ಲಾಯಿಲ; ರಸ್ತೆಬದಿಯಲ್ಲಿ ಕಸ ಎಸೆದು ಪರಾರಿ; ದಂಡ ಹಾಕಿ ಹೆಕ್ಕಿಸಿದ ಗ್ರಾ.ಪಂ
ಬೆಳ್ತಂಗಡಿ: ರಸ್ತೆ ಬದಿ ಕಸ ಬಿಸಾಡಿ ಹೋದವರನ್ನು ಪತ್ತೆ ಹಚ್ಚಿ ಅವರಿಗೆ ದಂಡ ವಿಧಿಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೆ ,16 ಮಂಗಳವಾರ ನಡೆದಿದೆ.ಲಾಯಿಲ...
ರಾಜ್ಯ ರಾಜಕೀಯದ ಅಪರೂಪದ ರಾಜಕಾರಣಿ ವಸಂತ ಬಂಗೇರ
ಶಿಬಿ, ಧರ್ಮಸ್ಥಳ.
ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಚಿತ್ರಣವನ್ನು ಗಮನಿಸುತ್ತಾ ಹೋದಾಗ ಜಿಲ್ಲೆಯ ಸಾಮಾನ್ಯ ರಾಜಕೀಯಕ್ಕಿಂತ ಭಿನ್ನವಾಗಿರುವ ರಾಜಕೀಯವನ್ನು ಬೆಳ್ತಂಗಡಿಯಲ್ಲಿ ಸ್ಪಷ್ಟವಾಗಿ ಗುರುತಿಸಲು ಸಾಧ್ಯವಿದೆ. ತಾಲೂಕಿನಲ್ಲಿರುವ ಈ ರಾಜಕೀಯ ಬದಲಾವಣೆಯ ಕ್ರೆಡಿಟ್ ಸಂಪೂರ್ಣವಾಗಿ ಮಾಜಿ...
ನೆಲ್ಯಾಡಿ ಲಾವತ್ತಡ್ಕದಲ್ಲಿ ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ ಡಿಕ್ಕಿ ಓರ್ವ ಸಾವು ಹಲವರಿಗೆ ಗಾಯ
ಬೆಳ್ತಂಗಡಿ; ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ರವಿವಾರ ತಡ...
ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ
ಬೆಳ್ತಂಗಡಿ : ತನ್ನ ಮನೆಯಿಂದ ಕೆಲಸದ ನಿಮ್ಮಿತ್ತ ಬಂದಿದ್ದ ಯುವಕನ ಬೈಕ್ ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ನಗರದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕುಕ್ಕಲ ಗ್ರಾಮದ ಬೇರ್ಕಲ ನಿವಾಸಿ ಸ್ವರೂಪ್ ಎಂಬಾತ ಜು.16 ರಂದು...
ಭಾರೀ ಮಳೆ ಮುನ್ಸೂಚನೆ ಜು.18 ಶನಿವಾರ ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್...
ದಿಡುಪೆ- ಸಂಸೆ ರಸ್ತೆಯಲ್ಲಿ ಅನಧಿಕೃತ ಸಂಚಾರ: ದಂಡದ ರುಚಿ ತೋರಿಸಿದ ಅರಣ್ಯ ಇಲಾಖೆ
ಬೆಳ್ತಂಗಡಿ; ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸರಹದದ್ದಿನಲ್ಲಿರುವ ಕುದುರೇಮುಖ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗುವ ದಿಡುಪೆ-ಸಂಸೆ ರಸ್ತೆಯಲ್ಲಿ ಅನಧಿಕೃತವಾಗಿ ಸಂಚರಿಸಿ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟವರ ವಿರುದ್ಧ ಅರಣ್ಯ...
ನಾರಾವಿ ವ್ಯಕ್ತಿಯ ಮೇಲೆ ಹಲ್ಲೆ, ಜಾತಿನಿಂದನೆ ಪ್ರಕರಣದಾಖಲು
ಬೆಳ್ತಂಗಡಿ: ನಾರಾವಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣದಾಖಲಿಸಲಾಗಿದೆ.ನಾರಾವಿ ನಿವಾಸಿಯಾಗಿರುವ ಸುಧೀರ್ ಎಂಬಾತನೇ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದು ಸ್ಥಳೀಯ ನಿವಾಸಿಗಳಾದ...
ಗುರುವಾಯನಕೆರೆಯಲ್ಲಿ ಬೃಹತ್ ರಕ್ತದಾನ ಶಿಬಿರ
ಬೆಳ್ತಂಗಡಿ : ಕೇಂದ್ರ ಜುಮ್ಮಾ ಮಸ್ಜಿದ್ -ಗುರುವಾಯನಕೆರೆ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿ.ಕೆರೆ ಬ್ರಾಂಚ್ ಸಮಿತಿ, ತಾಜುಲ್ ಹುದಾ ಯಂಗ್ ಮೆನ್ಸ್ ಕೊಂಟು ಪಲ್ಕೆ, ಬ್ಲಡ್ ಡೊನರ್ಸ್ ಮಂಗಳೂರು(ರಿ), ಹೈದರ್...
ಲಾಯಿಲ ನಿವಾಸಿ ಮಾಯಿಲ(ರಮೇಶ್) ನಿಧನ
ಬೆಳ್ತಂಗಡಿ; ಹಿರಿಯ ದಲಿತ ನಾಯಕ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದ ದಿ. ಚಂದು ಎಲ್ ರವರ ಸಹೋದರ , ಲಾಯಿಲ ಗ್ರಾಮದ ನಿನ್ನಿಕಲ್ಲು ನಿವಾಸಿ ಮಾಯಿಲ(ರಮೇಶ್)(56) ರವರು ಅಲ್ಪಕಾಲದ ಅನಾರೋಗ್ಯದಿಂದ ಮಾರ್ಚ್...
FEATURED
MOST POPULAR
ಬೆಳ್ತಂಗಡಿ, ದೈವ ನರ್ತಕರ ನಿಂದನೆ ಆರೋಪ ನಲಿಕೆ ಸಮಾಜದ ಮುಖಂಡರಿಂದ ಪೊಲೀಸರಿಗೆ ದೂರು
ಬೆಳ್ತಂಗಡಿ; ಕಲ್ಲಿಗೆ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ...
LATEST REVIEWS
ಸೆ 1ಬಿಜೆಪಿಯಿಂದ ಧರ್ಮಸ್ಥಳ ಚಲೋ; ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ.
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವನ್ನು ಖಂಡಿಸಿ ಸೆಪ್ಟಂಬರ್ 1 ರಂದು ನಡೆಯುವ “ಧರ್ಮಸ್ಥಳ ಚಲೋ “ ನಮ್ಮ ನಡಿಗೆ-ಧರ್ಮದೆಡೆಗೆ ಹಾಗೂ ಬೃಹತ್ ಸಮಾವೇಶ ಕುರಿತು ಇಂದು ಪೂರ್ವಭಾವಿ ಸಭೆ ಮತ್ತು...
ಕಾರ್ಕಳದಲ್ಲಿ ಎನ್ಕೌಂಟರ್; ನಕ್ಸಲ್ ನಾಯಕ್ ವಿಕ್ರಂ ಗೌಡ ಹತ್ಯೆ
ಕಾರ್ಕಳ: ಹೆಬ್ರಿ ಪರಿಸರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕರ್ನಾಟಕದ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ.ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್...




























