಧಿಕ...
LATEST REVIEWS
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಮಣ್ಯ ಶಬರಾಯ ಕೆ ಆಯ್ಕೆ
ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ. ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್...
ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ಅಧಿಕಾರ ಸ್ವೀಕಾರ
ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.
ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ...




























