ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು...

ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್‌ ಪಿ)...

ಡಿ.ಕೆ.ಆರ್. ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ...

ಬೆಳ್ತಂಗಡಿ;  ವಿಶ್ವ ಕ್ಯಾನ್ಸರ್ ದಿನ. ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಅಂತೆಯೇ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ,...

ಉಜಿರೆ ಹಳೆಪೇಟೆಯಲ್ಲಿ ರಸ್ತೆಗೆ ಉರುಳಿದ ಹೆಮ್ಮರ

ಉಜಿರೆ. ಟಿ.ಬಿ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬೃಹತ್ ಆಕಾರದ ಮರ ಬಿದ್ದ ಘಟನೆ ಜೂ.8ರಂದು ನಡೆದಿದೆ. ಜೋರಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯಲ್ಲಿ ಇರುವ ಅಪಾಯಕಾರಿ ಮರಗಳು ರಸ್ತೆಗೆ ಬಿದ್ದು ಟ್ರಾಫಿಕ್ ಜಾಮ್...
Google search engine

ಕೇಂದ್ರ ಸರ್ಕಾರದ ದಮನಕಾರಿ ಕ್ರಮ ಪ್ರಜಾಪ್ರಭುತ್ವಕ್ಕೆ ಕಳಂಕ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ನವದೆಹಲಿದಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಯುವಜನರ...

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ; ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿಯನ್ನು  ಉಪ್ಪಿನಂಗಡಿ ನಿವಾಸಿ...

ನೀಟ್ ಪ್ರತಿಭಟನೆಕಾರರ ಮೇಲಿನ ಹಲ್ಲೆ ಖಂಡನೀಯ : ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ; ನೀಟ್ ಪ್ರತಿಭಟನೆಕಾರರ ಮೇಲೆ ನಡೆಸರಿವ  ಹಲ್ಲೆ‌ ನಡೆಸಿ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನಗಳು  ಖಂಡನೀಯವಾಗಿದೆ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ. ವ್ಯವಸ್ಥಿತ ಪರೀಕ್ಷೆ ನಡೆಸದೆ,...
Google search engine

ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಕರ್ನಾಟಕ ಕ್ರಿಸ್ಟಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ; ಕರ್ನಾಟಕ ಕ್ರಿಶ್ಚಿಯನ್  ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳ ಮಾಹಿತಿ ಕಾರ್ಯಾಕ್ರಮ ಧರ್ಮಸ್ಥಳ ಸೈಂಟ್ ಜೋಸೆಫ್ ಚರ್ಚ್ ಸಮುದಾಯ ಭವನದಲ್ಲಿ ಡಿ.7 ಭಾನುವಾರ ನಡೆಯಿತು.ಕಾರ್ಯಕ್ರಮದಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ...

ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ತಂಡ ಪ್ರಥಮ

ಮುಂಡಾಜೆ : ನಡ ಸರಕಾರಿ ಪದವಿ ಪೂರ್ವ ಕಾಲೇಜೀನಲ್ಲಿಲ ನಡೆದ ತಾಲೂಕು ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ...

ಭಾರೀ ಮಳೆ ಹಿನ್ನಕೆ ಜು.2 ಗುರುವಾರ ದ‌.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು, ಜು.1: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್...

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಬೆಳ್ತಂಗಡಿ: ಗ್ಯಾಸ್ ವಿತರಕನಿಗೆ ಹಲ್ಲೆ ಮಾಡಿ ಬಲವಂತವಾಗಿ ಸಿಲಿಂಡರ್ ಕಿತ್ತುಕೊಂಡ ಆರೋಪ ಪ್ರಕರಣ‌ ದಾಖಲು

0
ಬೆಳ್ತಂಗಡಿ: ಕೆವೈಸಿ ನವೀಕರಣಗೊಂಡಿಲ್ಲ ಎನ್ನುವ ಕಾರಣಕ್ಕೆ ಗ್ಯಾಸ್ಸಿಲಿಂಡ‌ರ್ ನೀಡಲು ನಿರಾಕರಣೆ ಮಾಡಿದ ವಿತರಕನ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿ, ಬಲವಂತವಾಗಿ ಸಿಲಿಂಡರ್‌ ಹೊತ್ತೊಯ್ದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಉರುವಾಲು ಪದವು...

LATEST REVIEWS

ಲಾಯಿಲ; ಭಾರೀ ಮಳೆಗೆ ಗುಡ್ಡ ಕುಸಿತ ರಸ್ತೆ ಬಂದ್

0
ಬೆಳ್ತಂಗಡಿ: ಲಾಯಿಲ ಗ್ರಾಮದ ಅಂಕಾಜೆ ಸಮೀಪ ಭಾರೀ ಪ್ರಮಾಣದಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಕುಗಳು ಬಿದ್ದಿದ್ದು , ರಸ್ತೆ ಸಂಪೂರ್ಣ ಕಡಿತಗೊಂಡಿದೆ. ತಾಲೂಕಿನಾದ್ಯಂತ ಸುರಿಯುತ್ತಿರುವ ಭೀಕರ ಮಳೆಗೆ ಲಾಯಿಲ ಗ್ರಾಮದ ಅಂಕಾಜೆ...

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಬಾಬಾ ಜಲೀಲ್

0
ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಅಪದ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ...
Google search engine

LATEST ARTICLES