Trending Now
ಬೆಳ್ತಂಗಡಿ; ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
ಬೆಳ್ತಂಗಡಿ; ನವ ವಿವಾಹಿತೆ ಪಡಂಗಡಿ ಗ್ರಾಮದ ಬದ್ಯಾರು ಬರಾಯ ಮನೆ ನಿವಾಸಿ ಪ್ರಕಾಶ್ ಅವರ ಪತ್ನಿ ಪೂಜಾಶ್ರೀ(23) ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಈಕೆ ಮಾ.1ರಂದು ನೇಣು...
ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮ ದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹಿಸಿ...
ಬೆಳ್ತಂಗಡಿ. ತಾಲೂಕಿನಲ್ಲಿ ಕಳೆದ ಮಳೆಗಾಲದಲ್ಲಿ ಸುರಿದ ಭಾರಿ ಮಳೆಗೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಣಂದೂರು ಗ್ರಾಮ ದ ಮೊದಲೆ ಸಬರಬೈಲು ಪಡಂಗಡಿ ಸಂಪರ್ಕ ಸೇತುವೆ ಮುರಿದು ಬಿದ್ದು ಸಂಪರ್ಕ ಕಡಿತಗೊಂಡಿದ್ದು. ಈ...
ಅಡಿಕೆ, ಕೋಕೋ, ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಸೌಲಭ್ಯ ಒದಗಿಸಲು ಆಗ್ರಹಿಸಿ ಎಂಎಲ್.ಸಿ ಪ್ರತಾಪಸಿಂಹ ನಾಯಕ್...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ...
ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ
ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ...
ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ
ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಭೇಟಿ ಸ್ಥಳೀಯರೊಂದಿಗೆ ಮಾತುಕತೆ...
ಬೆಳ್ತಂಗಡಿ ತಾಲೂಕಿನಲ್ಲಿ ಶುಭ ಶುಕ್ರವಾರ ಆಚರಣೆ
ಬೆಳ್ತಂಗಡಿ; ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಧರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಿದರು.ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು...
ಆತ್ಮ ನಿರ್ಭರ ಯೋಜನೆಗಳಲ್ಲಿ ಶ್ರೇಷ್ಠತೆ ತೋರಿದ ಉಜಿರೆ ಗ್ರಾಮ ಪಂಚಾಯತ್ ಗೆ ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ, ಬೆನಕ...
ಬೆನಕ ಚಾರಿಟೇಬಲ್ ಟ್ರಸ್ಟ್ ಉಜಿರೆ, ಬೆನಕ ಹೆಲ್ತ್ ಸೆಂಟರ್ - ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್, ಉಜಿರೆವತಿಯಿಂದ ಆತ್ಮ ನಿರ್ಭರ ಯೋಜನೆಗಳಲ್ಲಿ ಶ್ರೇಷ್ಠತೆ ತೋರಿದ ಉಜಿರೆ ಗ್ರಾಮ ಪಂಚಾಯತ್ – ರಾಜ್ಯದ ನಂ.1 ಸ್ಥಾನ...
ಬದ್ಯಾರು ಕಾರುಗಳ ನಡುವೆ ಅಪಾಘಾತ
ಬೆಳ್ತಂಗಡಿ; ಬದ್ಯಾರ್ ಸಮೀಪ ಕಾರುಗಳ ನಡುವೆ ಅ2ರಂದು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳೆ ಕಡೆಗೇ ಹೋಗುತ್ತಿದ್ದ ಕಾರು ಎದುರು ಬದುರಾಗಿ ಡಿಕ್ಕಿ...
ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಮನವಿ
ಬೆಳ್ತಂಗಡಿ: ಬಳಂಜ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘದ ಹೋರಾಟ ಸಮಿತಿ ಬಳಂಜ ನಾಲ್ಕೂರು ತೆಂಕಕಾರಂದುರು ಗ್ರಾಮಗಳ ರೈತ ಸದಸ್ಯರುಗಳು ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘವನ್ನು ರಚಿಸುವುದಾಗಿ ಕಳೆದ ಸಹಕಾರಿ...
FEATURED
MOST POPULAR
ಭಗವಾನ್ ಬಾಹುಬಲಿ ಸ್ವಾಮಿಯ ಮಹಾ ಮಸ್ತಕಾಭಿಷೇಕ
Maha Mastakabhishek of Lord Baahubali
ಬೆಳ್ತಂಗಡಿ: ವೇಣೂರಿನ ತಿಮ್ಮಣ್ಣ ಅಜಿಲರು 1604ರಲ್ಲಿ ಪ್ರತಿಷ್ಠಾಪಿಸಿದ ಬಾಹುಬಲಿ ಮೂರ್ತಿ ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕವು ಸಕಲ ಸಿದ್ಧತೆಗಳೊಂದಿಗೆ ವಿದ್ಯುಕ್ತವಾಗಿ ಗುರುವಾರ ಆರಂಭಗೊಂಡಿತು.ಪಶ್ಚಿಮದಲ್ಲಿ ಸೂರ್ಯನು ಅಸ್ತಮಿಸುತ್ತಿದ್ದಂತೆ ಫಲ್ಗುಣಿ...
LATEST REVIEWS
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬರಹ ಗಿರೀಶ್ ಮಟ್ಟಣ್ಣನವರ್ ಲಾಯರ್ ಜಗದೀಶ್, ನವೀನ್ ಜೈನ್ ವಿರುದ್ದ...
ಬೆಳ್ತಂಗಡಿ; ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಬರಹಗಳ ಬಗ್ಗೆ ಬೆಳ್ತಂಗಡಿ ಹಾಗೂ ವೇಣೂರು ಪೊಲೀಸ್ ಠಾಣೆಗಳಲ್ಲಿ ಆರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.ಹುಬ್ಬಳ್ಳಿ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ ಎಂಬವರು ದೂರು ನೀಡಿದ್ದು ಗಿರೀಶ್ ಮಟ್ಟಣ್ಣನವರ್...
ಹಿರಿಯ ಕಾಂಗ್ರೆಸ್ ಮುಖಂಡ ಇ.ಸುಂದರ ಗೌಡ ನಿಧನ
ಬೆಳ್ತಂಗಡಿ; ಹಿರಿಯ ಕಾಂಗ್ರೆಸ್ ಮುಖಂಡ ಉಜಿರೆ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಉಜಿರೆ ನಿವಾಸಿ ಇಚ್ಚಿಲ ಸುಂದರ ಗೌಡ (78) ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
























