Show HN: Full Stack Entrepreneur – A Full Stack Guide To Entrepreneurship

0
And when we woke up, we had these bodies. They're like, except I'm having them! Oh, I think we should just stay friends. You'll...

ಧರ್ಮಸ್ಥಳ ಪ್ರಕರಣ; ಬೆಳ್ತಂಗಡಿ ಯಲ್ಲಿ ಎಸ್.ಐ.ಟಿ ಕಚೇರಿ ಇಂದಿನಿಂದ ತನಿಖೆ ಆರಂಭ?

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆ ನಡೆಸಲು ನಿಯೋಜನೆಯಾಗಿರುವ ಎಸ್.ಐ.ಟಿ ತಂಡ ಬೆಳ್ತಂಗಡಿ ಯನ್ನು ಕೇಂದ್ರವಾಗಿಸಿ ಕಾರ್ಯನಿರ್ವಹಿಸಲಿರುವುದಾಗಿ ತಿಳಿದು ಬಂದಿದ್ದು ಜು 25ರಂದು ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ ಆರಂಭವಾಗಲಿದ್ದು ಇಲ್ಲಿ ಎಲ್ಲ ಸುದ್ದತೆಗಳನ್ನು...

ದಿಡುಪೆ; ಜೀಗುಜ್ಜೆ ಕೊಯ್ಯುತ್ತಿದ್ದ ವೇಳೆ ಜಾರಿ ಬಿದ್ದು ವ್ಯಕ್ತಿ ಸಾವು

0
ಬೆಳ್ತಂಗಡಿ; ದಿಡುಪೆ ಸಮೀಪ ಸಿಂಗನಾರುವಿನಲ್ಲಿ ವ್ಯಕ್ತಿಯೊಬ್ಬ ಮನೆಯ ಸಮೀಪದ ಮರದಿಂದ ಜೀಗುಜ್ಜೆ ಕೀಳುತ್ತಿದ್ದ ವೇಳೆ ಜಾರಿ ಬಿದ್ದು ಕಲ್ಲಿಗೆ ತಲೆ ತಾಗಿ ಗಾಯಗೊಂಡು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.ಮೃತ ವ್ಯಕ್ತಿ ಸಿಂಗನಾರು...
Google search engine

ಬೆಳ್ತಂಗಡಿ;  ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ರಾಜ್ಯ ಸರಕಾರದ ಆದೇಶದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ವ್ಯಾಪಾರ ವ್ಯವಹಾರ ಮಳಿಗೆಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ 60% ಕನ್ನಡ ಬರಹ ಇರಬೇಕಾಗಿದ್ದು; ಈ ಆದೇಶದ ಅನುಷ್ಠಾನಕ್ಕೆ ಆಡಳಿತ ವ್ಯವಸ್ಥೆಯನ್ನು ಸ್ಥಳೀಯವಾಗಿ ಸಜ್ಜುಗೊಳಿಸಲು ಬೆಳ್ತಂಗಡಿ...

ಬೆಳ್ತಂಗಡಿ; ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ನಗದು ಕಳವು

ಬೆಳ್ತಂಗಡಿ: ಪದ್ಮುಂಜದ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಮೇ 15 ರಂದು ರಾತ್ರಿ ಕಳವಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುಮಾರು 13 ಲಕ್ಷ...

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

ಬೆಳ್ತಂಗಡಿ; ನಿರೀಕ್ಷೆ ಯಂತೆ ಪೆಟ್ರೋಲ್ ಹಾಗೂ ಡೀಸೆಲ್‌ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ,...
Google search engine

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದು ಜಾಗರಣ ವೇದಿಕೆಯ ಸ್ಥಾಪಕ ಸೌಜನ್ಯ ಪರ ಹೋರಾಟಗಾರ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ...

ರಜೆಯ ಬಗ್ಗೆ ನಕಲಿ ಸಂದೇಶ ಹರಡುವವರ ವಿರುದ್ದ ಕಾನೂನು ಕ್ರಮ; ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು; ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲಾ ತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗು ವುದು ಎಂದು...

ಮಹಾ ಕುಂಭ ಮೇಳದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಾಲ್ಗೊಂಡು ಮಾಘ ಹುಣ್ಣಿಮೆಯ, ಪವಿತ್ರ ದಿನದಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

STAY CONNECTED

0FansLike
0FollowersFollow
0SubscribersSubscribe
Google search engine

FEATURED

MOST POPULAR

ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಭಿನಂದನೆ.

0
ಬೆಳ್ತಂಗಡಿ. ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...

LATEST REVIEWS

ನೆರಿಯ;  ಬೆಂಕಿ ಆಕಸ್ಮಿಕದಲ್ಲಿ ಮನೆ ಸುಟ್ಟು ಹೋದ ಹರೀಶ್ ಮನೆಗೆ ಶಾಸಕ ಹರೀಶ್ ಪೂಂಜ...

0
ಬೆಳ್ತಂಗಡಿ; ನೆರಿಯ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಸಂಪೂರ್ಣವಾಗಿ ಸುಟ್ಟು ಹೋದ ಹರೀಶ್ ವಿ. ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ತಾತ್ಕಾಲಿಕವಾಗಿ...

ಬೆಳ್ತಂಗಡಿ : ನಾಲ್ಕು ಮಂದಿ ಹೋರಾಟ ಗಾರರಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

0
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಹಾಜರಾಗಲು ಕಾಲಾವಾಕಾಶ ಕೋರಿದ್ದ  ನಾಲ್ಕು ಮಂದಿಗೆ ಎಸ್.ಐ.ಟಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಅ.27 ರಂದು ಐದು ಮಂದಿಗೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ...
Google search engine

LATEST ARTICLES